• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬುದ್ಧಿಮಾಂದ್ಯ ಮಕ್ಕಳ ಬೌದ್ಧಿಕ ಮಟ್ಟ ಹೆಚ್ಚಳಕ್ಕೆ ಶಿಕ್ಷಕರ ಪಾತ್ರ ಮಹತ್ವದ್ದು
ಬುದ್ಧಿ ಮಾಂದ್ಯ ವಿಶೇಷ ಮಕ್ಕಳ ಬೌಧ್ಧಿಕ ಮಟ್ಟವು ಹೆಚ್ಚಳಗೊಂಡು ಸಾಮಾನ್ಯರಂತೆ ಬದುಕಲು ಇಲ್ಲಿನ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಹಾವೇರಿ ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಚ ನೀಲಪ್ಪ ಚಾವಡಿ ಹೇಳಿದರು.
ಕುಲಾಂತರಿ ಬಿಟಿ ಬೀಜಗಳನ್ನು ದೇಶದಿಂದ ಹೊರ ಹಾಕದಿದ್ದರೇ ಕೃಷಿ ಚಟುವಟಿಕೆಗಳು ಸ್ಥಗಿತ
ಕುಲಾಂತರಿ ಬಿಟಿ ಬೀಜಗಳನ್ನು ದೇಶದಿಂದ ಹೊರ ಹಾಕದಿದ್ದರೇ ಕೃಷಿ ಚಟುವಟಿಕೆಗಳು ಸ್ಥಗಿತಗೊಳ್ಳಲಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕ್ರಮಕೈಗೊಳ್ಳುವ ಮೂಲಕ ಶಕ್ತಿಯುತ ಆಹಾರವನ್ನು ಜನರಿಗೆ ನೀಡಬೇಕಾಗಿದೆ ಎಂದು ರೈತ ಮುಖಂಡ ಗಂಗಣ್ಣ ಎಲಿ ಆಗ್ರಹಿಸಿದರು.
ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನ ನಿರ್ಮೂಲನೆಯಾಗಲಿ-ನ್ಯಾಯಾಧೀಶ ಮಂಜುನಾಥ
ಇಂದಿನ ವಿದ್ಯಾರ್ಥಿಗಳಲ್ಲಿ ಹೆಚ್ಚಾಗಿ ಕಂಡು ಬರುತ್ತಿರುವ ಮಾದಕ ವ್ಯಸನ ನಿರ್ಮೂಲನೆಯಾಗಬೇಕು ಎಂದು 2ನೇ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶ ಮಂಜುನಾಥ ಎಂ. ಹೇಳಿದರು.
ಕಾಂಗ್ರೆಸ್‌ಗೆ ದ್ರೋಹ ಮಾಡಲು ಹೋಗಬೇಡಿ. ಮುಂದೆ ಎಲ್ಲರಿಗೂ ಸ್ಥಾನಮಾನ ಸಿಗಲಿದೆ- ಅರಣ್ಯ ಸಚಿವ ಈಶ್ವರ ಖಂಡ್ರೆ
ಕಾಂಗ್ರೆಸ್ಸಿಗೆ ಸೋಲಾಗುತ್ತಿರೋದು ಕಾಂಗ್ರೆಸ್ಸಿನವರಿಂದ, ಕಾಂಗ್ರೆಸ್‌ಗೆ ದ್ರೋಹ ಮಾಡಲು ಹೋಗಬೇಡಿ. ಮುಂದೆ ಎಲ್ಲರಿಗೂ ಸ್ಥಾನಮಾನ ಪಕ್ಷದಲ್ಲಿ ಸಿಗಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ತಂಬಾಕು ಉತ್ಪನ್ನಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿ-ಡಾ. ವಿಜಯಮಹಾಂತೇಶ
ಜಿಲ್ಲೆಯಲ್ಲಿ ಸೆ.೨೪ರಿಂದ ಹಮ್ಮಿಕೊಳ್ಳಲಾದ ತಂಬಾಕು ಮುಕ್ತ ಯುವ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಸೂಚನೆ ನೀಡಿದರು.
ನಿರ್ವಹಣೆಯಿಲ್ಲದೇ ಗಬ್ಬೆದ್ದು ನಾರುತ್ತಿದೆ ಹಾನಗಲ್ಲ ಈಜುಗೊಳ
ಹಾನಗಲ್ಲ ಈಜುಗೊಳ ನಿರ್ವಹಣೆ ಇಲ್ಲದೆ ಕೊಳಚೆ ಗುಂಡಿಯಂತಾಗಿದ್ದು, ಗಬ್ಬು ನಾರುತ್ತಿದೆ. ಕೊರೋನಾ ದಿನಗಳಿಂದಲೂ ಬಾಗಿಲು ಮುಚ್ಚಿದ್ದು ಇನ್ನೂ ತೆರೆದಿಲ್ಲ.
ಸವಣೂರಿನಲ್ಲಿ ಗುರುಭವನ ಇಲ್ಲದಿರುವುದು ವಿಷಾದನೀಯ-ರುದ್ರಪ್ಪ ಲಮಾಣಿ
ಸವಣೂರಿನಲ್ಲಿ ಗುರು ಭವನ ಇಲ್ಲದಿರುವುದು ವಿಷಾದನೀಯ ಸಂಗತಿಯಾಗಿದೆ. ಹಾವೇರಿ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಸ್ಥಳೀಯ ಶಾಸಕರಾಗಿ, ಮುಖ್ಯಮಂತ್ರಿಯಾಗಿದ್ದರು ಆಗ ಸಹ ಶಿಕ್ಷಕರಿಗೆ ಒಂದು ಭವನ ನಿರ್ಮಾಣಕ್ಕೆ ಸಹಕಾರ ಯಾಕೇ ನೀಡಲಿಲ್ಲ ಎಂಬುವದು ಆಶ್ಚರ್ಯ ತರಿಸಿದೆ ಎಂದು ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.
ಪ್ರಶಿಕ್ಷಣಾರ್ಥಿಗಳು ಕಲಿತ ಜ್ಞಾನ ವಿದ್ಯಾರ್ಥಿಗಳಿಗೆ ಧಾರೆ ಎರೆಯಬೇಕು
ದೀಪವು ಕತ್ತಲೆಯನ್ನು ಕಳೆದು ಬೆಳಕನ್ನು ನೀಡುತ್ತದೆ. ಹಾಗೆಯೇ ದೀಪದಾನವು ಕೂಡ ನಮ್ಮ ಎಲ್ಲಾ ಸಮಸ್ಯೆಗಳನ್ನು ದೂರಾಗಿಸಿ ನಮ್ಮ ಬದುಕನ್ನು ಬಂಗಾರವಾಗುವಂತೆ ಮಾಡುತ್ತದೆ. ದೀಪದಾನಜ್ಞಾನವನ್ನು ಒಬ್ಬರಿಂದ ಇನ್ನೊಬ್ಬರಿಗಾದರೆ ಎರೆಯುವುದು ಎಂದರ್ಥ. ಹಾಗೆಯೇ ಪ್ರಶಿಕ್ಷಣಾರ್ಥಿಗಳು ತಾವು ಕಲಿತಜ್ಞಾನವನ್ನು ವಿದ್ಯಾರ್ಥಿಗಳಿಗೆ ಧಾರೆ ಎರೆಯುವುದರ ಮೂಖಾಂತರ ಸಮಾಜದ ಸತ್ಪ್ರಜೆಗಳಾಗಿ ಬಾಳಬೇಕೆಂದು ಸಂಸ್ಥೆಯ ಗೌರವ ಕಾರ್ಯದರ್ಶಿ ಎಸ್‌.ಎಸ್. ಪಾಟೀಲ ಹೇಳಿದರು.
ಮಕ್ಕಳ ಪ್ರತಿಭೆ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ವೇದಿಕೆ-ಶಾಸಕ ಮಾನೆ
ಮಕ್ಕಳಲ್ಲಿ ಒಂದಲ್ಲ, ಒಂದು ಪ್ರತಿಭೆ ಅಡಗಿರುತ್ತದೆ. ಅಂಥ ಪ್ರತಿಭೆ ಪ್ರದರ್ಶಿಸಿ, ಹೊರ ಜಗತ್ತಿಗೆ ತೋರಿಸುವ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆಯಾಗಿದೆ. ವೇದಿಕೆ, ಅವಕಾಶ ಬಳಕೆ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗುವಂತೆ ಶಾಸಕ ಶ್ರೀನಿವಾಸ ಮಾನೆ ಕರೆ ನೀಡಿದರು.
ರಾಜ್ಯದ ಮೂಲೆ ಮೂಲೆಗೂ ರಸ್ತೆ ಸಂಪರ್ಕ ಕಲ್ಪಿಸಲು ವಿಶೇಷ ಅನುದಾನ-ಸಚಿವ ಜಾರಕಿಹೊಳಿ
ರಸ್ತೆಗಳ ಅಭಿವೃದ್ಧಿ ರಾಜ್ಯದ ಪ್ರಗತಿಗೆ ಮಾನದಂಡವಾಗಿದೆ. ಸಮರ್ಪಕ ರಸ್ತೆಗಳು ಕೃಷಿ, ಕೈಗಾರಿಕೆ, ವಾಣಿಜ್ಯ ಹಾಗೂ ಆರ್ಥಿಕ ಅಭಿವೃದ್ಧಿ ಬೆಳವಣಿಗೆಯನ್ನು ನಿರ್ಧರಿಸಲಿದ್ದು, ರಾಜ್ಯದ ಮೂಲೆ ಮೂಲೆಗಳಿಗೂ ರಸ್ತೆಗಳನ್ನು ಸಂಪರ್ಕಿಸುವಲ್ಲಿ ಆದ್ಯತೆಗೆ ಅನುಗುಣವಾಗಿ ವಿಶೇಷ ಅನುದಾನ ನೀಡುವುದಾಗಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದರು.
  • < previous
  • 1
  • ...
  • 326
  • 327
  • 328
  • 329
  • 330
  • 331
  • 332
  • 333
  • 334
  • ...
  • 563
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved