• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮೀಕ್ಷೆಯಲ್ಲಿ ಕಡಿಮೆ ಬೆಳೆಹಾನಿ, ರೈತರ ಅಸಮಾಧಾನ
ಜಿಲ್ಲೆಯಲ್ಲಿ ಮೇ ತಿಂಗಳಿಂದ ಆರಂಭವಾದ ಮಳೆ ವಾರದ ಹಿಂದಷ್ಟೇ ವಿರಾಮ ನೀಡಿದೆ. ಅಂದರೆ ಸರಿಸುಮಾರು ನಾಲ್ಕೈದು ತಿಂಗಳ ಕಾಲ ಬಿಡದೇ ಮಳೆಯಾಗಿದೆ.
ಪ್ರತಿಯೊಬ್ಬ ಮಾನವನಲ್ಲಿ ದೈವಿಕ ಶಕ್ತಿ: ಸುಚೇತನಾ ಬದರಿನಾಥ
ನಮ್ಮ ಪಂಚೇಂದ್ರಿಯಗಳಿಂದ ಗಳಿಸಿದ ಜ್ಞಾನವನ್ನು ಮೆದುಳಿನಲ್ಲಿ ಮನಸ್ಸು ಮತ್ತು ಬುದ್ಧಿಗಳಿಂದ ಸಂಸ್ಕರಿಸಿ ಆನಂತರ ಚಿತ್ತದಲ್ಲಿ ನೆಲೆಯಾಗುತ್ತವೆ. ಆದ್ದರಿಂದ ಯಾರು ಏಕಾಗ್ರತೆಯಿಂದ ಜ್ಞಾನವನ್ನು ಗಳಿಸುತ್ತಾರೊ ಅವರು ಅತ್ಯಂತ ಆತ್ಮವಿಶ್ವಾಸದಿಂದ ಪರೀಕ್ಷೆಗಳನ್ನು ಎದುರಿಸುತ್ತಾರೆ.
ಬಾಲ್ಯವಿವಾಹ ತಡೆಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ: ರಾಮು ಬಯಲುಸೀಮೆ
ಮಹಿಳೆ ಮತ್ತು ಮಕ್ಕಳ ಸಮಸ್ಯೆಗಳ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಕಾಲ ಕಾಲಕ್ಕೆ ಮಾಹಿತಿ ನೀಡಿದರೆ ಮಾತ್ರ ಪರಿಹಾರ ಸಾಧ್ಯ.
ಗುತ್ತಲದ ಸಣ್ಣ, ದೊಡ್ಡ ಹೊಂಡ ಅಭಿವೃದ್ಧಿಗೆ ಕ್ರಮ: ರುದ್ರಪ್ಪ ಲಮಾಣಿ
ಸಣ್ಣ ಹೊಂಡ ಅತಿಕ್ರಮಣ ಆಗಿರುವ ಬಗ್ಗೆ ದೂರು ಇದ್ದು, ಸ್ವಚ್ಛಗೊಳಿಸಿ ನಂತರ ಅತಿಕ್ರಮಣ ತೆರವು ಮಾಡಬೇಕೆಂದು ಸದಸ್ಯ ಬಸಣ್ಣ ನೆಗಳೂರ ಆಗ್ರಹಿಸಿದರು.
ಆರೋಗ್ಯವಂತರು ನಿಯಮಿತವಾಗಿ ರಕ್ತದಾನ ಮಾಡಲಿ: ಡಾ. ಬಸವರಾಜ ತಳವಾರ
ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಹಾಗೂ ಸ್ವಸ್ಥ ನಾರಿ, ಸಶಕ್ತ ಪರಿವಾರ ಅಭಿಯಾನದ ಅಂಗವಾಗಿ ಕಡಕೋಳ ಗ್ರಾಮದಲ್ಲಿ ರಕ್ತದಾನ ಶಿಬಿರ ನಡೆಯಿತು.
ಯಲಿವಾಳ ಕಂದಾಯ ಗ್ರಾಮವಾಗಿ ಘೋಷಿಸಲು ಜಿಲ್ಲಾಧಿಕಾರಿಗೆ ಮನವಿ
ಯಲಿವಾಳ ಗ್ರಾಮದ ಜನತೆ ವಾಸಿಸುವ ಯಲಿವಾಳ ಬಳಿಯ ಮರೆಮ್ಮನ ಪ್ಲಾಟ್‌ನಲ್ಲಿ 50 ಕುಟುಂಬಗಳ 250 ಜನ ವಸತಿ ಇದೆ. ಇದು ಕಂದಾಯ ಗ್ರಾಮ ಎಂದು ಘೋಷಣೆ ಆಗದ ಕಾರಣ ಸರ್ಕಾರದ ಎಲ್ಲ ಸೌಲಭ್ಯಗಳಿಂದ ಇಲ್ಲಿನ ಜನ ವಂಚಿತರಾಗಿದ್ದಾರೆ.
ಆರ್ಥಿಕ ಸ್ವಾವಲಂಬನೆಗೆ ಬ್ಯಾಂಕ್‌ಗಳು ಸಹಕಾರಿ: ರಂಭಾಪುರಿ ಶ್ರೀ
ಸಹಕಾರಿ ಸಂಘಗಳ ಮೂಲಕ ಗ್ರಾಮೀಣ ಭಾಗದ ಜನರಿಗೆ ಆರ್ಥಿಕ ನೆರವಾಗುತ್ತಿದೆ. ಹೀಗಾಗಿ ಕೆಲವು ಸಹಕಾರಿ ಸಂಘಗಳು ಉತ್ತಮ ಸೇವೆಯಿಂದಾಗಿ ಬ್ಯಾಂಕ್‌ಗಳಾಗಿ ಪರಿವರ್ತನೆ ಹೊಂದಿವೆ.
ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಶೀಘ್ರ ಪ್ರಾರಂಭ: ಶಾಸಕ ಬಣಕಾರ
96 ಕಿಮೀ ರಾಜ್ಯ ಹೆದ್ದಾರಿಯಲ್ಲಿ ಗುಂಡಿ ಮುಚ್ಚಲು ಪ್ರತಿ ಕಿಮೀಗೆ ₹1.30 ಲಕ್ಷದಂತೆ ₹124.8 ಲಕ್ಷ ಹಾಗೂ 242 ಕಿಮೀ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಗುಂಡಿ ಮುಚ್ಚಲು ಪ್ರತಿ ಕಿಮೀಗೆ ₹81 ಸಾವಿರದಂತೆ ₹196.02 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಕೂಡಲೇ ಗುಂಡಿ ಮುಚ್ಚುವ ಕಾರ್ಯ ಮಾಡಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು.
ಎನ್‌ಎಸ್‌ಎಸ್‌ದಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ: ಪ್ರೊ. ಸುರೇಶ ಜಂಗಮಶೆಟ್ಟಿ
ರಾಷ್ಟ್ರೀಯ ಸೇವಾ ಯೋಜನೆಗೆ ವಿದ್ಯಾರ್ಥಿಗಳು ಸೇರುವುದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ಜತೆಗೆ ಸಾಮಾಜಿಕವಾಗಿ ಆಗುಹೋಗುಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಯುತ್ತದೆ.
ಹಾವೇರಿ ವಿವಿಯಿಂದ ಕಬಡ್ಡಿ ಪ್ರತಿಭೆಗಳಿಗೆ ಅವಕಾಶ: ಶಾಸಕ ಬಸವರಾಜ ಶಿವಣ್ಣನವರ
ಕಳೆದ ಏಳೆಂಟು ದಶಕಗಳಿಂದ ಬ್ಯಾಡಗಿ ಪಟ್ಟಣ ಕಬಡ್ಡಿ ಕ್ರೀಡೆಗೆ ಅತ್ಯಂತ ಪ್ರಸಿದ್ಧವಾಗಿದೆ. ನವರಂಗ ಕಬಡ್ಡಿ ತಂಡ, ನ್ಯಾಷನಲ್ ಯುಥ್ ಕ್ಲಬ್ ಇನ್ನಿತರ ಸಂಘಗಳು ಕಬಡ್ಡಿಗಾಗಿ ಮೀಸಲಿದ್ದವು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 557
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved