• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಯಕತ್ವ ಗುಣ ಬೆಳೆಸಿಕೊಳ್ಳಲು ಶಿಬಿರ ಸಹಕಾರಿ-ಗೌಡರ
ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ಉತ್ತಮ ಪ್ರಜೆಯಾಗಿ ಬೆಳೆಯಲು ಇಂತಹ ಶಿಬಿರಗಳು ಸಹಕಾರಿ ಆಗಲಿವೆ ಎಂದು ಪ್ರಾಚಾರ್ಯ ಡಾ. ಎಸ್. ಪಿ. ಗೌಡರ ಹೇಳಿದರು.
ಶಿಗ್ಗಾಂವಿ ಕ್ಷೇತ್ರದಲ್ಲಿ ಯುವ ನಾಯಕರ ಅವಶ್ಯಕತೆ ಹೆಚ್ಚಿದೆ-ಕಂಬಾಳಿಮಠ
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ಯುವ ನಾಯಕರ ಅವಶ್ಯಕತೆಯು ಹೆಚ್ಚಿದ್ದು, ಆ ದಿಸೇಯಲ್ಲಿ ಕಾಂಗ್ರೆಸ್‌ ಯುವ ಮುಖಂಡ ರಜತ ಉಳ್ಳಾಗಡ್ಡಿಮಠ ಅವರನ್ನು ಬೆಂಬಲಿಸುವದು ಅವಶ್ಯವಾಗಿದೆ ಎಂದು ತಡಸ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ವಿಶ್ವನಾಥಸ್ವಾಮಿ ಕಂಬಾಳಿಮಠ ಹೇಳಿದರು.
ಶಾಸಕ ಸ್ಥಾನಕ್ಕೆ ಜೂ. ೧೭ರಂದು ರಾಜೀನಾಮೆ-ಬೊಮ್ಮಾಯಿ
ನನ್ನ ಶಾಸಕ ಸ್ಥಾನಕ್ಕೆ ಜೂ. ೧೭ರಂದು ರಾಜೀನಾಮೆ ನೀಡಲಿದ್ದೇನೆ. ಬಳಿಕ ಶಿಗ್ಗಾಂವಿ-ಸವಣೂರು ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಪ್ರಕ್ರಿಯೆ ಶುರುವಾಗಲಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಕರ್ಕಶ ಶಬ್ದ ಮಾಡುವ ಬೈಕ್ ಸವಾರರ ಮೇಲೆ ಕ್ರಮಕ್ಕೆ ಆಗ್ರಹ
ಕರ್ಕಶ ಶಬ್ದ ಮಾಡುತ್ತಾ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿರುವ ಬೈಕ್ ಸವಾರರ ಮೇಲೆ ಕ್ರಮ ಕೈಗೊಳ್ಳುವಂತೆ ಸ್ಥಳೀಯ ನಾಗರಿಕರು ಇಲ್ಲಿನ ಶಹರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹೆಚ್ಚುವರಿ ಎಸ್‌ಪಿ ಸಿ. ಗೋಪಾಲ ಅವರಿಗೆ ಮನವಿ ಸಲ್ಲಿಸಿದರು.
ಕಠಿಣ ಪರಿಶ್ರಮದಿಂದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಬೇಕು-ಬಣಕಾರ
ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಉನ್ನತ ವ್ಯಾಸಂಗ ಮಾಡಿ ವೈದ್ಯಕೀಯ ಸೇರಿದಂತೆ ಆಡಳಿತಾತ್ಮಕ ಹುದ್ದೆಗಳನ್ನು ಅಲಂಕರಿಸುವತ್ತ ಹೆಚ್ಚು ಗಮನ ನೀಡಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ನಿವೇಶನ ಹಂಚಿಕೆ ವಿಳಂಬ, ಜೂನ್‌ 24ರಂದು ಪುರಸಭೆಗೆ ಮುತ್ತಿಗೆ
ಬಡ ಫಲಾನುಭವಿಗಳಿಂದ ತಲಾ ರು.30 ಸಾವಿರ ಕಟ್ಟಿಸಿಕೊಂಡು ವಸತಿ ರಹಿತ ಬಡವರಿಗೆ ಆಶ್ರಯ ಯೋಜನೆಯಡಿ ಕಟ್ಟಡ ಸಹಿತ ನಿವೇಶನ ನೀಡಬೇಕಾಗಿದ್ದ ಪುರಸಭೆ ಆಡಳಿತ ಮಂಡಳಿ ಈವರೆಗೂ ಯಾವುದೇ ಕ್ರಮಕೈಗೊಂಡಿಲ್ಲ, ಇಂತಹ ಬೇಜವಾಬ್ದಾರಿ ವರ್ತನೆ ಖಂಡಿಸಿ ಜೂ. 24ರಂದು ಪುರಸಭೆ ಕಾರ್ಯಾಲಯಕ್ಕೆ ಫಲಾನುಭವಿಗಳೊಂದಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ನ್ಯಾಯವಾದಿ ಸುರೇಶ ಛಲವಾದಿ ಎಚ್ಚರಿಸಿದರು.
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಶ್ರಮಿಸೋಣ
ಹಾವೇರಿ ಜಿಲ್ಲೆಯಲ್ಲಿ ಒಬ್ಬರೂ ಬಾಲ ಕಾರ್ಮಿಕರು ಇರಬಾರದು ಎಂಬುದು ಜಿಲ್ಲಾಡಳಿತದ ಕಾಳಜಿಯಾಗಿದೆ. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಶ್ರಮಿಸೋಣ ಎಂದು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಹೇಳಿದರು.
ಅಕ್ಕಿಆಲೂರಿನ ಸ್ನೇಹ ಮೈತ್ರಿ ಬ್ಲಡ್‌ ಆರ್ಮಿ ರಕ್ತದಾನ ಕ್ರಾಂತಿ
ಅಕ್ಕಿಆಲೂರಿನ ಸ್ನೇಹ ಮೈತ್ರಿ ಬ್ಲಡ್ ಆರ್ಮಿ ರಕ್ತದಾನದ ಕ್ರಾಂತಿಯನ್ನೇ ಮಾಡಿದ್ದು, ಈಗ ಜೂನ್ ೧೪ರಂದು ೧೫೦ನೇ ರಕ್ತದಾನ ಶಿಬಿರ ಆಯೋಜಿಸಿದೆಯಲ್ಲದೆ ಮನಗುಂಡಿ ಬಸವಾನಂದ ಶ್ರೀಗಳು ೧೦೨ನೇ ಬಾರಿಗೆ ರಕ್ತದಾನ ಮಾಡುವ ಮೂಲಕ ಶಿಬಿರ ಉದ್ಘಾಟಿಸಲಿದ್ದು, ಇದು ಅಕ್ಕಿಆಲೂರಿನಲ್ಲಿ ೩೨ನೇ ರಕ್ತದಾನ ಶಿಬಿರವಾಗಿದೆ.
ಆರಂಭಿಕ ಮಳೆಗೇ ಶೇ. 50ರಷ್ಟು ಬಿತ್ತನೆ ಪೂರ್ಣ
ಮುಂಗಾರು ಹಂಗಾಮು ಆರಂಭದಲ್ಲೇ ಜಿಲ್ಲೆಯಲ್ಲಿ ಶೇ. 52ರಷ್ಟು ಕ್ಷೇತ್ರಗಳಲ್ಲಿ ಬಿತ್ತನೆ ಪೂರ್ಣಗೊಂಡಿದೆ. ಉತ್ತಮ ಮಳೆಗಾಗಿ ಕಾಯದ ರೈತರು, ಆರಂಭಿಕವಾಗಿ ಬಿದ್ದ ಮಳೆಯನ್ನೇ ನಂಬಿ ಬಿತ್ತನೆ ಮಾಡಿದ್ದಾರೆ. ಅದರಲ್ಲಿ ಮೆಕ್ಕೆಜೋಳದ್ದೇ ಸಿಂಹಪಾಲಾಗಿದೆ.
ಅದ್ಭುತ ರಾಮಾಯಣ ತೊಗಲು ಗೊಂಬೆಯಾಟ ಪ್ರದರ್ಶನ
ಪ್ರಾಣಿಗಳ ಚರ್ಮದಿಂದ ಮಾಡಿದ ಅದರ ಮೇಲೆ ಕಥೆಗಳಿಗೆ ಅನುಸಾರವಾಗಿ ಬೇಕಾದ ಚಿತ್ರಗಳನ್ನು ಅಂದವಾಗಿ ಬರೆದು ಆಭರಣ, ಸೀರೆಯ ಅಂಚು, ರಥದ ಚಕ್ರ, ಕಿರೀಟ ಇತ್ಯಾದಿ ಕುಸುರಿ ಕೆಲಸಗಳನ್ನು ಬಹಳ ಸೂಕ್ಷ್ಮವಾಗಿ ಮಾಡಿ. ಪುರಾತನ ಕಾಲದಿಂದಲೂ ಬಂದ ಜನಪದ ಕಲೆಗಳಲ್ಲೊಂದಾದ ತೊಗಲು ಗೊಂಬೆಯಾಟ ಪ್ರದರ್ಶನ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಜರುಗಿತು.
  • < previous
  • 1
  • ...
  • 338
  • 339
  • 340
  • 341
  • 342
  • 343
  • 344
  • 345
  • 346
  • ...
  • 498
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved