ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರ್ಕಾರಿ ಶಾಲೆಗಳು ಪ್ರತಿಭಾವಂತರು, ಸಾಧಕರ ಸೃಷ್ಟಿಗೆ ಸಾಕ್ಷಿ: ಶಾಸಕ ಶಿವಣ್ಣನವರ
ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಶಾಲೆಗಳಲ್ಲಿಯೂ ಅಗತ್ಯವಾದ ಮೂಲ ಸೌಕರ್ಯ ಸೇರಿದಂತೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಆದ್ಯತೆ ನೀಡಲಿದ್ದೇನೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ಬಂಕಾಪುರದಲ್ಲಿ ಕಟ್ಟಡ ತೆರವಿಗೆ ಆಗ್ರಹಿಸಿ ಚಲೋ ಬಂಕಾಪುರ: ಪ್ರಮೋದ ಮುತಾಲಿಕ್
ಶಿಗ್ಗಾಂವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಹಾಯ್ದು ಹೋಗಿರುವ ಇಳಕಲ್-ಕಾರವಾರ ರಾಷ್ಟ್ರೀಯ ಹೆದ್ದಾರಿ ಮದ್ಯದಲ್ಲಿರುವ ದರ್ಗಾ ತೆರವಿಗೆ ಆಗ್ರಹಿಸಿ ಚಲೋ ಬಂಕಾಪುರ ಹೋರಾಟ ನಡೆಸಲಾಗುವುದು ಎಂದು ಶ್ರೀರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಹೇಳಿದ್ದಾರೆ.
ಎಸ್ಎಫ್ಐ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಸಂಘಟನೆ-ನಾರಾಯಣ ಕಾಳೆ
ಎಸ್ಎಫ್ಐ ವಿದ್ಯಾರ್ಥಿಗಳಿಗೆ ಆಗುವ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಸಂಘಟನೆಯಾಗಿದೆ. ದೇಶದಾದ್ಯಂತ ವಿದ್ಯಾರ್ಥಿಗಳ ಪರವಾಗಿ ಹೋರಾಡುವ ಫೆಡರೇಷನ್ಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸೇರಬೇಕು ಎಂದು ಜಿಲ್ಲಾ ವಕೀಲರ ಸಂಘದ ಸಹ ಕಾರ್ಯದರ್ಶಿ ಹಾಗೂ ಎಸ್ಎಫ್ಐ ಮಾಜಿ ಜಿಲ್ಲಾಧ್ಯಕ್ಷ ನಾರಾಯಣ ಕಾಳೆ ಹೇಳಿದರು.
ಬ್ಯಾಡಗಿಯಲ್ಲಿ ಶೀಘ್ರ 10 ಕೋಟಿ ರು. ವೆಚ್ಚದಲ್ಲಿ ಬಸ್ ನಿಲ್ದಾಣ ನಿರ್ಮಾಣ-ಶಾಸಕ ಶಿವಣ್ಣನವರ
ಸಾರ್ವಜನಿಕರ ಉಪಯೋಗಕ್ಕೆ ಶೀಘ್ರದಲ್ಲೆ ರು. 10 ಕೋಟಿ ವೆಚ್ಚದಲ್ಲಿ ಪಟ್ಟಣದಲ್ಲಿ ಸುಸಜ್ಜಿತವಾದ ನೂತನ ಬಸ್ ನಿಲ್ದಾಣ (ಹೈಟೆಕ್ ಬಸ್ ಟರ್ಮಿನಲ್) ನಿರ್ಮಿಸುವುದಾಗಿ ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ಶಿಸ್ತು, ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ-ಶಿವಕುಮಾರ ಹೊನ್ನಾಳಿ
ಶಿಸ್ತು, ಕಠಿಣ ಪರಿಶ್ರಮ, ದೃಢಸಂಕಲ್ಪ, ಸಾಧಿಸುವ ಛಲ, ಏಕಾಗ್ರತೆ ನಿಮ್ಮಲ್ಲಿದ್ದಾಗ ಯಶಸ್ಸು ನಿಮ್ಮದೇ ಎಂದು ಪ್ರಾಧ್ಯಾಪಕ ಡಾ.ಎಂ.ಈ. ಶಿವಕುಮಾರ ಹೊನ್ನಾಳಿ ಹೇಳಿದರು.
ಶಾಂತಿಯುತ ಮೊಹರಂ ಆಚರಣೆಗೆ ಹಿಂದೂ-ಮುಸ್ಲಿಂ ಬಾಂಧವರು ಸಹಕರಿಸಿ
ಮೊಹರಂ ನಿಮಿತ್ತ ಹಾನಗಲ್ಲಿನಲ್ಲಿ ನಡೆದ ಶಾಂತಿ ಸಭೆಯಲ್ಲಿ ಶಿಗ್ಗಾಂವಿಯ ಡಿವೈಎಸ್ಪಿ ಜಿ. ಮಂಜುನಾಥ ಶಾಂತಿ ಸೌಹಾರ್ದದಿಂದ ಹಬ್ಬ ಆಚರಿಸಲು ಹಾನಗಲ್ಲ ಜನತೆಗೆ ಕರೆ ನೀಡಿದರು.
ಯುವಕರು ರಾಷ್ಟ್ರದ ಹಿತ ಕಾಯುವ ದೇಶಭಕ್ತರಾಗಬೇಕು-ರಾಜಶೇಖರಗೌಡ
ಯುವಕರು ಉತ್ತಮ ಹವ್ಯಾಸಗಳ ಮೂಲಕ ಶಾರೀರಿಕ ಮಾನಸಿಕ ಬೌದ್ಧಿಕ ಹಿತ ಚಿಂತನೆಗೆ ಮುಂದಾಗುವ ಮೂಲಕ ರಾಷ್ಟ್ರದ ಹಿತ ಕಾಯುವ ದೇಶಭಕ್ತರಾಗಬೇಕು ಎಂದು ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಜಶೇಖರಗೌಡ ಕಟ್ಟೇಗೌಡರ ಕರೆ ನೀಡಿದರು.
ಹಾನಗಲ್ಲ ಖಾಲಿ ನಿವೇಶನಗಳಲ್ಲಿ ಮನೆ ಕಟ್ಟಿಕೊಳ್ಳಲು ಒಂದು ತಿಂಗಳು ಗಡುವು
ಪುರಸಭೆ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಲ್ಲಿ ಹಂಚಿಕೆಯಾದ ನಿವೇಶನಗಳಲ್ಲಿ ಕೆಲ ಫಲಾನುಭವಿಗಳು ಈವರೆಗೂ ಮನೆ ಕಟ್ಟಿಕೊಂಡಿಲ್ಲದ ಸಂಗತಿಗಳು ಬೆಳಕಿಗೆ ಬಂದಿದ್ದು, ಆ ನಿವೇಶನಗಳಲ್ಲಿ ಮನೆ ಕಟ್ಟಿಕೊಳ್ಳಲು ಒಂದು ತಿಂಗಳ ಕಾಲಾವಕಾಶ ನೀಡುವ ನಿರ್ಣಯವನ್ನು ಪುರಸಭೆಯ ಆಶ್ರಯ ಸಮಿತಿ ಸಭೆ ಪ್ರಕಟಿಸಿದೆ.
ರಾಣಿಬೆನ್ನೂರಿನ ಚಳಗೇರಿಯಲ್ಲಿ ಶಂಕಿತ ಡೆಂಘೀ ಜ್ವರಕ್ಕೆ ಬಾಲಕ ಬಲಿ
ಶಂಕಿತ ಡೆಂಘೀ ಜ್ವರಕ್ಕೆ ಬಾಲಕನೊಬ್ಬ ಮೃತಪಟ್ಟ ಘಟನೆ ಸೋಮವಾರ ತಾಲೂಕಿನ ಚಳಗೇರಿ ಗ್ರಾಮದಲ್ಲಿ ಸಂಭವಿಸಿದ್ದು, ಗ್ರಾಮಸ್ಥರಲ್ಲಿ ತೀವ್ರ ಆತಂಕ ಉಂಟು ಮಾಡಿದೆ.
ಮಹಾತ್ಮರ ಆರಾಧನೆಯಿಂದ ಮುಕ್ತಿ: ಚಿದಾನಂದ ಭಾರತಿ ಸ್ವಾಮೀಜಿ
ಮಹಾತ್ಮರು ಪರಮಾತ್ಮನನ್ನು ತಮ್ಮಲ್ಲಿ ಲೀನ ಮಾಡಿಕೊಂಡಿದ್ದು, ಅವರನ್ನು ಆರಾಧನೆ ಮಾಡುವ ಮೂಲಕ ಮುಕ್ತಿ ಕಾಣಬೇಕಾಗಿದೆ ಎಂದು ಚಿಕ್ಕೋಡಿಯ ಜೋಡಕುರಳಿಯ ಚಿದಾನಂದ ಭಾರತಿ ಸ್ವಾಮೀಜಿ ನುಡಿದರು.
< previous
1
...
319
320
321
322
323
324
325
326
327
...
499
next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್ ಪಡೆಯುವ ಬಗೆ ಹೇಗೆ!
ಮಾಸ್ಕ್ ಮ್ಯಾನ್ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ