• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಆದ್ಯತೆ ಮೇರೆಗೆ ಪೂರ್ಣಗೊಳಿಸಿ - ಸಂಸದ ಬೊಮ್ಮಾಯಿ
ಜಿಲ್ಲೆಯ ತಡಸ, ಆಣೂರ ಹಾಗೂ ಹಂಸಭಾವಿ ಈ ಮೂರು ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿಗಳನ್ನು ಡಿಸೆಂಬರ್ ಅಂತ್ಯದೊಳಗೆ ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಾಕೀತು ಮಾಡಿದರು.
ಬಂಕಾಪುರ ಹಿಂದೂ ಮಹಾ ಗಣಪತಿ ವಿಸರ್ಜನೆ, ಬೃಹತ್ ಶೋಭಾಯಾತ್ರೆ
ಹಿಂದೂ ಮಹಾ ಗಣಪತಿಯ ಶೋಭಾಯಾತ್ರೆಯ ಮೆರವಣಿಗೆಗೆ ಬಂಕಾಪುರ ಅರಳೆಲೆ ಹಿರೇಮಠದ ಶ್ರೀಗಳಾದ ರೇವಣಸಿದ್ದೇಶ್ವರ ಮಹಾಸ್ವಾಮಿಗಳು ಹಾಗೂ ಕೆಂಡದ ಮಠದ ಶ್ರೀಗಳಾದ ಸಿದ್ದೇಶ್ವರ ಮಹಾಸ್ವಾಮಿಗಳು ವಿಶೇಷ ಪೂಜೆಯೊಂದಿಗೆ ಚಾಲನೆ ನೀಡಿದರು.
ಕುಲಾಂತರಿ ತಳಿ ತಿರಸ್ಕರಿಸಿ, ಬೆಳೆ ನಷ್ಟ ಪರಿಹಾರ ಆಗ್ರಹಿಸಿ ಪ್ರತಿಭಟನೆ
4 ಕುಲಾಂತರಿ ತಳಿಯನ್ನು ಸರ್ಕಾಗಳು ತಿರಸ್ಕರಿಸಬೇಕು, ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ ಪಾವತಿಸುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಸಾವಿರಾರು ರೈತರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಕುಲಾಂತರಿ ತಳಿ ತಿರಸ್ಕರಿಸಿ, ಬೆಳೆ ನಷ್ಟ ಪರಿಹಾರ ಆಗ್ರಹಿಸಿ ಪ್ರತಿಭಟನೆ
4 ಕುಲಾಂತರಿ ತಳಿಯನ್ನು ಸರ್ಕಾಗಳು ತಿರಸ್ಕರಿಸಬೇಕು, ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ ಪಾವತಿಸುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಸಾವಿರಾರು ರೈತರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಮೂಕಪ್ಪ ಶಿವಯೋಗಿ ಮಠದ ವಿರೂಪಾಕ್ಷ ಮಹಾಸ್ವಾಮೀಜಿ ಲಿಂಗೈಕ್ಯ
ರಟ್ಟೀಹಳ್ಳಿ ತಾಲೂಕಿನ ತಿಪ್ಪಾಯಿಕೊಪ್ಪದ ಮೂಕಪ್ಪ ಶಿವಯೋಗಿ ಮಠದ ಹಿರಿಯ ಪೀಠಾಧಿಪತಿ ವಿರೂಪಾಕ್ಷ ಮಹಾಸ್ವಾಮಿಗಳು (73) ಗುರುವಾರ ಮುಂಜಾನೆ ಲಿಂಗೈಕ್ಯರಾದರು.
ಸುದ್ದಿ ಮಾಧ್ಯಮ ಸಮಾಜದ ಮುಖವಾಣಿ-ಶಾಸಕ ಮಾನೆ
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪತ್ರಿಕೆಗಳು ಯೋಧರಂತೆ ದೇಶದ ಸ್ವಾತಂತ್ರ್ಯಕ್ಕಾಗಿ ಜಾಗೃತಿಯ ಹೋರಾಟ ಮಾಡಿರುವುದಲ್ಲದೆ, ಇಂದಿಗೂ ಕೂಡ ಸತ್ಯ ಶೋಧದಲ್ಲಿ ಪತ್ರಿಕೆಯ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಸುದ್ದಿ ಮಾಧ್ಯಮ ಸಮಾಜದ ಮುಖವಾಣಿ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ಅನಿರ್ದಿಷ್ಟಾವಧಿ ಧರಣಿ: ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯ
ಕರ್ನಾಟಕ ರಾಜ್ಯ ಗ್ರಾಮಾಡಳಿತಾಧಿಕಾರಿಗಳ (ಗ್ರಾಮ ಲೆಕ್ಕಾಧಿಕಾರಿಗಳ) ಸಂಘ ತಾಲೂಕು ಘಟಕದ ಸದಸ್ಯರು ಗುರುವಾರ ಪಟ್ಟಣದ ತಹಸೀಲ್ದಾರ್‌ ಕಚೇರಿ ಎದುರು ಕೈಗೆ ಕಪ್ಪು ಬಟ್ಟೆ ಧರಿಸಿ ಅನಿರ್ದಿಷ್ಟಾವಧಿವರೆಗೆ ಧರಣಿ ಆರಂಭಿಸಿದರು.
ಕನ್ನಡ ಭಾಷೆಯ ಬಗ್ಗೆ ಅಭಿಮಾನ ಶೂನ್ಯರಾಗದಿರಿ: ಕಸಾಪ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ
ಮಾತೃಭಾಷೆ ಎಂಬುದು ರಾಜ್ಯದಲ್ಲಿ ನೆಲೆಸಿರುವ ಪ್ರತಿಯೊಬ್ಬರಿಗೂ ಸ್ವಾಭಿಮಾನದ ಸಂಕೇತವಾಗಬೇಕು, ಇಚ್ಛಾಶಕ್ತಿ ಕೊರತೆ ಕಾರಣ ಕನ್ನಡ ಭಾಷೆಯ ಮೇಲೆ ಕಾರ್ಮೋಡಗಳು ಆವರಿಸಿದ್ದು, ಅಭಿಮಾನ ಶೂನ್ಯರಾಗದೇ ಇನ್ನಾದರೂ ನಾವೆಲ್ಲರೂ ಸೇರಿ ಕನ್ನಡದ ಹಿಂದಿನ ಗತ ವೈಭವ ಮರಳಿಸಲು ಪ್ರಯತ್ನಿಸೋಣ ಎಂದು ಕಸಾಪ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ ಕರೆ ನೀಡಿದರು.
ಸ್ವಾವಲಂಬನೆಯಿಂದ ಬದುಕಬೇಕೆಂಬ ಬಯಕೆ ನಮ್ಮದಾದರೆ ನೆಮ್ಮದಿ ಸಾಧ್ಯ-ದಯಾಶೀಲ
ನನ್ನಂತೆ ಎಲ್ಲರೂ ನೆಮ್ಮದಿಯಿಂದ ಬದುಕಲು ಬಿಡಬೇಕು, ಲೋಕ ಕಲ್ಯಾಣಕ್ಕಾಗಿ ಮಿಡಿಯಬೇಕು, ಸ್ವಾವಲಂಬನೆಯಿಂದ ಬದುಕಬೇಕೆಂಬ ಬಯಕೆ ನಮ್ಮದಾದರೆ ಎಲ್ಲೆಡೆ ಶಾಂತಿ ನೆಮ್ಮದಿ ನೆಲೆಸಲು ಸಾಧ್ಯ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಧಾರವಾಡ ಪ್ರಾದೇಶಿಕ ವಿಭಾಗದ ನಿರ್ದೇಶಕಿ ದಯಾಶೀಲ ತಿಳಿಸಿದರು.
ರಾಷ್ಟ್ರದ ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರ ಕ್ಷೇತ್ರದ ಪಾತ್ರ ಹಿರಿದು-ಕೊಟ್ರೇಶಪ್ಪ
ರಾಷ್ಟ್ರದ ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರ ಕ್ಷೇತ್ರದ ಪಾತ್ರ ಹಿರಿದಾಗಿದೆ ಎಂದು ಜಿಪಂ ಮಾಜಿ ಅಧ್ಯಕ್ಷ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗೆಣ್ಣಿ ಹೇಳಿದರು.
  • < previous
  • 1
  • ...
  • 322
  • 323
  • 324
  • 325
  • 326
  • 327
  • 328
  • 329
  • 330
  • ...
  • 563
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved