• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಣ್ಯ ಭೂಮಿಯಲ್ಲಿ ಮನೆ ಕಟ್ಟಿಕೊಂಡವರ ಮಾಹಿತಿ ನೀಡಿ-ಶಾಸಕ ಬಣಕಾರ
ಹಿರೇಕೆರೂರ ತಾಲೂಕಿನಲ್ಲಿ ಅರಣ್ಯ ಭೂಮಿಯಲ್ಲಿ ಅನಧಿಕೃವಾಗಿ ಮನೆಯನ್ನು ಕಟ್ಟಿಕೊಂಡರುವವರ ಬಗ್ಗೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಿತಿಗತಿ ಕುರಿತು ಅರಣ್ಯ ಮತ್ತು ಜಿಪಂ ಅಧಿಕಾರಿಗಳು ಸಂಪೂರ್ಣ ಸವಿವರವನ್ನು ನನಗೆ ನೀಡುವಂತೆ ಶಾಸಕ ಯು.ಬಿ.ಬಣಕಾರ ಸಭೆಯಲ್ಲಿ ತಿಳಿಸಿದರು.
ಪಿಎಂ ಕಿಸಾನ್ ಫಲಾನುಭವಿ ರೈತರಿಗೆ ಹಣ ಬಿಡುಗಡೆ-ಡಾ. ಗುರುಪ್ರಸಾದ
ಪಿಎಂ ಕಿಸಾನ್ 17ನೇ ಕಂತಿನಡಿ 9.26 ಕೋಟಿ ಫಲಾನುಭವಿ ರೈತರಿಗೆ ರು. 20 ಸಾವಿರ ಕೋಟಿ ವರ್ಗಾವಣೆ ಮಾಡಲಾಗುವುದು ಎಂದು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಗುರುಪ್ರಸಾದ ಜಿ. ಎಸ್. ಹೇಳಿದರು.
ಇಂಧನ ಬೆಲೆ ಏರಿಕೆ ಖಂಡಿಸಿ ಹಿರೇಕೆರೂರಿನಲ್ಲಿ ಬಿಜೆಪಿ ಪ್ರತಿಭಟನೆ
ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಹಿರೇಕೆರೂರು ಬಿಜೆಪಿ ಮಂಡಲದ ವತಿಯಿಂದ ಗುರುವಾರ ಪಟ್ಟಣದ ಸರ್ವಜ್ಞ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಮೋದಿ ಪ್ರಧಾನಮಂತ್ರಿಯಾಗದಿದ್ದರೆ ದೇಶದ ಪರಿಸ್ಥಿತಿ ಊಹಿಸಲು ಸಾಧ್ಯವಿಲ್ಲವಾಗಿತ್ತು: ಬೊಮ್ಮಾಯಿ
ಮೋದಿಯವರು ಮೂರನೇಯ ಬಾರಿ ಪ್ರಧಾನಮಂತ್ರಿಯಾಗದೇ ಹೋಗಿದ್ದರೆ ದೇಶದ ಪರಿಸ್ಥಿತಿಯನ್ನು ಊಹಿಸಲು ಸಾಧ್ಯವಿಲ್ಲವಾಗಿತ್ತು ಎಂದು ಹಾವೇರಿ-ಗದಗ ಸಂಸದ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಖಾದ್ರಿಗೆ ಕೈ ಟಿಕೆಟ್‌ ನೀಡುವಂತೆ ಬೆಂಬಲಿಗರಿಂದ ಪಾದಯಾತ್ರೆ
ಬಸವರಾಜ ಬೊಮ್ಮಾಯಿ ಅವರ ರಾಜೀನಾಮೆಯಿಂದ ತೆರವಾದ ಶಿಗ್ಗಾಂವಿ ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆ ಫಿಕ್ಸ್ ಆಗುತ್ತಿದ್ದಂತೆ ಟಿಕೆಟ್‌ ಆಕಾಂಕ್ಷಿಗಳಿಂದ ಈಗಲೇ ಶಕ್ತಿ ಪ್ರದರ್ಶನ ಶುರುವಾಗಿದೆ. ಮಾಜಿ ಶಾಸಕ ಅಜ್ಜಂಫೀರ್ ಖಾದ್ರಿ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡುವಂತೆ ಆಗ್ರಹಿಸಿ ಸಾವಿರಾರು ಬೆಂಬಲಿಗರು ಗುರುವಾರ ಶಿಗ್ಗಾಂವಿಯಲ್ಲಿ ಪಾದಯಾತ್ರೆ ಮೂಲಕ ಹಕ್ಕೊತ್ತಾಯ ಮಾಡಿದರು.
ಬೇಡ್ತಿ ವರದಾ ನದಿ ಜೋಡಣೆ ಯೋಜನೆ ಅನುಷ್ಠಾನಗೊಳಿಸಲು ಆಗ್ರಹ
ರೈತರ ಕೃಷಿ ಭೂಮಿಗೆ ವರದಾನವಾಗುವ, ವರ್ಷವಿಡೀ ಜನರ ಬಾಯಾರಿಕೆ ನೀಗಿಸಲು ಸಮರ್ಥವಾದ ಬೇಡ್ತಿ ವರದಾ ನದಿ ಜೋಡಣೆ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ನದಿ ಜೋಡಣಾ ಹೋರಾಟ ಸಮಿತಿ ಹಾಗೂ ಬಿಜೆಪಿ-ಜೆಡಿಎಸ್ ನಾಯಕರು ಮನವಿ ಸಲ್ಲಿಸಿದರು.
ಹೊರಗುತ್ತಿಗೆ ನೌಕರರಿಗೆ ನೇರ ಪಾವತಿ ವ್ಯವಸ್ಥೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ
ಕರ್ನಾಟಕ ರಾಜ್ಯ ಪಾಲಿಕೆ,ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕದಿಂದ ಗುರುವಾರ ಜಿಲ್ಲಾಡಳಿತ ಮುಂಭಾಗದಲ್ಲಿ ನೂರಾರು ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು.
ಉದ್ಯಾನ ಅಭಿವೃದ್ಧಿ ಕಾಮಗಾರಿ ವೀಕ್ಷಿಸಿದ ಮಾಜಿ ಸಚಿವ ಬಿ.ಸಿ .ಪಾಟೀಲ್
ಮದುವಣಗಿತ್ತಿಯಂತೆ ಸಿಂಗರಿಸುತ್ತೇನೆ ಎಂಬ ಕೊಟ್ಟ ಭಾಷೆಯಂತೆ ಪಟ್ಟಣವನ್ನು ಇಂದು ಸಾಕಷ್ಟು ಅಭಿವೃದ್ಧಿ ಪಡಿಸಿದ ತೃಪ್ತಿ ನನಗಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
ಎನ್‌ಡಿಎ ಕಿಚಡಿ ಸರ್ಕಾರಕ್ಕೆ ಆಯುಷ್ಯ ಇಲ್ಲ: ಸಲೀಂ ಅಹ್ಮದ್
ಮೋದಿ ಅವರು ಜನರ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ. ಸಂವಿಧಾನ ಬದಲಾವಣೆ ಮಾಡಲು ಹುನ್ನಾರ ಮಾಡಿದ್ದ ಅವರಿಗೆ ಜನರು ತಕ್ಕಪಾಠ ಕಲಿಸುವ ಮೂಲಕ ಸಂದೇಶ ನೀಡಿದ್ದಾರೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.
ಬೆಳಗಾಲಪೇಟೆಯಲ್ಲಿ ಸೈನ್ಯಕ್ಕೆ ಸೇರುವ ಯುವಕರಿಗೆ ಉಚಿತ ತರಬೇತಿ
ಹಾನಗಲ್ಲ ತಾಲೂಕಿನ ಬೆಳಗಾಲಪೇಟೆಯಲ್ಲಿ ಒಂದು ತಿಂಗಳ ಸೈನ್ಯ ತರಬೇತಿ ನಡೆಸುತ್ತಿದ್ದು, ರಾಜ್ಯದ ೧೨ ಜಿಲ್ಲೆಗಳ ೯೨ ಸೇನಾ ಸೇವಾಪೇಕ್ಷಿತ ಯುವಕರು ಇಲ್ಲಿ ತರಬೇತಿ ಪಡೆಯುತ್ತಿದ್ದಾರೆ.
  • < previous
  • 1
  • ...
  • 332
  • 333
  • 334
  • 335
  • 336
  • 337
  • 338
  • 339
  • 340
  • ...
  • 498
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved