• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಅವಧಿಯಲ್ಲಿ 7.20 ಲಕ್ಷ ಎಕರೆ ನೀರಾವರಿ
ರೈತಪರ ಸಂಘಟನೆಗಳ ವಿಷಯಾಧಾರಿತ ಹೋರಾಟಕ್ಕೆ ಮಣಿದ ಬಿಜೆಪಿ ಆಡಳಿತಾವಧಿಯಲ್ಲಿ ಬ್ಯಾಡಗಿ ತಾಲೂಕಿನಲ್ಲಿ ₹459 ಕೋಟಿ ವೆಚ್ಚದ ಆಣೂರು ಮತ್ತು ಬುಡಪನಹಳ್ಳಿ ಏತ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಾಯಿತು ಎಂದು ಬಸವರಾಜ ಬೊಮ್ಮಾಯಿ ಸ್ಮರಿಸಿದರು.
ಬಿಜೆಪಿ ಬೆಂಬಲಿತ ಪಕ್ಷೇತರರ ತೆಕ್ಕೆಗೆ ಹಾವೇರಿ ನಗರಸಭೆ
ತೀವ್ರ ಜಿದ್ದಾಬಿದ್ದಿನಿಂದ ಕೂಡಿದ್ದ ಹಾವೇರಿ ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಪಕ್ಷೇತರರ ಪಾಲಾಗಿದೆ. ಈ ಮೂಲಕ ಅಧಿಕಾರದಲ್ಲಿದ್ದ ಕಾಂಗ್ರೆಸ್ಸಿಗೆ ತೀವ್ರ ಮುಖಭಂಗವಾಗಿದೆ.
ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಹಣದ ಕೊರತೆಯಿಲ್ಲ: ಬೋಸರಾಜು
ಚಿಕ್ಕಹುಲ್ಲಾಳ ಏತ ನೀರಾವರಿ ಯೋಜನೆಯಿಂದ ರಾತ್ರಿ ಹೊತ್ತಿನಲ್ಲಿ ನೀರು ಹರಿಯದಿರುವುದು ತಿಳಿದಿದ್ದರೂ ಕ್ರಮ ಜರುಗಿಸದ ಸಣ್ಣ ನೀರಾವರಿ ಇಲಾಖೆ ಅಧಿಕಾರಿ ಸಿ.ವಿ. ಹಾವನೂರ ಅವರಿಗೆ ಕೂಡಲೆ ಇದನ್ನು ಸರಿಪಡಿಸುವಂತೆ ಸಚಿವ ಬೋಸರಾಜು ತಾಕೀತು ಮಾಡಿದರು.
ಸಾಮರಸ್ಯದೊಂದಿಗೆ ಚೌತಿ-ಈದ್‌ ಆಚರಿಸಿ
ಗಣೇಶೋತ್ಸವ ಹಾಗೂ ಈದ್‌ ಮಿಲಾದ್‌ ಹಬ್ಬವನ್ನು ಹಿಂದೂ-ಮುಸ್ಲಿಂರು ಪ್ರೀತಿ, ವಿಶ್ವಾಸದ ಮೂಲಕ ಒಗ್ಗಟ್ಟಿನಿಂದ ಹಬ್ಬ ಆಚರಿಸಬೇಕು. ಅಂದಾಗ ಮಾತ್ರ ಹಬ್ಬಕ್ಕೆ ಅರ್ಥ ಬರುತ್ತದೆ.
ಅರ್ಧದಷ್ಟು ಮಕ್ಕಳ ಸಾವಿಗೆ ಅಪೌಷ್ಟಿಕತೆಯೇ ಕಾರಣ
ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಅಪೌಷ್ಟಿಕತೆಯಿಂದ ಮಕ್ಕಳು ಬಳಲುತ್ತಿರುವುದು ಅಥವಾ ಅಕಾಲಿಕ ಮರಣ ಹೊಂದುವುದು ಬೇಸರ ಸಂಗತಿ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಅಮೋಲ್ ಹಿರಿಕುಡೆ ಹೇಳಿದ್ದಾರೆ.
ರಾಜ್ಯದ ಚುಕ್ಕಾಣಿ ಬದಲಾದರೂ ಆಶ್ಚರ್ಯವಿಲ್ಲ-ಬೊಮ್ಮಾಯಿ
ನಿಮ್ಮವರೇ ನಿಮಗೆ ಶತ್ರುಗಳು ಎಂದು ನಾವು ಸಿದ್ದರಾಮಯ್ಯನವರಿಗೆ ಹಿಂದೆಯೇ ಹೇಳಿದ್ದೆವು. ಅವರಿಗೆ ತಡವಾಗಿ ಅನುಭವಕ್ಕೆ ಬಂದಿದೆ. ಎಲ್ಲವೂ ಸರಿ ಇದೆ ಎಂದು ದೋಣಿಯಲ್ಲಿ ಕುಳಿತ್ತಿದ್ದರು. ಈಗ ಕುಂತ ದೋಣಿಯಲ್ಲಿ ತೂತು ಕೊರೆಯುವ ಕೆಲಸ ನಡೆಯುತ್ತಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಅಧಿಕಾರಿಗಳು ಜನಪರವಾಗಿ ಕೆಲಸ ಮಾಡಬೇಕು- ಶಾಸಕ ಲಮಾಣಿ
ಅಧಿಕಾರಿಗಳು ರೈತರ ಬಳಿ ಹೋಗದೇ ಕೇವಲ ಕಚೇರಿಯಲ್ಲಿ ಕುಳಿತು ಕಾಲಹರಣ ಮಾಡಿದರೆ ನಡೆಯಲ್ಲ, ರೈತರು ಹಾಗೂ ಜನಪರವಾಗಿ ನೌಕರರು ಕೆಲಸ ಮಾಡಬೇಕು ಎಂದು ವಿಧಾನಸಭೆ ಉಪಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಹೇಳಿದರು.
ಕೆಂಚಮ್ಮನ ಕೆರೆ ಎಡ, ಬಲದಂಡೆಯ ಕಾಲುವೆ ಆಧುನೀಕರಣಕ್ಕೆ ₹ 59 ಕೋಟಿ ಅನುಮೋದನೆ
ಪ್ರತಿ ವರ್ಷದಂತೆ ಈ ವರ್ಷ ಐತಿಹಾಸಿಕ ಮದಗದ ಕೆಂಚಮ್ಮನ ಕೆರೆಗೆ ಬಾಗಿನ ಅರ್ಪಣೆ ಮಾಡಿದ್ದು, ಕೆರೆಯ ಎಡ ದಂಡೆ ಮತ್ತು ಬಲ ದಂಡೆ ಕಾಲುವೆ ಆಧುನೀಕರಣಕ್ಕಾಗಿ 59 ಕೋಟಿ ಅನುಮೋದನೆಗೊಂಡಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಕಟ್ಟಡ ಪರವಾನಗಿ ನೀಡಲು ಅಗತ್ಯ ಕ್ರಮ ಕೈಗೊಳ್ಳಿ-ಶಾಸಕ ಶಿವಣ್ಣನವರ
ಕಟ್ಟಡ ಪರವಾನಗಿ ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಜರುಗಿಸುವಂತೆ ಶಾಸಕ ಬಸವರಾಜ ಶಿವಣ್ಣನವರ ಪುರಸಭೆ ಹಾಗೂ ನಗರ ಯೋಜನಾ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದ ಘಟನೆ ಮಂಗಳವಾರ ನಡೆದ ಪುರಸಭೆ ಸಾಮಾನ್ಯ ಸಭೆಯಲ್ಲಿ ಜರುಗಿತು.
ಬಿಜೆಪಿ ದೇಶದಲ್ಲಿ ಸಮರ್ಥ ಆಡಳಿತ ನೀಡಿದೆ-ಅರುಣಕುಮಾರ ಪೂಜಾರ
ಬಿಜೆಪಿ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ದೇಶದಲ್ಲಿ ಸದೃಢ ಹಾಗೂ ಸಮರ್ಥ ಆಡಳಿತ ನೀಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಹೇಳಿದರು.
  • < previous
  • 1
  • ...
  • 339
  • 340
  • 341
  • 342
  • 343
  • 344
  • 345
  • 346
  • 347
  • ...
  • 563
  • next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಜೈಲ್‌ ವಿಡಿಯೋ ಸೋರಿಕೆ ಹಿಂದೆ ನಟ ದರ್ಶನ್‌ ಆಪ್ತ ಧನ್ವೀರ್‌ ಕೈವಾಡ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved