ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾಂಸ್ಕೃತಿಕ ನಾಯಕ ಬಸವಣ್ಣ, ಹಾವೇರಿಯಲ್ಲಿ ನಾಳೆ ರಾಷ್ಟ್ರೀಯ ವಿಚಾರ ಸಂಕಿರಣ
ಬಸವಣ್ಣನವರ ವಚನ ಸಾಹಿತ್ಯದಲ್ಲಿನ ಜೀವನ ಮೌಲ್ಯ, ಸಾಮಾಜಿಕ ಮೌಲ್ಯಗಳು, ಆರ್ಥಿಕತೆ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ವಿಚಾರಧಾರೆಗಳನ್ನು ಅವಲೋಕಿಸಲು ಒಂದು ದಿನದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ.
ಶಿಶುನಾಳ ಶರೀಫರು ನಮ್ಮ ನೆಲದ ಆಧ್ಯಾತ್ಮದ ಶಕ್ತಿ: ಸತೀಶ ಕುಲಕರ್ಣಿ
ಹಾವೇರಿಯ ಶಿಕ್ಷಕ ಈರನಗೌಡ ಅಗಸಿಬಾಗಿಲ ಅವರ ಮನೆಯಂಗಳದಲ್ಲಿ ಸಂತ ಶಿಶುನಾಳ ಶರೀಫರ ಜನ್ಮದಿನ ಹಾಗೂ ತತ್ವಪದ ಸಂಗೀತ, ಮನೆಯಲ್ಲಿ ಮಹಾಮನೆ ಕಾರ್ಯಕ್ರಮ ನಡೆಯಿತು.
ಹಾಸ್ಟೆಲ್ಗಳ ಆಯ್ಕೆ ಪ್ರಕ್ರಿಯೆ ವಿಳಂಬ: ಎಬಿವಿಪಿ ಪ್ರತಿಭಟನೆ
ಹಾಸ್ಟೆಲ್ಗಳ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬ ಹಾಗೂ ಕಳೆದ ವರ್ಷದ ವಿದ್ಯಾರ್ಥಿ ವೇತನವನ್ನು ಸರಿಯಾಗಿ ಬಿಡುಗಡೆ ಮಾಡದಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದಿಂದ ಹಾವೇರಿ ಹಾಗೂ ರಾಣಿಬೆನ್ನೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ಚುನಾವಣೆ ಪ್ರಕ್ರಿಯೆ ಸ್ಥಗಿತಗೊಳಿಸಿ: ಪ್ರಶಾಂತ ಮುಚ್ಚಂಡಿ
ಶ್ರೀ ಕುಮಾರೇಶ್ವರ ವಿರಕ್ತಮಠದಲ್ಲಿ ಇರುವ ಸಮಸ್ಯೆ ಬಗೆಹರಿಯುವ ವರೆಗೆ ಅಖಿಲ ಭಾರತ ವೀರಶೈವ ಮಹಾಸಭಾ ಚುನಾವಣೆ ಹಾನಗಲ್ಲ ತಾಲೂಕು ಘಟಕದಲ್ಲಿ ನಡೆಸುವುದು ಬೇಡ ಮಹಾಸಭಾ ಸದಸ್ಯ ಪ್ರಶಾಂತ ಮುಚ್ಚಂಡಿ ಹಾಗೂ ನಾಗರಿಕರು ಆಗ್ರಹಿಸಿದ್ದಾರೆ.
ಉಪಚುನಾವಣೆಯಲ್ಲಿ ಒಳಒಪ್ಪಂದಕ್ಕೆ ಅವಕಾಶವಿಲ್ಲ: ಸತೀಶ ಜಾರಕಿಹೊಳಿ
ಟಿಕೆಟ್ ಕೊಡುವುದನ್ನು ನಮ್ಮ ಹೈಕಮಾಂಡ್ ನಿರ್ಣಯ ಮಾಡುತ್ತದೆ. ಪಕ್ಷ ಅಂದರೆ ಶಿಸ್ತು, ನಾವೆಲ್ಲ ಅದಕ್ಕೆ ಬದ್ಧವಾಗಿರಬೇಕು ಎಂದು ಲೋಕೋಪಯೋಗಿ ಸಚಿವ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ಕರ್ನಾಟಕ ಸಂಭ್ರಮ-50 ರಥಕ್ಕೆ ಹಿರೇಕೆರೂಲ್ಲಿ ಅದ್ಧೂರಿ ಸ್ವಾಗತ
ಮೈಸೂರು ರಾಜ್ಯ ಕರ್ನಾಟಕವೆಂದು ನಾಮಕರಣವಾಗಿ 50 ವಸಂತಗಳು ಪೂರೈಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಹೊರಡಿಸಿರುವ ಕರ್ನಾಟಕ ಸಂಭ್ರಮ-50 ರಥ ಬುಧವಾರ ಪಟ್ಟಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಭವ್ಯ ಸ್ವಾಗತ ಕೋರಲಾಯಿತು.
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ನಾನು ಆಕಾಂಕ್ಷಿ: ಆರ್. ಶಂಕರ್
ಶಿಗ್ಗಾಂವಿ ವಿಧಾನಸಭೆಗೆ ಕೆಲವೇ ದಿನಗಳಲ್ಲಿ ಉಪಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ನಾನೂ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಸಚಿವ ಆರ್. ಶಂಕರ ಹೇಳಿದ್ದಾರೆ.
ಹಾನಗಲ್ಲದಲ್ಲಿ ಮಿತಿಮೀರಿದ ಕಳ್ಳತನ ಪ್ರಕರಣ, ವ್ಯಾಪಾರಸ್ಥರಿಗೆ ಕಿರುಕುಳ ತಪ್ಪಿಸಿ
ಹಾನಗಲ್ಲ ಪಟ್ಟಣದಲ್ಲಿ ಕಳ್ಳತನ ಪ್ರಕರಣ ಹೆಚ್ಚಿದೆ. ಆಯಕಟ್ಟಿನ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಕಳ್ಳತನ, ವ್ಯಾಪಾರಿಗಳಿಗೆ ಕಿರುಕುಳ ಪ್ರಕರಣ ಕಡಿಮೆಯಾಗದಿದ್ದರೆ ಹಾನಗಲ್ಲ ಬಂದ್ಗೆ ಕರೆ ನೀಡಬೇಕಾಗುತ್ತದೆ ಎಂದು ಹಾಗನಲ್ಲ ನಗರ ವರ್ತಕರ ಸಂಘ ತಾಲೂಕು ಆಡಳಿತವನ್ನು ಎಚ್ಚರಿಸಿದ್ದಾರೆ.
ಸಹಕಾರಿ ಕ್ಷೇತ್ರದಿಂದ ಮಾನವೀಯತೆ ಗಟ್ಟಿ: ಡಾ. ಗುರುಸಿದ್ಧ ರಾಜಯೋಗೀಂದ್ರ ಶ್ರೀಗಳು
ಹಾನಗಲ್ಲದಲ್ಲಿ ಬುಧವಾರ ಧಮನಿ ಸೌಹಾರ್ದ ಸಹಕಾರಿ ಸಂಘವನ್ನು ಹುಬ್ಬಳ್ಳಿ ಮೂರುಸಾವಿರಮಠದ ಜಗದ್ಗುರು ಡಾ. ಗುರುಸಿದ್ಧ ರಾಜಯೋಗೀಂದ್ರ ಶ್ರೀಗಳು ಉದ್ಘಾಟಿಸಿದರು.
ಶಿಗ್ಗಾಂವಿ-ಸವಣೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಅವಕಾಶ ನೀಡಿ: ಮಂಜುನಾಥ ಗೌಡಶಿವಣ್ಣವರ
ಶಿಗ್ಗಾಂವಿ-ಸವಣೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಜೆಡಿಎಸ್ಗೆ ಅವಕಾಶ ನೀಡುವಂತೆ ಜೆಡಿಎಸ್ ಹಾವೇರಿ ಘಟಕ ಮನವಿ ಮಾಡಿದೆ.
< previous
1
...
323
324
325
326
327
328
329
330
331
...
499
next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್ ಪಡೆಯುವ ಬಗೆ ಹೇಗೆ!
ಮಾಸ್ಕ್ ಮ್ಯಾನ್ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ