• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್ಥಿಕ ಸಂಕಷ್ಟದಲ್ಲೂ ಮೂಲಸೌಲಭ್ಯ ಕಲ್ಪಿಸುವ ಜವಾಬ್ದಾರಿಯಿದೆ-ಶಾಸಕ ಮಾನೆ
ಆರ್ಥಿಕ ಸಂಕಷ್ಟ, ಸವಾಲಿನ ಮಧ್ಯೆಯೂ ಜನತೆಯ ನೆಮ್ಮದಿಯ ಜೀವನಕ್ಕೆ ಮೂಲಸೌಲಭ್ಯ ಕಲ್ಪಿಸುವ ಗುರುತರ ಜವಾಬ್ದಾರಿ ನಮ್ಮ ಮುಂದಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಲೋಕಹಿತ ಕಾಪಾಡಿದ ಮಹಾನ್‌ ದಾರ್ಶನಿಕ ಮುಹ್ಮದ್‌ ಪೈಗಂಬರ
ಮನುಕುಲದ ಶ್ರೇಯೋಭಿವೃದ್ಧಿಗೆ ಸಾಧು, ಸಂತರ ರೂಪದಲ್ಲಿ ಪರಮಾತ್ಮ ಧರೆಗಿಳಿದು ಧಾರ್ಮಿಕ ಸಂದೇಶಗಳ ಸಾರುವ ಮೂಲಕ ಲೋಕ ಕಲ್ಯಾಣಕ್ಕಾಗಿ ಮಾನವ ಹಿತ ಕಾಪಾಡಿದ ಮಹಾನ್ ದಾರ್ಶನಿಕ ಸಂತರಲ್ಲಿ ಮುಹ್ಮದ್ ಪೈಗಂಬರ ಒಬ್ಬರಾಗಿದ್ದಾರೆ ಎಂದು ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.
ಬ್ಯಾಡಗಿಯಲ್ಲಿ ಸದೃಢ ಬ್ಯಾಂಕ್‌ ಕನಸು ಈಡೇರಿದೆ-ಸುರೇಶಗೌಡ್ರ
ರಾಷ್ಟ್ರೀಕೃತ ಬ್ಯಾಂಕಗಳ ಪೈಪೋಟಿ ನಡುವೆಯೂ ವಾಣಿಜ್ಯ ನಗರಿ ಬ್ಯಾಡಗಿಯಲ್ಲಿ ಸದೃಢವಾದ ಖಾಸಗಿ ಬ್ಯಾಂಕ್ ಸ್ಥಾಪಿಸಬೇಕೆಂಬ ಬಹುದಿನ ಕನಸು ಇದೀಗ ಈಡೇರಿದಂತಾಗಿದೆ. ಗಜಾನನ ಬ್ಯಾಂಕ್ ಅಧ್ಯಕ್ಷನಾಗಿ ಗ್ರಾಹಕರಿಗೆ ಸಾಲ ಸೌಲಭ್ಯವು ಸೇರಿದಂತೆ ಉತ್ತಮ ಸೇವೆಯನ್ನು ಒದಗಿಸಿದ ತೃಪ್ತಿ ನನಗಿದೆ ಎಂದು ಬ್ಯಾಂಕ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಸುರೇಶಗೌಡ್ರ ಪಾಟೀಲ ತಿಳಿಸಿದರು.
೭೫ ಕಿಮೀ ಮಾನವ ಸರಪಳಿ, ೬೮ ಸಾವಿರ ಜನ ಭಾಗಿ
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ಸುಮಾರು ೭೫ ಕಿಮೀ ಮಾನವ ಸರಪಳಿ ನಿರ್ಮಿಸುವ ಮೂಲಕ ಜಿಲ್ಲಾಡಳಿತ ವ್ಯವಸ್ಥಿತವಾಗಿ ಕಾರ್ಯಕ್ರಮ ಆಯೋಜಿಸಿ ಪ್ರಜಾಪ್ರಭುತ್ವದ ಮಹತ್ವವನ್ನು ಸಾರಲಾಯಿತು. ೬೮ ಸಾವಿರ ಜನರು ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಿದರು.
ಹಾವೇರಿ ಲೋಕ ಅದಾಲತ್‌ನಲ್ಲಿ ೪೬,೭೫೨ ಪ್ರಕರಣ ಇತ್ಯರ್ಥ
ಜಿಲ್ಲೆಯ ನ್ಯಾಯಾಲಯಗಳಲ್ಲಿ ಶನಿವಾರ ಜರುಗಿದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಗುರುತಿಸಲ್ಪಟ್ಟ ೫೭,೧೪೯ ಪ್ರಕರಣಗಳಲ್ಲಿ ೪೬,೭೫೨ ಪ್ರಕರಣಗಳು ಇತ್ಯರ್ಥಗೊಂಡಿದ್ದು, ರು.೩೧,೪೪,೯೪,೬೧೯ ಮೊತ್ತದ ರಾಜೀಯಾಗಿದೆ.
ಪ್ರಜಾಪ್ರಭುತ್ವ ಸಂರಕ್ಷಣೆ ಜವಾಬ್ದಾರಿ ಎಲ್ಲರ ಮೇಲಿದೆ -ಶಾಸಕ ಕೋಳಿವಾಡ
ನಮ್ಮ ದೇಶವು ಇಡೀ ವಿಶ್ವದಲ್ಲಿಯೇ ಅತೀ ದೊಡ್ಡದಾದ ಹಾಗೂ ಶಕ್ತಿಯುತವಾದ ಪ್ರಜಾಪ್ರಭುತ್ವವನ್ನು ಹೊಂದಿದೆ. ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶ ನಮ್ಮದು. ಇಂತಹ ದೇಶದಲ್ಲಿರುವ ನಮ್ಮೆಲ್ಲರ ಮೇಲೆ ಸಂವಿಧಾನಾತ್ಮಕವಾಗಿ ಪ್ರಜಾಪ್ರಭುತ್ವವನ್ನು ಉಳಿಸಿ, ಬೆಳೆಸಿಕೊಂಡು ಹೋಗುವ ಗುರುತರ ಜವಾಬ್ದಾರಿ ಇದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ಸಂಘಟನೆ ಧೈರ್ಯ ಕೊಡುತ್ತದೆ ಹಾಗೂ ಶಕ್ತಿಯಾಗಿ ನಿಲ್ಲುತ್ತದೆ
ಸಂಘಟನೆಗಳು ಅನ್ಯಾಯದ ವಿರುದ್ಧ ಧ್ವನಿ ಎತ್ತಿದಾಗ ಮಾರ್ಕ್ಸ್ ಹುಟ್ಟಿದ ಎಂದು ಭಾಸವಾಗುತ್ತದೆ. ಆತನ ಬೀಜ ವಿಶ್ವದಲ್ಲೆಡೆ ಹರಡಿದೆ ಎಂಬುದಕ್ಕೆ ಎಸ್‌ಎಫ್‌ಐ ಸಂಘಟನೆ ಸಾಕ್ಷಿಯಾಗಿದೆ ಎಂದು ಯುವಕವಿ, ಬರಹಗಾರ ದೇವರಾಜ ಹುಣಸಿಕಟ್ಟಿ ಹೇಳಿದರು.
ಕನ್ನಡಿಗರಿಗೆ ಖಾಸಗಿ ಕ್ಷೇತ್ರಗಳಲ್ಲಿ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಬೇಕು
ಕನ್ನಡಿಗರಿಗೆ ಖಾಸಗಿ ಕ್ಷೇತ್ರಗಳಲ್ಲಿ ಹೆಚ್ಚಿನ ಉದ್ಯೋಗವಕಾಶ ಕಲ್ಪಿಸಬೇಕು ಹಾಗೂ ಕನ್ನಡದ ಅಸ್ತಿತ್ವಕ್ಕೆ ಮತ್ತು ಏಳಿಗೆಗೆ ಸರ್ಕಾರವು ಮುಂದಾಗಬೇಕು ಎಂದು ಒತ್ತಾಯಿಸಿ 10000ಕ್ಕೂ ಅಧಿಕ ಕನ್ನಡ ಅಭಿಮಾನಿಗಳೊಂದಿಗೆ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಕೆ. ಮಂಜುನಾಥ್‌ದೇವ ಹೇಳಿದರು.
ಬಿಜೆಪಿ ರಾಷ್ಟ್ರದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ-ಬಿ.ಸಿ. ಪಾಟೀಲ
ಸೆ. 2ರಿಂದ ಬಿಜೆಪಿ ಸದಸ್ಯತ್ವ ಅಭಿಯಾನ ಪ್ರಾರಂಭವಾಗಿದ್ದು, ರಟ್ಟೀಹಳ್ಳಿ ಹಿರೇಕೆರೂರ ತಾಲೂಕಿನಿಂದ ಅತಿ ಹೆಚ್ಚು ಮಹಿಳಾ ಸದಸ್ಯರನ್ನಾಗಿ ಮಾಡಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ರಾಷ್ಟ್ರದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಮಾಜಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.
ಕುರಿ, ಆಡು ಸಾಕಾಣಿಕೆ ಅಳವಡಿಸಿಕೊಳ್ಳಿ-ಡಾ. ಗುರುಪ್ರಸಾದ
ರೈತರು ಆದಾಯವನ್ನು ಹೆಚ್ಚಿಸಲು ಕೃಷಿಯೊಂದಿಗೆ ಕುರಿ ಮತ್ತು ಆಡು ಸಾಕಾಣಿಕೆಯನ್ನು ಅಳವಡಿಸಿಕೊಳ್ಳಬೇಕು ಎಂದು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಗುರುಪ್ರಸಾದ ಜಿ. ಎಸ್. ಹೇಳಿದರು.
  • < previous
  • 1
  • ...
  • 331
  • 332
  • 333
  • 334
  • 335
  • 336
  • 337
  • 338
  • 339
  • ...
  • 563
  • next >
Top Stories
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
ಕನ್ನಡ ಹೋರಾಟಗಾರರ ಕೇಸ್‌ ಸಂಖ್ಯೆಯೂ ಸುಳ್ಳು?
ಬಂದಿದೆ ಹೊಸ ಆಧಾರ್‌ ಆ್ಯಪ್ : ಸ್ಮಾರ್ಟ್‌ ಫೋನ್‌ ಮೂಲಕ ಬಳಕೆ
ತಾಲೂಕು ಆಸ್ಪತ್ರೆಗಳಲ್ಲಿನ್ನು 24/7 ಹೆರಿಗೆ
ಕಬ್ಬು ದರಕ್ಕಾಗಿ ತಹಸೀಲ್ದಾರ್‌ ಕಚೇರಿಗೆ ಬೀಗ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved