ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉಸ್ತುವಾರಿ ಸಚಿವರಿಂದ ತಲಾ ೫೦ ಸಾವಿರ ರು. ಪರಿಹಾರ
ಬ್ಯಾಡಗಿ ಸಮೀಪದ ಗುಂಡೇನಹಳ್ಳಿ ಕ್ರಾಸ್ ಬಳಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ೧೩ ಜನರ ಕುಟುಂಬಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ವೈಯಕ್ತಿಕವಾಗಿ ತಲಾ ೫೦ ಸಾವಿರ ರು. ಪರಿಹಾರ ನೀಡಿದರು.
ಭೀಕರ ರಸ್ತೆ ಅಪಘಾತ, ದುರಂತದಲ್ಲಿ 13 ಜನ ಸಾವು
ದೇವರ ದರ್ಶನ ಮುಗಿಸಿ ಊರಿಗೆ ವಾಪಸಾಗುತ್ತಿದ್ದ ವೇಳೆ ನಿಂತಿದ್ದ ಲಾರಿಗೆ ಟಿಟಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ 13 ಜನರು ಮೃತಪಟ್ಟಿರುವ ದುರಂತ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ.
ಸೇವಾದಳದ ಚಟುವಟಿಕೆಗಳಿಂದ ಸೇವಾ ಮನೋಭಾವ ಬೆಳೆಯುತ್ತದೆ-ಎನ್. ಶ್ರೀಧರ
ಸೇವಾದಳದ ಚಟುವಟಿಕೆಗಳಿಂದ ಪ್ರತಿಯೊಬ್ಬರು ನಿತ್ಯ ಜೀವನದಲ್ಲಿ ಶಿಸ್ತು, ಸಂಯಮ, ಸೇವಾ ಮನೋಭಾವ ಹಾಗೂ ದೇಶಭಕ್ತಿ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಎನ್. ಶ್ರೀಧರ ಹೇಳಿದರು.
ಕರ್ಜಗಿಯಲ್ಲಿ ವಿಜೃಂಭಣೆ ಬ್ರಹ್ಮಲಿಂಗೇಶ್ವರ ಕಾರಹುಣ್ಣಿಮೆ ಮಹೋತ್ಸವ
ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದ ಕಾರಹುಣ್ಣಿಮೆ ವೈಭವ ಎಂದೇ ಖ್ಯಾತಿ ಪಡೆದಿರುವ ಶ್ರೀ ಗುರುವಾರ ವಿಜೃಂಭಣೆ ಹಾಗೂ ಹಲವು ಸಂಪ್ರದಾಯಗಳ ಬದ್ಧವಾಗಿ ನಡೆಯಿತು.
ಯುವ ಸಮೂಹ ಒಳ್ಳೆಯ ಹವ್ಯಾಸ ರೂಢಿಸಿಕೊಳ್ಳಬೇಕು-ಸದಾನಂದಸ್ವಾಮಿ
ಇತ್ತೀಚಿನ ದಿನಗಳಲ್ಲಿ ಯುವ ಜನಾಂಗದಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಇಂದಿನ ಯುವ ಸಮೂಹ ಮಾದಕ ವಸ್ತುಗಳ ದುಶ್ಚಟಗಳಿಗೆ ದಾಸರಾಗದೇ ಒಳ್ಳೆಯ ಹವ್ಯಾಸಗಳನ್ನು ರೂಢಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಸಿ. ಸದಾನಂದಸ್ವಾಮಿ ಅವರು ಹೇಳಿದರು.
ಜನಸಮುದಾಯಗಳ ಸಂವೇದನೆಗಳೇ ಕಾವ್ಯ-ಪ್ರೊ. ಭಾಸ್ಕರ್
ಜನಸಮುದಾಯಗಳ ಸಂವೇದನೆಗಳನ್ನು ಅನುಲಕ್ಷಿಸಿ, ಅಧ್ಯಯನಶೀಲರಾಗಿ ಕವಿಗಳು ಮತ್ತು ಕವಿ ಮನಸ್ಸುಗಳು ನೀತಿಯ ಸಾರವನ್ನು ಧಾರೆ ಎರೆದಿದ್ದಾರೆ. ಕಾವ್ಯ ನೀತಿ ಹೇಳುತ್ತದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ಎಂ. ಭಾಸ್ಕರ್ ಹೇಳಿದರು.
ಮುಂದೆ ಗುರಿ, ಹಿಂದೆ ಗುರು ಇದ್ದರೆ ಸಾಧನೆಗೆ ಸಾಧ್ಯ-ಗಾಜೀಗೌಡರ
ಸಾಧನೆಗೆ ಮುಂದೆ ಗುರಿ, ಹಿಂದೆ ಗುರು ಇದ್ದರೆ ಮಾತ್ರ ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಬರಲು ಸಾಧ್ಯ. ಗುರು ಶಿಷ್ಯ ಪರಂಪರೆಗೆ ಅನ್ವರ್ಥವಾದ ಭಾರತದಲ್ಲಿ ಇಂಥಹ ಗುರುವಂದನೆ ಕಾರ್ಯಕ್ರಮಗಳು ನಡೆಯುವುದು ಶ್ಲಾಘನೀಯ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜೀಗೌಡರ ಹೇಳಿದರು.
ಹಾವೇರಿ ಜಿಲ್ಲೆಯ ನೀರು ಪೂರೈಕೆ ಯೋಜನೆ ಅನುಷ್ಠಾನಕ್ಕೆ ಗಡುವು
ಹಾವೇರಿ ನಗರ ಸೇರಿದಂತೆ ಜಿಲ್ಲೆಯ ಕುಡಿಯುವ ನೀರು ಪೂರೈಕೆ ಯೋಜನೆಗಳನ್ನು ಡಿಸೆಂಬರ್ ಅಂತ್ಯದೊಳಗೆ ಅನುಷ್ಠಾನಗೊಳಿಸಬೇಕು. ಯಾವುದೇ ಕಾರಣಕ್ಕೂ ಈ ಅವಧಿಯನ್ನು ವಿಸ್ತರಣೆ ಮಾಡುವುದಿಲ್ಲ. ಗುತ್ತಿಗೆದಾರರು ವಿಳಂಬ ಧೋರಣೆ ಅನುಸರಿಸಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಎಚ್ಚರಿಕೆ ನೀಡಿದರು.
ರಕ್ತದಾನದಿಂದ ಮನುಷ್ಯನ ಆರೋಗ್ಯ ವೃದ್ಧಿ-ಡಾ. ರಾಠೋಡ
ರಕ್ತದಾನ ಮಾಡುವುದರಿಂದ ಮನುಷ್ಯನ ಆರೋಗ್ಯ ವೃದ್ಧಿಯಾಗುವ ಜತೆಗೆ ಚೈತನ್ಯಶೀಲತೆ ಬೆಳೆಸಿಕೊಳ್ಳಬಹುದು ಎಂದು ಹಾವೇರಿಯ ವೈದ್ಯಕೀಯ ಮಹಾವಿದ್ಯಾಲಯದ ಹಿರಿಯ ವೈದ್ಯಾಧಿಕಾರಿ ಡಾ. ಎಲ್.ಎಲ್. ರಾಠೋಡ ಹೇಳಿದರು.
ಕೆಂಪೇಗೌಡರು ನಾಡು ಕಂಡ ಅಪ್ರತಿಮ ನಾಯಕರು-ಗಾಜಿಗೌಡ್ರ
ನಾಡಪ್ರಭು ಕೆಂಪೇಗೌಡರು ಅಪ್ರತಿಮ ನಾಯಕರು ಹಾಗೂ ಬೆಂಗಳೂರು ನಗರ ನಿರ್ಮಾಣ ಮಾಡಿದವರು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ ಹೇಳಿದರು.
< previous
1
...
329
330
331
332
333
334
335
336
337
...
501
next >
Top Stories
ಅನನ್ಯ ಭಟ್ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್ ನಂ.1, ಸ್ಟಾಲಿನ್ ನಂ.2, ನಾಯ್ಡು ನಂ.3, ಸಿದ್ದು ನಂ.4
ಹಂದಿ ಮಾಂಸ ಸೇವನೆ ಭಾರಿ ಹೆಚ್ಚಳ : ಜಗತ್ತಿನಾದ್ಯಂತ ಶುರುವಾಗಿದೆ ಶಟಲ್ಕಾಕ್ ಬರ!
ಚಿತ್ರದುರ್ಗದ ಕೈ ಶಾಸಕ ವೀರೇಂದ್ರಗೆ ಇ.ಡಿ. ಶಾಕ್