• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸವಣೂರು ನವಾಬರ ಕೋಟೆ ಬಾಗಿಲು ಅವಸಾನದತ್ತ!
ನವಾಬರ ಆಡಳಿತ ಕಂಡ ಸವಣೂರಲ್ಲಿರುವ ಇತಿಹಾಸ ಸಾರುವ ಐತಿಹಾಸಿಕ ಕುರುಹಿನ ಕೋಟೆ ಬಾಗಿಲುಗಳು ಸೂಕ್ತ ರಕ್ಷಣೆ ಮತ್ತು ದುರಸ್ತಿ ಕೈಗೊಳ್ಳದ ಹಿನ್ನೆಲೆಯಲ್ಲಿ ಸಂಪೂರ್ಣ ಅವಸಾನದತ್ತ ಸಾಗಿರುವುದು ಸ್ಥಳೀಯ ನಾಗರಿಕರ ಕೆಂಗಣ್ಣಿಗೆ ಗುರಿಯಾಗಿದೆ.
ಶಿಕ್ಷಕ ವೃತ್ತಿ ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠವಾದುದು: ವಿ. ನಾಗೇಂದ್ರ ಪ್ರಸಾದ
ಶಿಕ್ಷಕ ವೃತ್ತಿ ಜಗತ್ತಿನಲ್ಲಿಯೇ ಅತ್ಯಂತ ಶ್ರೆಷ್ಠವಾದುದು ಎಂದು ಚಲನಚಿತ್ರ ಸಾಹಿತಿ ವಿ. ನಾಗೇಂದ್ರ ಪ್ರಸಾದ ಹೇಳಿದರು.
ಪ್ರತಿದಿನ ಮನೆ ಮನೆಗೆ ಪತ್ರಿಕೆ ವಿತರಿಸುವ ಕಾರ್ಯ ಶ್ಲಾಘನೀಯ-ಸಂತೋಷ ಹಿರೇಮಠ
ಮಾಹಿತಿ ಕಲೆ ಹಾಕುವ ಜೊತೆಗೆ ಪ್ರತಿದಿನ ಪತ್ರಿಕೆಯನ್ನು ಜನತೆಗೆ ತಲುಪಿಸುವ ಪತ್ರಿಕಾ ವಿತರಕರ ಕಾರ್ಯ ಶ್ಲಾಘನೀಯ ಎಂದು ತಹಸೀಲ್ದಾರ್‌ ಸಂತೋಷ ಹಿರೇಮಠ ಹೇಳಿದರು.
ಮೌಲ್ಯ ಬಿತ್ತುವ ಮಹತ್ಕಾರ್ಯ ಶಿಕ್ಷಕರಿಂದಾಗಲಿ-ಶಾಸಕ ಮಾನೆ
ಬದಲಾದ ಕಾಲದಲ್ಲಿ ಶಿಕ್ಷಣ ಸಂಸ್ಥೆಗಳು ದೊಡ್ಡ ಸವಾಲುಗಳನ್ನು ಎದುರಿಸಿಯೂ ಮಾನವೀಯ ಮೌಲ್ಯ ಪ್ರೇರೇಪಣೆಗೊಳಿಸುವ ಶಿಕ್ಷಣ ನೀಡಿ, ಶೈಕ್ಷಣಿಕ ಪಾವಿತ್ರ್ಯತೆ ಉಳಿಸಬೇಕಾಗಿದೆ, ಮೌಲ್ಯ ಬಿತ್ತುವ ಮಹತ್ಕಾಯ ಗುರು ಬಳಗದಿಂದಾಗಲಿ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ಸಂಸ್ಕಾರದ ಬಗ್ಗೆ ಇಂದಿನ ಮಕ್ಕಳಿಗೆ ಮೊದಲಿಗೆ ತಿಳಿ ಹೇಳಬೇಕು-ವಾಸುದೇವ ರಾಯ್ಕರ
ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರದ ಬಗ್ಗೆ ಇಂದಿನ ಮಕ್ಕಳಿಗೆ ಮೊದಲಿಗೆ ತಿಳಿ ಹೇಳಬೇಕು ಎಂದು ಭೂದಾನಿ ವಾಸುದೇವ ರಾಯ್ಕರ ಹೇಳಿದರು.
ರೈತರಿಗೆ ಸರ್ಕಾರ ಕೂಡಲೇ ಬೆಳೆಹಾನಿ ಪರಿಹಾರ ನೀಡಲಿ
ಸವಣೂರು ತಾಲೂಕುಗಳ ರೈತರಿಗೆ ಬೆಳೆನಷ್ಟ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಗುರುವಾರ ಶಿಗ್ಗಾಂವಿ ತಹಸೀಲ್ದಾರ್‌ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಸಾಧನೆಗೆ ಸಾಧಕರೇ ಸ್ಫೂರ್ತಿ
ಆಧುನಿಕ ಪ್ರಪಂಚದಲ್ಲಿ ಮೊಬೈಲ್‌ ಇಲ್ಲದೆ ಜೀವನವಿಲ್ಲ ಎಂಬಂತೆ ಆಗಿದೆ. ಆದರಿಂದ ಪಾಲಕರು ಮಕ್ಕಳನ್ನು ಮೊಬೈಲ್‌ನಿಂದ ದೂರವಿಟ್ಟು ಬಾಂಧವ್ಯಗಳ ಬೆಸುಗೆಯೊಂದಿಗೆ ಶಿಕ್ಷಣ ನೀಡಬೇಕು.
ಇನ್ನೆರಡು ತಿಂಗಳಲ್ಲಿ ಸರ್ಕಾರ ಪತನ
ಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದರಿಂದ ರಾಜ್ಯ ದಿವಾಳಿತನಕ್ಕೆ ಬಂದಿದೆ. ನಮ್ಮ ಸರ್ಕಾರ ಜಾರಿಗೊಳಿಸಿದ್ದ ವಿದ್ಯಾರ್ಥಿ ವೇತನ, ಡೀಸೆಲ್‌ ಸಬ್ಸಿಡಿ ಸೇರಿದಂತೆ ವಿವಿಧ ಯೋಜನೆಗಳಿಗೆ ಕಾಂಗ್ರೆಸ್‌ ಕೊಕ್ಕೆ ಹಾಕಿದೆ ಎಂದು ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಬೇಡ್ತಿ-ವರದಾ ನದಿ ಜೋಡಣೆಗೆ ಪ್ರಯತ್ನ
ವರದಾ ನದಿ ಅಕ್ಟೋಬರ್‌-ನವೆಂಬರ್‌ ಹೊತ್ತಿಗೆ ಬಹುತೇಕ ನೀರು ಹರಿಯುವುದು ನಿಲ್ಲುತ್ತದೆ. ಇಲ್ಲಿ ಅನೇಕ ಏತ ನೀರಾವರಿ ಯೋಜನೆಗಳು ಈ ವರದಾ ನದಿಯ ನೀರನ್ನೇ ಅವಲಂಬಿಸಿವೆ. ಹೀಗಾಗಿ ಬೇಸಿಗೆಯಲ್ಲಿಯೂ ರೈತರ ಕೃಷಿ ಭೂಮಿಗೆ ನೀರು ಸಿಗಲು ಬೇಡ್ತಿ-ವರದಾ ನದಿ ಜೋಡಣೆಯಾದರೆ ಅತ್ಯುತ್ತಮ.
ಸತೀಶ ಜಾರಕಿಹೊಳಿ ಹೈಕಮಾಂಡ್ ಭೇಟಿಯಲ್ಲಿ ವಿಶೇಷವಿಲ್ಲ
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ. ಪಕ್ಷದ ಹೈಕಮಾಂಡ್ ಸಿದ್ದರಾಮಯ್ಯ ಪರ ನಿಂತಿದೆ. ೫ ವರ್ಷ ಕಾಯಂ ಆಗಿ ಅವರೇ ಮುಂದುವರಿಯುತ್ತಾರೆ.
  • < previous
  • 1
  • ...
  • 338
  • 339
  • 340
  • 341
  • 342
  • 343
  • 344
  • 345
  • 346
  • ...
  • 563
  • next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಜೈಲ್‌ ವಿಡಿಯೋ ಸೋರಿಕೆ ಹಿಂದೆ ನಟ ದರ್ಶನ್‌ ಆಪ್ತ ಧನ್ವೀರ್‌ ಕೈವಾಡ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved