• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಟ್ಟ ಹವ್ಯಾಸಗಳು ಹಿತ ಎನಿಸಿದರೂ ಮುಂದೆ ಕಾಯಿಲೆಯಾಗಿ ಕಾಡುತ್ತದೆ
ಜೀವನದಲ್ಲಿ ಕೆಟ್ಟ ಹವ್ಯಾಸಗಳು ಎಷ್ಟೇ ಹಿತ ಎನಿಸಿದರೂ ಮುಂದೊಂದು ದಿನ ಕಾಯಿಲೆಯಾಗಿ ಕಾಡುತ್ತವೆ. ಒಳ್ಳೆಯ ಹವ್ಯಾಸಗಳು ಎಷ್ಟೇ ಕಹಿ ಎನಿಸಿದರೂ ಮುಂದೊಂದು ದಿನ ಜೀವ ರಕ್ಷಕ ಔಷಧಿಯಾಗಿ ಕಾಪಾಡುತ್ತವೆ ಎಂದು ಜಿಲ್ಲಾ ಜನ ಜಾಗೃತಿ ವೇದಿಕೆಯ ಹಿರಿಯ ಸದಸ್ಯ ಪ್ರಭಾಕರ್‌ರಾವ್ ಮಂಗಳೂರ್ ಹೇಳಿದರು.
ಡಿಜೆ ಸಂಸ್ಕೃತಿ ಬಿಟ್ಟು ಜಾನಪದ ಕಲೆಗಳಿಗೆ ಪ್ರೋತ್ಸಾಹಿಸಿ-ಗಿರೀಶ
ಹಬ್ಬ ಹರಿದಿನಗಳು ಪ್ರತಿಯೊಬ್ಬರಿಗೂ ಮಾನಸಿಕ ನೆಮ್ಮದಿ ಕೊಡುವಂತಿರಬೇಕು, ಆ ನಿಟ್ಟಿನಲ್ಲಿ ಈ ವರ್ಷದ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬವನ್ನು ಇಲಾಖೆಯ ನಿಯಮದಂತೆ ವಿಜೃಂಭಣೆಯಿಂದ ಆಚರಿಸಿ ಎಂದು ಡಿವೈಎಸ್‌ಪಿ ಗಿರೀಶ ಬೋಜಣ್ಣನವರ ಮನವಿ ಮಾಡಿದರು.
ಆರ್ಥಿಕ ಅಭಿವೃದ್ಧಿಗೆ ಸಹಕಾರಿ ರಂಗದ ಕೊಡುಗೆ ಅಪಾರ-ದಾನಪ್ಪಗೌಡ್ರ
ಸಹಕಾರಿ ಸಂಘಗಳು ಜನರ ವಿವಿಧ ಕ್ಷೇತ್ರಗಳು, ಚಟುವಟಿಕೆಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯಗಳನ್ನು ನೀಡುತ್ತವೆ ಎಂದು ಹಾವೇರಿಯ ಸಹಕಾರಿ ಒಕ್ಕೂಟದ ಸಿಇಓ ಎಂ.ಬಿ. ದಾನಪ್ಪ ಗೌಡ್ರು ಹೇಳಿದರು.
ರಸ್ತೆ ಅಪಘಾತ, ಹೆದ್ದಾರಿಯಲ್ಲಿ ಶವವಿಟ್ಟು ಪ್ರತಿಭಟನೆ
ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಅಪಘಾತದಲ್ಲಿ ಮೃತಪಟ್ಟ ಮಹಿಳೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪರಿಹಾರ ನೀಡಬೇಕೆಂದು ಆಗ್ರಹಿಸಿ ತಾಲೂಕಿನ ಚಳಗೇರಿ ಟೋಲ್ ನಾಕಾ ಬಳಿ ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ಭಾನುವಾರ ನಡೆದಿದೆ.
ದುರಾಡಳಿತ, ಭ್ರಷ್ಟಾಚಾರ ನಿರುದ್ಯೋಗಕ್ಕೆ ನೇರ ಕಾರಣ: ರವಿ ಕೃಷ್ಣಾರೆಡ್ಡಿ
ಯುವಜನರಿಗೆ ಉತ್ತಮ ಶಿಕ್ಷಣ ಮತ್ತು ಸಾಮರ್ಥ್ಯ ಹೊಂದಿದ್ದರೂ ಸಹ ಅದಕ್ಕೆ ಸಮನಾದ ಉದ್ಯೋಗ ದೊರೆಯುತ್ತಿಲ್ಲ, ಇದಕ್ಕೆ ಒಂದು ಪ್ರಮುಖ ಕಾರಣ ಅವರಿಗೆ ಸೂಕ್ತವಾದ ಮಾರ್ಗದರ್ಶನದ ಕೊರತೆ ಆಗಿದೆ ಎಂದು ಕೆ.ಆರ್.ಎಸ್. ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಹೇಳಿದರು.
ಪುನೀತ್‌ ರಾಜಕುಮಾರ್‌ ದೇವಸ್ಥಾನ ಕಟ್ಟಿಸಿದ ಅಭಿಮಾನಿ
ಇಲ್ಲೊಬ್ಬ ಪುನೀತ್‌ ರಾಜಕುಮಾರ್‌ ಅವರಿಗಾಗಿ ದೇವಸ್ಥಾನವನ್ನೇ ಕಟ್ಟಿಸಿ ಅಭಿಮಾನ ಮೆರೆದಿದ್ದಾರೆ. ಹತ್ತಾರು ಲಕ್ಷ ರು. ಖರ್ಚು ಮಾಡಿ ಪುನೀತ್‌ ಪುತ್ಥಳಿ, ದೇವಸ್ಥಾನ ನಿರ್ಮಿಸಿದ್ದು, ಉದ್ಘಾಟನೆಗೆ ಸಜ್ಜುಗೊಂಡಿದೆ.
ಗುಣಾತ್ಮಕ ಶಿಕ್ಷಣದ ಸದುಪಯೋಗ ಪಡೆಯಿರಿ-ಶಾಸಕ ಲಮಾಣಿ
ಸ್ವಾಮಿ ವಿವೇಕಾನಂದ ಪಿಯು ಕಾಲೇಜಿನಲ್ಲಿ ಗುಣಾತ್ಮಕ ಶಿಕ್ಷಣ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಂಡು ಉನ್ನತ ಭವಿಷ್ಯ ರೂಪಿಸಿಕೊಳ್ಳುವಂತಾಗಲಿ ಎಂದು ವಿಧಾನಸಭಾ ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಹೇಳಿದರು.
ಜಾತ್ಯತೀತ ಜನತಾದಳ ಸದಸ್ಯತ್ವ ಅಭಿಯಾನಕ್ಕೆ ಚಾಲನೆ
ಹಾವೇರಿ ಜಿಲ್ಲಾ ಜೆಡಿಎಸ್ ಸದಸ್ಯತ್ವ ಅಭಿಯಾನಕ್ಕೆ ಹಾನಗಲ್ಲನಿಂದಲೇ ಚಾಲನೆ ನೀಡಲಾಗುತ್ತಿದ್ದು, ಹಾನಗಲ್ಲ ಕ್ಷೇತ್ರಕ್ಕೆ ಸ್ಥಳೀಯರನ್ನೇ ಶಾಸಕರನ್ನಾಗಿ ಆಯ್ಕೆ ಮಾಡುವ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ ತಿಳಿಸಿದರು.
ವಚನ ಸಾಹಿತ್ಯದಲ್ಲಿರುವ ವಿಚಾರಧಾರೆಗಳು ಆದರ್ಶವಾಗಿವೆ-ಹೆಗಡಾಳ
ಸಮಾಜದಲ್ಲಿ ಆಚರಣೆಯಲ್ಲಿರುವ ಕಂದಾಚಾರಗಳನ್ನು ತೊಲಗಿಸಿ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ವಚನ ಸಾಹಿತ್ಯದಲ್ಲಿರುವ ವಿಚಾರಧಾರೆಗಳು ಆದರ್ಶವಾಗಿವೆ ಎಂದು ಎಸ್‌ಜೆಎಂವಿ ಕಾಲೇಜಿನ ಪ್ರಾ. ಆರ್.ವ್ಹಿ. ಹೆಗಡಾಳ ಹೇಳಿದರು.
ಅರಣ್ಯವಿಲ್ಲದಿದ್ದರೇ ಭೂಕುಸಿತ ಘಟನೆಗಳು ತಪ್ಪಿದ್ದಲ್ಲ-ರಘುಪತಿಗೌಡ
ಇತ್ತೀಚೆಗೆ ಕರ್ನಾಟಕದ ಕರಾವಳಿ ಪ್ರದೇಶದ ಮತ್ತು ಕೇರಳದ ವಯನಾಡಿನಲ್ಲಿ ನಡೆದ ಭೂಕುಸಿತ ಘಟನೆಗಳನ್ನು ಯಾರೂ ಕೂಡ ಊಹಿಸಿರಲಿಲ್ಲ. ಆದರೆ ಇವರೆಡು ಪ್ರಕರಣಗಳು ವಿಶ್ವದ ಗಮನ ಸೆಳೆದಿದ್ದು, ಅರಣ್ಯವಿಲ್ಲದಿದ್ದರೇ ಅನಾಹುತ ತಪ್ಪಿದ್ದಲ್ಲ ಎಂಬ ಸ್ಪಷ್ಟ ಸಂದೇಶವನ್ನು ಇಡೀ ಮನುಕುಲಕ್ಕೆ ನೀಡಿದ್ದಂತೂ ಸತ್ಯ ಎಂದು ಯೋಜನಾಧಿಕಾರಿ ರಘುಪತಿಗೌಡ ಹೇಳಿದರು.
  • < previous
  • 1
  • ...
  • 341
  • 342
  • 343
  • 344
  • 345
  • 346
  • 347
  • 348
  • 349
  • ...
  • 563
  • next >
Top Stories
ದಿಲ್ಲಿ ಕೆಂಪುಕೋಟೆ ಕಾರು ಸ್ಫೋಟಕ್ಕೆ 8 ಬಲಿ
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved