• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಳಂಬೀಡ ಯೋಜನೆ ಮೂಲಕ ಕೆರೆ ತುಂಬಿಸುವ ಪ್ರಯತ್ನ-ಶಾಸಕ ಮಾನೆ
ಮಳೆ ಆಶಾದಾಯಕವಾಗಿ ಬೀಳುತ್ತಿಲ್ಲ. ತಾಲೂಕಿನ ಜೀವನದಿ ವರದಾ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚುತ್ತಿಲ್ಲ. ಇಂಥ ಸಂದಿಗ್ಧ ಸಂದರ್ಭದ ಮಧ್ಯೆಯೂ ನದಿಯಲ್ಲಿ ಲಭ್ಯ ಜಲಮೂಲ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಮಹತ್ವಾಕಾಂಕ್ಷೆಯ ಬಾಳಂಬೀಡ, ತಿಳವಳ್ಳಿ ಮತ್ತು ಹಿರೇಕಾಂಶಿ ಏತ ನೀರಾವರಿ ಯೋಜನೆಗಳ ಮೂಲಕ ಕೆರೆ-ಕಟ್ಟೆ ತುಂಬಿಸುವ ಪ್ರಾಮಾಣಿಕ ಪ್ರಯತ್ನ ನಡೆಸಲಾಗಿದೆ.
ಪತ್ರಕರ್ತರು ಕ್ರಿಯಾಶೀಲರಾಗಿದ್ದರೆ ಸಮಾಜ ಸುಧಾರಣೆ ಸಾಧ್ಯ-ಸಚಿವ ಪಾಟೀಲ
ಪತ್ರಕರ್ತರು ಕ್ರಿಯಾಶೀಲರಾಗಿದ್ದರೆ ಸಮಾಜ ಸುಧಾರಿಸುತ್ತದೆ. ಒಂದರ್ಥದಲ್ಲಿ ಪತ್ರಕರ್ತರಿಲ್ಲದೇ ಸಮಾಜವನ್ನು ಮುನ್ನಡೆಸುವುದು ಕಷ್ಟ. ಪತ್ರಕರ್ತರು ನಿಖರವಾದ ಸುದ್ದಿಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.
ದೇಶ ಮತ್ತು ನಾಡಿನ ಅಭಿವೃದ್ಧಿ ಯುವತಿಯರ ಮೇಲಿದೆ-ಹೆಗಡಾಳ
ದೇಶ ಮತ್ತು ನಾಡಿನ ಅಭಿವೃದ್ಧಿ ಯುವತಿಯರ ಮೇಲಿದ್ದು ವ್ಯಕ್ತಿತ್ವ ವಿಕಾಸದಿಂದ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯವಿದೆ ಎಂದು ಪ್ರಾ ಡಾ. ಆರ್. ವಿ. ಹೆಗಡಾಳ ಹೇಳಿದರು.
ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಕಂಡಲ್ಲಿ ಅದೇ ಶಿಕ್ಷಕನಿಗೆ ಸಲ್ಲುವ ಗೌರವ
ಶಿಕ್ಷಕನ ಬೋಧನೆಯಿಂದ ಕಲಿತ ಮಕ್ಕಳು ಜೀವನದಲ್ಲಿ ಯಶಸ್ಸು ಕಂಡಲ್ಲಿ ಅದೇ ಶಿಕ್ಷಕನಿಗೆ ಸಲ್ಲುವ ಗೌರವ ಎಂದು ಡಿಡಿಪಿಐ ಸುರೇಶ ಹುಗ್ಗಿ ಹೇಳಿದರು.
ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಶೀಘ್ರ ಶೂ, ಸಾಕ್ಸ್ ವಿತರಣೆ
ಹಾನಗಲ್ಲ ತಾಲೂಕಿನ ಎಲ್ಲ ೨೨೨ ಸರ್ಕಾರಿ ಪ್ರಾಥಮಿಕ ಶಾಲೆಗಳು ಹಾಗೂ ೨೯ ಸರ್ಕಾರಿ ಪ್ರೌಢಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಕೆಲವೇ ದಿನಗಳಲ್ಲಿ ಶೂ ಮತ್ತು ಸಾಕ್ಸ್ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಕನ್ನಡ ಸಾಹಿತ್ಯದಲ್ಲಿ ಇತ್ತೀಚೆಗೆ ವೈವಿಧ್ಯಮಯ ಬೆಳವಣಿಗೆ
ಕನ್ನಡ ಸಾಹಿತ್ಯದಲ್ಲಿ ಇತ್ತೀಚೆಗೆ ವೈವಿಧ್ಯಮಯ ಬೆಳವಣಿಗೆ ಆಗುತ್ತಿರುವ ಸಂದರ್ಭದಲ್ಲಿ ಜನಸ್ನೇಹಿಯಾಗಿರುವ ಪೊಲೀಸ್ ಇಲಾಖೆ ಸಿಬ್ಬಂದಿಯೂ ಸಾಹಿತ್ಯ ಲೋಕ ಪ್ರವೇಶಿಸುತ್ತಿರುವುದು ಅಭಿನಂದನೀಯ ಸಂಗತಿ ಎಂದು ಸಾಹಿತಿ ಸತೀಶ ಕುಲಕರ್ಣಿ ಅಭಿಪ್ರಾಯ ಪಟ್ಟರು.
ಸಿಎಂ, ಡಿಸಿಎಂ ಕುರ್ಚಿ ಕಿತ್ತಾಟ ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ-ಬೊಮ್ಮಾಯಿ
ರಾಜ್ಯ ಸರ್ಕಾರದಲ್ಲಿ ಬರಿ ಖುರ್ಚಿಯ ಕಚ್ಚಾಟ ನಡೆದಿದೆ. ಇಷ್ಟು ಅನುಭವ ಇರುವ ಸಿಎಂ, ಡಿಸಿಎಂ, ಮಂತ್ರಿಗಳಿದ್ದರೂ ಖುರ್ಚಿಗಾಗಿ ಕಿತ್ತಾಟ ಮಾಡುವುದು ಕರ್ನಾಟಕದ ಹಿತದೃಷ್ಟಿಯಿಂದ ಸರಿ ಅಲ್ಲ. ಈ ಸರ್ಕಾರದ ಚಟುವಟಿಕೆಯನ್ನು ಜನಸಾಮಾನ್ಯರು ಅತ್ಯಂತ ಬೇಸರದಿಂದ ನೋಡುತ್ತಿದ್ದಾರೆ ಎಂದು ಸಂಸದ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕನ್ನಡ ರಥಕ್ಕೆ ತಾಲೂಕು ಆಡಳಿತದಿಂದ ಸ್ವಾಗತ
ಕನ್ನಡತನದ ಜಾಗೃತಿಗಾಗಿ ಸುವರ್ಣ ಕರ್ನಾಟಕ ಸಂಭ್ರಮದ ಸಂದರ್ಭದಲ್ಲಿ ಸಂಚರಿಸುತ್ತಿರುವ ಸರಕಾರದ ಮಹಾತ್ವಾಕಾಂಕ್ಷಿ ಕನ್ನಡ ರಥ ಭಾನುವಾರ ಹಾನಗಲ್ಲಿಗೆ ಬಂದಾಗ ತಾಲೂಕು ತಹಸೀಲ್ದಾರ್‌ ಎಸ್. ರೇಣುಕಮ್ಮ ಪೂಜೆ ಸಲ್ಲಿಸಿ ರಥವನ್ನು ಸ್ವಾಗತಿಸಿದರು.
ಆಹಾರ ಉತ್ಪಾದನೆಯಲ್ಲಿ ಮಹಿಳೆಯರ ಪಾತ್ರ ಮುಖ್ಯವಾಗಿದೆ: ರುದ್ರಪ್ಪ ಲಮಾಣಿ
ಆಹಾರ ಉತ್ಪಾದನೆಯಲ್ಲಿ ಮಹಿಳೆಯರ ಪಾತ್ರ ಮುಖ್ಯವಾಗಿದೆ ಎಂದು ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.
ಅಧಿಕಾರಿಗಳಿಗೆ ಹಂದಿಯ ಹಾವಳಿ, ಗಟಾರಗಳ ಗಬ್ಬು ವಾಸನೆ ದರ್ಶನ
ಹಾನಗಲ್ಲ ಸ್ವಚ್ಛತೆಯ ದೋಷ ಪರಿಶೀಲನೆಗಾಗಿ ತಾಲೂಕು ವೈದ್ಯಾಧಿಕಾರಿ ಹಾಗೂ ಪುರಸಭೆ ಮುಖ್ಯಾಧಿಕಾರಿ ಪಟ್ಟಣದ ನವನಗರ ಬಡಾವಣೆಗೆ ತೆರಳಿದಾಗ, ಸಾರ್ವಜನಿಕರು ಹಂದಿಯ ಹಾವಳಿ, ಗಟಾರಗಳ ಗಬ್ಬು ವಾಸನೆ, ನಾಲ್ಕಾರು ತಿಂಗಳಿನಿಂದ ಗಟಾರ ಸ್ವಚ್ಛಗೊಳಿಸದಿರುವುದನ್ನು ಪ್ರಸ್ತಾಪಿಸಿ ಸ್ವಚ್ಛತೆಗೆ ಆದ್ಯತೆ ನೀಡಲು ಬೇಡಿಕೊಂಡರು.
  • < previous
  • 1
  • ...
  • 327
  • 328
  • 329
  • 330
  • 331
  • 332
  • 333
  • 334
  • 335
  • ...
  • 501
  • next >
Top Stories
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
ಹಂದಿ ಮಾಂಸ ಸೇವನೆ ಭಾರಿ ಹೆಚ್ಚಳ : ಜಗತ್ತಿನಾದ್ಯಂತ ಶುರುವಾಗಿದೆ ಶಟಲ್‌ಕಾಕ್‌ ಬರ!
ಚಿತ್ರದುರ್ಗದ ಕೈ ಶಾಸಕ ವೀರೇಂದ್ರಗೆ ಇ.ಡಿ. ಶಾಕ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved