• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಸತಿ ಯೋಜನೆ ಬಿಲ್‌ ಪಾವತಿಗಾಗಿ ಮಾಂಗಲ್ಯ ಒತ್ತೆ ಇಟ್ಟು ಲಂಚ!
ಹಣ ಮಂಜೂರು ಮಾಡಲು ₹20 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಕಚೇರಿ ಬಳಿ ಕ್ಯಾಂಟೀನ್‌ನಲ್ಲಿ ನೌಕರನಿಗೆ ₹20 ಸಾವಿರ ಲಂಚ ನೀಡಿದ್ದೇನೆ. ಲಂಚ ನೀಡುವ ಕುರಿತು ಪತ್ನಿಯ ಮಾಂಗಲ್ಯ ಒತ್ತೆ ಇಟ್ಟಿದ್ದೆ. ಆದರೂ ಈವರೆಗೆ ಬಿಲ್ ಮಂಜೂರು ಮಾಡಿಲ್ಲ ಎಂದು ಸಂತ್ರಸ್ತ ತಹಸೀಲ್ದಾರ್ ಶರಣಮ್ಮ ಅವರ ಬಳಿ ಆರೋಪಿಸಿದ್ದಾರೆ.
ಶಿಗ್ಗಾಂವಿ ಮರ್ಡರ್‌ ಕೇಸ್‌, ಇನ್ನೂ ಸಿಗದ ಆರೋಪಿಗಳು
ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಕೆಳಸೇತುವೆ ಬಳಿ ಮಂಗಳವಾರ ನಡೆದಿದ್ದ ಗುತ್ತಿಗೆದಾರ ಶಿವಾನಂದ ಕುನ್ನೂರ ಅವರ ಹತ್ಯೆಗೆ ಸಂಬಂಧಿಸಿದಂತೆ ಮೃತ ಶಿವಾನಂದ ಕುನ್ನೂರ ಅವರ ಪತ್ನಿಯ ದೂರಿನ ಆಧಾರದ ಮೇಲೆ ಪೊಲೀಸರು ಐವರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಾಮೂಹಿಕ ಹೊಣೆಗಾರಿಕೆ ಮುಖ್ಯ: ನ್ಯಾಯಾಧೀಶ ಅಮೋಲ್‌ ಹಿರಿಕುಡೆ
. ಮಕ್ಕಳನ್ನು ಓದಿಸಿ ಬಾಲ್ಯವನ್ನು ಆನಂದಿಸುವ ಬದಲು ಹಣಕ್ಕಾಗಿ ದುಡಿಯುವಂತೆ ಮಾಡುವುದು ಅಪರಾಧ.
ಕಾಂಗ್ರೆಸ್ ಶಾಸಕ ರಮೇಶ್‌ ಹೇಳಿಕೆ ಖಂಡಿಸಿ ಪ್ರತಿಭಟನೆ
ಎಸ್‌ಡಿಪಿಐ ಜಿಲ್ಲಾ ಉಪಾಧ್ಯಕ್ಷ ಖಾಸಿಂ ರಬ್ಬಾನಿ ಮಾತನಾಡಿ, ಮುಸಲ್ಮಾನ ಸಮುದಾಯದ ಶೇ. 92 ಮತಗಳನ್ನು ಪಡೆದು ಶಾಸಕ ಸ್ಥಾನವನ್ನು ಗಿಟ್ಟಿಸಿ ಕೊಂಡಿರುವ ಕಾಂಗ್ರೆಸ್ ಶಾಸಕರು ಅದೇ ಸಮುದಾಯದ ವಿರುದ್ಧ ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವುದು ಖಂಡನಾರ್ಹ.
ಹಕ್ಕುಪತ್ರ ನೀಡಲು ಆಗ್ರಹಿಸಿ ರೈತರ ಪ್ರತಿಭಟನೆ
ಸುಮಾರು 20ಕ್ಕೂ ಅಧಿಕ ಗ್ರಾಮಗಳ ಬಗರಹುಕುಂ ಸಾಗುವಳಿದಾರರಿಗೆ ಇದುವರೆಗೂ ಹಕ್ಕುಪತ್ರ ನೀಡಿಲ್ಲ. ಆದ್ದರಿಂದ ಆದಷ್ಟು ಶೀಘ್ರ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.
ಪ್ರತಿ ಹೆಕ್ಟೇರ್‌ಗೆ ₹10 ಸಾವಿರ ಅತಿವೃಷ್ಟಿ ಪರಿಹಾರ ನೀಡಿ: ವಿರೂಪಾಕ್ಷಪ್ಪ ಬಳ್ಳಾರಿ
ಜಿಲ್ಲೆಯ ಬಹುತೇಕ ಕಡೆಗಳಲ್ಲಿ ವಾಡಿಕೆಗಿಂತ ಶೇ. 75ರಷ್ಟು ಹೆಚ್ಚು ಪ್ರಮಾಣದಲ್ಲಿ ಮಳೆಯಾಗಿದೆ. ಬಿತ್ತನೆ ಮಾಡಿದ ಬೀಜ ಮೊಳಕೆಯೊಡೆದು ಸಸಿಗಳು ಸಾಯುತ್ತಿವೆ. ಆದರೆ ರೈತರು ಮೊದಲು ಬಿತ್ತನೆಗೆ ವ್ಯಯಿಸಿದ್ದ ಹಣ ವ್ಯರ್ಥವಾಗಿದ್ದು, ಮರು ಬಿತ್ತನೆಗೆ ಮುಂದಾಗಿರುವ ರೈತರ ನೆರವಿಗೆ ಸರ್ಕಾರ ಬರಬೇಕಾಗಿದೆ.
ಅಂಗನವಾಡಿಗೆ ಕಳಪೆ ಆಹಾರ, ಪಾಲಕರಿಂದ ತರಾಟೆ
ವರದಿಯಲ್ಲಿ ಆಹಾರ ಕಳಪೆ ಎಂದು ಸಾಬೀತಾದರೆ ಸಿಡಿಪಿಒ ಹಾಗೂ ಎಂಎಸ್‌ಪಿಸಿ ಅಧ್ಯಕ್ಷೆ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಬೇಕು. ಅಲ್ಲಿಯವರೆಗೂ ಅಂಗನವಾಡಿ ಕೇಂದ್ರವನ್ನು ಬಂದ್ ಮಾಡುವುದಾಗಿ ಸಾರ್ವಜನಿಕರು ಎಚ್ಚರಿಸಿದರು.
ಹಾನಗಲ್ಲ ತಾಲೂಕಲ್ಲಿ ಇನ್ನೂ ಶೇ. 25ರಷ್ಟು ಬಿತ್ತನೆ ಬಾಕಿ
ತಾಲೂಕಿನ 46687 ಹೆಕ್ಟೇರ್ ಕೃಷಿ ಭೂಮಿಯಲ್ಲಿ ಈಗ 35 ಸಾವಿರ ಹೆಕ್ಟೇರ್‌ನಷ್ಟು ಬಿತ್ತನೆಯಾಗಿದೆ. ಉಳಿದ ಶೇ. 25ರಷ್ಟು ಬಿತ್ತನೆಗೆ ಮಳೆ ಅವಕಾಶ ಮಾಡಿಕೊಡದೆ ನಿತ್ಯ ಸುರಿಯುತ್ತಿದೆ. ಇದರಲ್ಲಿ 9 ಸಾವಿರ ಹೆಕ್ಟೇರ್‌ನಷ್ಟು ಪ್ರದೇಶ ಭತ್ತದ ನಾಟಿಗಾಗಿ ಸಿದ್ಧತೆ ನಡೆದಿದೆ.
ಧರ್ಮಶಾಸ್ತ್ರ, ಸಂಸ್ಕೃತಿಯ ಅರಿವು ಮೂಡಿಸಿದ ಬ್ರಾಹ್ಮಣ ಸಮಾಜ: ಶಾಸಕ ಶ್ರೀನಿವಾಸ ಮಾನೆ
ಆಚಾರ ವಿಚಾರಗಳ ಜತೆಗೆ ದೈವತ್ವದ ಭಾವನೆಗಳನ್ನು ಗೌರವದಿಂದ ಕಂಡಿರುವಂಥದ್ದು. ಈ ನೆಲದ ಮೂಲ ಸಂಸ್ಕೃತಿಯನ್ನು ಅನುಸರಿಸಿರುವ ಸಮಾಜವಾಗಿದೆ.
ಉತ್ತಮ ಆಡಳಿತ ನಿರ್ವಹಣೆಗೆ ಸರ್ಕಾರಿ ನೌಕರರ ಕೊಡುಗೆ ಅಪಾರ: ಸಿ.ಎಸ್. ಷಡಾಕ್ಷರಿ
ಎಲ್ಲ ಕಡೆಗಳಲ್ಲಿ ಗೌರವ ತಂದುಕೊಡುವ ವೃತ್ತಿ ಯಾವುದಾದರೂ ಇದ್ದರೆ ಅದು ಸರ್ಕಾರಿ ಸೇವೆ, ಸಾರ್ವಜನಿಕ ಸೇವೆ. ಸರ್ಕಾರ ನೌಕರರಿಗೆ ಸಾಕಷ್ಟು ಸೌಲಭ್ಯಗಳನ್ನು ನೀಡಿದೆ. ಅದಕ್ಕೆ ತಕ್ಕಂತೆ ಕರ್ತವ್ಯ ನಿರ್ವಹಿಸಬೇಕಾಗಿದೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 485
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved