ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೆಡಿಪಿ ಸಭೆಯಲ್ಲಿ ಮಾಹಿತಿ ನೀಡದ ಅಧಿಕಾರಿ: ಶಾಸಕ ಯಾಸೀರ್ಅಹ್ಮದಖಾನ ಪಠಾಣ ಗರಂ
ತಾಲೂಕಿನಲ್ಲಿ ಏನು ಕೆಲಸ ಮಾಡುತ್ತಿದ್ದಿರಿ. ಕೇವಲ ಗೂಗಲ್ ಮೀಟಿಂಗ್ಗೆ ಮಾತ್ರ ಸೀಮಿತವಾಗಿದ್ದಿರಿ ಎಂದು ಅಧಿಕಾರಿಗಳಿಗೆ ಶಾಸಕ ಯಾಸೀರ ಅಹ್ಮದ ಖಾನ್ ತರಾಟೆಗೆ ತೆಗೆದುಕೊಂಡರು.
ಮಲಕನಹಳ್ಳಿ ಗ್ರಾಮದ ಬಳಿ ಕುರುಚಲು ಗೋಮಾಳಕ್ಕೆ ಜೀವಕಳೆ ತಂದ ನರೇಗಾ!
ಉಪಯೋಗಕ್ಕೆ ಬಾರದ ಜಾಲಿ ಗಿಡ, ಮುಳ್ಳು ಕಂಟಿ ಬೆಳೆದು ದನಕರುಗಳು ಸಹ ಈ ನೆಲದಲ್ಲಿ ನಿಂತು ಮೇಯಲಾರದ ಸ್ಥಿತಿ ಇತ್ತು. ನರೇಗಾ ಯೋಜನೆಯಡಿ ಕೆಲಸ ಮಾಡುವ ಹಳ್ಳಿಗರು ಇಡೀ ಪ್ರದೇಶವನ್ನು ಸ್ವಚ್ಛಗೊಳಿಸಿ, ಬೇರೆ ಗಿಡ ನೆಟ್ಟು ಬೆಳೆಸುವ ಮೂಲಕ ಜೀವಕಳೆ ತಂದಿದ್ದಾರೆ.
ನಿಸ್ವಾರ್ಥ ಸೇವೆಯೇ ಇನ್ನರ್ವೀಲ್ ಧ್ಯೇಯ: ಪ್ರತಿಭಾ ಹಾವನೂರ
ಪ್ರಪಂಚದಾದ್ಯಂತ ಪ್ರತಿಯೊಂದು ಧರ್ಮ, ದೇಶ, ಭಾಷೆ, ಸಂಸ್ಕೃತಿ, ಜನಾಂಗ, ಪಂಥ, ಬಣ್ಣ ಮತ್ತು ನಂಬಿಕೆಗಳನ್ನು ಇನ್ನರ್ ವೀಲ್ ಪ್ರತಿನಿಧಿಸುತ್ತದೆ.
ಶಿಗ್ಗಾಂವಿಯ ಗಂಗೇಬಾವಿ ಗ್ರಾಸ್ ಬಳಿ ಗುತ್ತಿಗೆದಾರನ ಭೀಕರ ಕೊಲೆ
ಪಟ್ಟಣದ ಗುತ್ತಿಗೆದಾರ ಹಾಗೂ ಯುವ ಮುಖಂಡ ಶಿವಾನಂದ ಕುನ್ನೂರ (೪೫) ಎಂಬವರೇ ಕೊಲೆಯಾದ ವ್ಯಕ್ತಿ.
₹1.80 ಕೋಟಿ ವೆಚ್ಚದಲ್ಲಿ 3 ಪಶು ಆಸ್ಪತ್ರೆ ನಿರ್ಮಾಣ: ಶಾಸಕ ಬಣಕಾರ
ಹಿರೇಕೆರೂರು ತಾಲೂಕಿನ ಕೋಡ, ಕಚವಿ ರಟ್ಟೀಹಳ್ಳಿ ತಾಲೂಕಿನ ಹೊಸಕಟ್ಟಿ ಪಶು ಆಸ್ಪತ್ರೆಗಳ ನೂತನ ಕಟ್ಟಡ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ.
ರೈತರ ಸಮಸ್ಯೆ ಆಲಿಸಿದ ಶಾಸಕ ಬಸವರಾಜ ಶಿವಣ್ಣನವರ
ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಅವರು, ರೈತರು ಮತ್ತು ಕಾರ್ಮಿಕರ ಅಹವಾಲು ಆಲಿಸಿ, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ಮತ್ತು ಗುತ್ತಿಗೆದಾರರ ಜತೆಗೆ ಮಾತನಾಡಿ ಕಾರ್ಮಿಕರ ಹಾಗೂ ರೈತರ ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದರು.
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಜನಾಂದೋಲನ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಆಡಳಿತ ಪಕ್ಷದ ಶಾಸಕರು ಮಾತಾಡಿದರೂ ಸಿಎಂ ಹಾಗೂ ಡಿಸಿಎಂ ತುಟಿ ಪಿಟಕ್ ಅನ್ನುತ್ತಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.
ಪರಿಸರ ನಾಶ ಮಾಡುವ ಬುದ್ಧಿಯಿಂದ ಮನುಷ್ಯ ಹೊರಬರಲಿ: ಮಾಂತೇಶ ನಂದಿಕೊಪ್ಪ
ಮಾನವನ ಉಳಿವಿಗಾಗಿ ಪರಿಸರದ ಉಳಿವು ಅತ್ಯಗತ್ಯ ಎಂದು ಅರಿಯೋಣ. ಹವಾಮಾನದ ಬದಲಾವಣೆ ಇಡೀ ಮಾನವ ಕುಲದ ಮೇಲೆ ದುಷ್ಟರಿಣಾಮ ಬೀರುತ್ತಿದೆ.
ರೈತರು ಗುಣಮಟ್ಟದ ಬಿತ್ತನೆ ಬೀಜ ಖರೀದಿಸಲಿ: ಶಾಸಕ ಪ್ರಕಾಶ ಕೋಳಿವಾಡ ಸಲಹೆ
ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗದಂತೆ ಕಾಳಜಿ ವಹಿಸಬೇಕು ಎಂದು ಶಾಸಕ ಪ್ರಕಾಶ ಕೋಳಿವಾಡ ತಿಳಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಶೀಘ್ರ ಪತನ: ಆರ್. ಅಶೋಕ ಭವಿಷ್ಯ
ದಲಿತರಿಗೆ, ಎಸ್ಟಿಗಳಿಗೆ ಮೀಸಲಾತಿ ಕೊಡಬೇಕೆಂಬುದು ಸಂವಿಧಾನದಲ್ಲಿ ಇದೆ. ಈ ದರಿದ್ರ ಕಾಂಗ್ರೆಸ್ ಸರ್ಕಾರ ಅಂಬೇಡ್ಕರ್ ನಿಧನರಾದಾಗ ಜಾಗ ಕೊಟ್ಟಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ವಾಗ್ದಾಳಿ ನಡೆಸಿದರು.
< previous
1
...
30
31
32
33
34
35
36
37
38
...
485
next >
Top Stories
ರೇಪ್ ಕೇಸಲ್ಲಿ ರಾಜಕಾರಣಿ ಪ್ರಜ್ವಲ್ ರೇವಣ್ಣಗೆ ಆಜೀವ ಜೈಲು
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್