• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಜ್ಯೋತಿ ರಥ ಯಾತ್ರೆ ಸ್ವಾಗತಕ್ಕೆ ಸಿದ್ಧತೆ
ಮಂಡ್ಯದಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿ ರಥ ಯಾತ್ರೆ ಸೆ. ೨೭ರಂದು ಸವಣೂರಿಗೆ ಆಗಮಿಸಲಿದ್ದು, ತಹಸೀಲ್ದಾರ್‌ ಭರತರಾಜ್‌ ಕೆ.ಎನ್. ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಬಸವಣ್ಣ ತತ್ವಗಳ ಚಿಂತನೆ ಅಗತ್ಯ: ಟಿ.ಎಂ. ಭಾಸ್ಕರ
ಜಗತ್ತಿನ ಎಲ್ಲ ಸಮಸ್ಯೆಗಳಿಗೆ ಬಸವಣ್ಣನವರ ವಚನಗಳ ವೈಚಾರಿಕ ಮತ್ತು ವೈಜ್ಞಾನಿಕ ಚಿಂತನೆಗಳು ಪರಿಹಾರವಾಗಿರುವುದರಿಂದ ಅವರ ತತ್ವಗಳ ಮೇಲೆ ನಾಡನ್ನು ಪ್ರಗತಿಯತ್ತ ಸಾಗಿಸಬಹುದಾಗಿದೆ ಎಂದು ಗೊಟಗೋಡಿ ಜಾನಪದ ವಿವಿಯ ಕುಲಪತಿ ಪ್ರೊ. ಟಿ.ಎಂ. ಭಾಸ್ಕರ ಹೇಳಿದರು.
ಭವಿಷ್ಯದ ಆಸ್ತಿ ಭದ್ರತೆಗಾಗಿ ಇ-ಸ್ವತ್ತು ಮಾಡಿಸಿಕೊಳ್ಳಿ: ವಿಶ್ವನಾಥ ಜೆ.ಕೆ.
ತಮ್ಮ ಸ್ವತ್ತುಗಳಿಗೆ ಇ-ಖಾತೆ ಕಡ್ಡಾಯವಾಗಿದ್ದು, ಮುಂದಿನ ದಿನಗಳಲ್ಲಿ ನಿಮ್ಮ ಆಸ್ತಿಗಳನ್ನು ನೋಂದಣಿ ವೇಳೆ ಸಾರ್ವಜನಿಕರು ಮೋಸ ಹೋಗುವುದನ್ನು ತಡೆಯಬಹುದು ಎಂದು ಹಿರೇಕೆರೂರು ಉಪ ನೋಂದಣಾಧಿಕಾರಿ ವಿಶ್ವನಾಥ ಜೆ.ಕೆ. ಮನವಿ ಹೇಳಿದರು.
ಮಾತೃ ಭಾಷೆ ಶಿಕ್ಷಣದಿಂದ ವಿದ್ಯಾರ್ಥಿಗಳಲ್ಲಿ ಕಲಿಕೆ ಸುಲಭ-ಹುಸೇನ್‌
ವಿದ್ಯಾರ್ಥಿಗಳಿಗೆ ಮಾತೃ ಭಾಷೆ ಶಿಕ್ಷಣ ನೀಡುವುದರಿಂದ ಮಾತೃ ಭಾಷೆಗೆ ಹೆಚ್ಚಿನ ಮಹತ್ವ ನೀಡಿದಂತಾಗುವುದರೊಂದಿಗೆ ಮಕ್ಕಳಲ್ಲಿ ಕಲಿಕೆ ಸರಳವಾಗುತ್ತದೆ ಎಂದು ಬಂಕಾಪುರದ ಎಸ್.ಎ.ಕ್ಯೂ. ಆಂಗ್ಲೋ ಉರ್ದು ಪ್ರೌಢಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಮುಹಮ್ಮದ್ ಹುಸೇನ ಹೇಳಿದರು.
ವಿಶ್ವಕರ್ಮ ಸಮಾಜದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು-ಗೌಡರ
ವಿಶ್ವಕರ್ಮ ಸಮಾಜದ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕಿಸುವ ಮೂಲಕ ಸಮಾಜವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ನೂತನ ತಾಲೂಕು ವಿಶ್ವಕರ್ಮ ಸಮಾಜದ ಪದಾಧಿಕಾರಿಗಳು ತಮಗೆ ದೊರೆತಂತಹ ಕರ್ತವ್ಯವನ್ನು ಬಹುಅಚ್ಚುಕಟ್ಟಾಗಿ ನಿರ್ವಹಿಸುವಂತೆ ತಾಲೂಕು ಲಯನ್ಸ್ ಕ್ಲಬ್ ಪರಿವಾರ ಅಧ್ಯಕ್ಷ ಪ್ರಕಾಶಗೌಡ ಗೌಡರ ಹೇಳಿದರು.
ಸಾಧಕರ ಗುರುತಿಸುವುದು ಸಮಾಜದ ಕರ್ತವ್ಯ-ಅಜಿತ ಮಾಗಾವಿ
ಮನುಷ್ಯ ಸಮಾಜದಲ್ಲಿ ಗುರುತಿಸಿಕೊಳ್ಳಲು ಸಾಧನೆ ಮಾಡುವುದು ಸಹಜ. ಆದರೆ ತಾನು ಬೆಳೆದು ತನ್ನೊಂದಿಗೆ ಇತರರನ್ನು ಬೆಳೆಸಿ, ಸಮಾಜದ ಋಣ ತೀರಿಸಲು ಮಾಡುವ ನಿಸ್ವಾರ್ಥ ಸೇವೆಯು ನಿಜವಾದ ಸಾಧನೆ. ಅಂಥಹ ಸಾಧಕರನ್ನು ಗುರುತಿಸುವುದು ಸಹ ಸಮಾಜದ ಕರ್ತವ್ಯ ಎಂದು ನಗರದ ಖ್ಯಾತ ಉದ್ಯಮಿ ಅಜಿತ ಮಾಗಾವಿ ಹೇಳಿದರು.
ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವುದು ಅಗತ್ಯ-ಜಿಲ್ಲಾಧಿಕಾರಿ
ದೇಶದಲ್ಲಿ ತಂಬಾಕು ಹಾಗೂ ಇತರೆ ಮಾದಕ ವಸ್ತುಗಳ ಸೇವನೆಯಿಂದ ಸಾವು ನೋವುಗಳು ಉಂಟಾಗುತ್ತಿದ್ದು, ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಹೇಳಿದರು.
ಸಾಮಾಜಿಕ ಸೇವೆ ರೂಢಿಸಿಕೊಂಡಾಗ ಆರ್ಥಿಕಾಭಿವೃದ್ಧಿ ಸಾಧ್ಯ-ಶಾಂತಪ್ಪ ಬೆಣ್ಣಿ
ವ್ಯವಹಾರದ ಜೊತೆಗೆ ಸಾಮಾಜಿಕ ಸೇವೆಗಳ ರೂಢಿಸಿಕೊಂಡಾಗ ಮಾತ್ರ ಆರ್ಥಿಕಾಭಿವೃದ್ದಿಗೆ ಹೊಂದಲು ಸಾಧ್ಯ, ಈ ನಿಟ್ಟಿನಲ್ಲಿ ಸಹಕಾರಿ ಸಂಘಗಳು ಶ್ರಮವಹಿಸಬೇಕು ಎಂದು ಶ್ರೀ ಉಜ್ಜನಿ ಮರುಳಸಿದ್ಧೇಶ್ವರ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಶಾಂತಪ್ಪ ಬೆಣ್ಣಿ ಹೇಳಿದರು.
ಸಿರಿಗೆರೆ ಶಿವಕುಮಾರ ಶ್ರೀಗಳು ದೇಶ ಕಂಡ ಆಧ್ಯಾತ್ಮಿಕ ಮಹಾ ಗುರುಗಳು
೧೨ನೇ ಶತಮಾನದ ಕ್ರಾಂತಿಕಾರಿ ಬಸವಣ್ಣನವರ ಅನುಯಾಯಿ ಸಿರಿಗೆರೆಯ ಮಹಾಸಂತರಾದ ಪೂಜ್ಯರು ಸಾಧನೆಯ ಶಿಖರದ ಮೇಲೆ ಮೆರೆಯುವ ಘಟನೆಗಳನ್ನು ಮೆಲುಕು ಹಾಕುವುದಕ್ಕಿಂತ ಸಾಧನೆಯ ಪೂರ್ವದಲ್ಲಿ ಎದುರಿಸಿದ ಸಮಸ್ಯೆಗಳನ್ನು ನೆನಪಿಸಿಕೊಂಡರೆ ಅವು ಬದುಕಿಗೆ ನಿಜವಾದ ಫಲ ಕೊಡುತ್ತವೆ ಎಂಬ ಸತ್ಯವನ್ನು ಚೆನ್ನಾಗಿ ತಿಳಿದಿದ್ದರು. ಲಿಂ. ಶಿವಕುಮಾರ ಮಹಾಸ್ವಾಮಿಗಳು ಈ ಭಾರತ ಕಂಡ ಆಧ್ಯಾತ್ಮಿಕ ಮಹಾ ಗುರುಗಳು ಎಂದು ಜೆ.ಬಿ. ತಂಬಾಕದ ಹೇಳಿದರು.
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಹಾವೇರಿಯಲ್ಲಿ ಬಿಜೆಪಿ ಪ್ರತಿಭಟನೆ
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪಾಸಿಕ್ಯೂಶನ್‌ಗೆ ಅವಕಾಶ ನೀಡಿರುವುದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಮಂಗಳವಾರ ಸಂಜೆ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಕೆಲಕಾಲ ರಸ್ತೆತಡೆ ನಡೆಸಿ ಪ್ರತಿಭಟನೆ ಮಾಡಲಾಯಿತು.
  • < previous
  • 1
  • ...
  • 324
  • 325
  • 326
  • 327
  • 328
  • 329
  • 330
  • 331
  • 332
  • ...
  • 563
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved