• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳೆಹಾನಿ ಸಮೀಕ್ಷೆ ಕೈಗೊಳ್ಳುವಲ್ಲಿ ಮೀನಮೇಷ, ರೈತರಿಂದ ಪ್ರತಿಭಟನೆ
ಕೃಷಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಗೋವಿನಜೋಳದ ಬೆಳೆಹಾನಿ ಸಮೀಕ್ಷೆ ಕೈಗೊಳ್ಳುವಲ್ಲಿ ಮೀನ-ಮೇಷ ಎಣಿಸುತ್ತಿರುವುದರಿಂದ ರೈತರಿಗೆ ಸಮಸ್ಯೆ ಎದುರಾಗಿದೆ. ಮುಂಗಾರು ಆರಂಭದಿಂದಲೂ ಸತತ ಮಳೆ ಸುರಿಯುತ್ತಿರುವುದು ಇಲಾಖೆಗಳಿಗೆ ಮಾಹಿತಿಯಿದ್ದರೂ ರೈತರಿಗೆ ಅನ್ಯಾಯಮಾಡುತ್ತಿವೆ ಎಂದು ರೈತಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ಆಕ್ರೋಶ ವ್ಯಕ್ತಪಡಿಸಿದರು.
ಹಿಂದೂ ಧರ್ಮದ ಬಗ್ಗೆ ಯುವಜನತೆಗೆ ಅರಿವು ಮೂಡಿಸಿ: ಸ್ಥಾನು ಮಾಲುಯನ್‌ಜೀ
ದೇಶದ ಸನಾತನ ಸಂಸ್ಕೃತಿ ಸಾವಿರಾರು ವರ್ಷಗಳಿಂದ ಬಂದಿದೆ. ಇದನ್ನು ಹೋಗಲಾಡಿಸಬೇಕು ಎಂದು ಅನೇಕ ಶತಮಾನಗಳಿಂದ ಅನೇಕರು, ಸಮುದಾಯಗಳು ಪ್ರಯ್ನತಪಟ್ಟರೂ ಹಿಂದೂ ಧರ್ಮ ಅಳಿಯದೆ ಗಟ್ಟಿಯಾಗಿ ನಿಂತಿದೆ ಎಂದು ವಿಶ್ವ ಹಿಂದೂ ಪರಿಷತ್ ಕೇಂದ್ರಿಯ ಅಧಿಕಾರಿ ಸ್ಥಾನು ಮಾಲುಯನ್‌ಜೀ ಹೇಳಿದರು.
ಅಂಗವಿಕಲರಲ್ಲದವರಿಗೂ ಸರ್ಟಿಫಿಕೆಟ್: ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹ
ಬ್ಯಾಡಗಿ ತಾಲೂಕಿನಲ್ಲಿ ಸುಳ್ಳು ಪ್ರಮಾಣಪತ್ರದ ಹಾವಳಿ ಮೀತಿಮೀರಿ ನಡೆಯುತ್ತಿದೆ, ದುಡ್ಡು ಕೊಟ್ಟರೆ ಸಾಕು ಸಾರ್ವಜನಿಕ ಆಸ್ಪತ್ರೆ ವೈದ್ಯರು ಎಲ್ಲ ನ್ಯೂನತೆಗಳಿವೆ ಎಂದು ಸರ್ಟಿಫಿಕೆಟ್‌ ನೀಡುತ್ತಿದ್ದಾರೆ ಎಂದು ವಿಶೇಷ ಚೇತನರ ಸಂಘದ ತಾಲೂಕಾಧ್ಯಕ್ಷ ಪಾಂಡುರಂಗ ಸುತಾರ ಆರೋಪಿಸಿದ್ದಾರೆ.
ಆಗಸ್ಟ್ 31ರಂದು ಶಿಗ್ಗಾಂವಿಯಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರ
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಆ. ೩೧ರಂದು ಬೆಳಗ್ಗೆ ೧೦ ಗಂಟೆಗೆ ಶಿಗ್ಗಾಂವಿಯ ಪಕ್ಷದ ಕಚೇರಿಯಲ್ಲಿ (ಬಸವೇಶ್ವರ ಆಟೋಮೊಬೈಲ್ಸ್‌ ಮೇಲೆ) ಯುವಜನರಿಗಾಗಿ ಉದ್ಯೋಗ, ವೃತ್ತಿ ಮಾರ್ಗದರ್ಶನ ಶಿಬಿರ ಆಯೋಜಿಸಲಾಗಿದೆ.
ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿ ಕೇಂದ್ರ ಆರಂಭಕ್ಕೆ ಸೂಚನೆ
ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಉತ್ಪನ್ನ ಖರೀದಿ ಕೇಂದ್ರವನ್ನು ಮೊದಲ ಹಂತದಲ್ಲಿ ಸವಣೂರು ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಆರಂಭಿಸುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.
ಸ್ವಾತಂತ್ರ್ಯ ಹೋರಾಟಗಾರರಿಂದ ನಮಗೆ ಸ್ಥಾನಮಾನ: ರುದ್ರಪ್ಪ ಲಮಾಣಿ
ಹಾವೇರಿ ನಗರದ ಡಾ. ಮಹದೇವ ಬಣಕಾರ ಜಿಲ್ಲಾ ಗ್ರಂಥಾಲಯದ ಸಭಾಂಗಣದಲ್ಲಿ ಅಖಿಲ ಕರ್ನಾಟಕ ಸ್ವಾತಂತ್ರ್ಯಯೋಧರ ಉತ್ತರಾಧಿಕಾರಿಗಳ ಸಂಘದಿಂದ ಸ್ವಾತಂತ್ರ್ಯ ಯೋಧರ ಉತ್ತರಾಧಿಕಾರಿಗಳ ದ್ವಿತೀಯ ಸಮ್ಮೇಳನ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೋತ್ಸವ ಕಾರ್ಯಕ್ರಮ ಆಯೋಜಿಲಾಗಿತ್ತು.
ಕಸಾಪದಿಂದ ಶ್ರಾವಣ ಮಾಸದ ಗೋಷ್ಠಿ ಶ್ಲಾಘನೀಯ: ಯು.ಬಿ. ಬಣಕಾರ
ಹಳ್ಳಿಗಳಲ್ಲಿ ಎಲ್ಲ ಜನರು ಶ್ರಾವಣ ಮಾಸವನ್ನು ಅತ್ಯಂತ ಪವಿತ್ರ ಹಾಗೂ ಭಕ್ತಿಯಿಂದ ದೇವರನ್ನು ಪೂಜಿಸಿ, ಪುರಾಣ ಪ್ರವಚನಗಳನ್ನು ಏರ್ಪಡಿಸುವ ಮೂಲಕ ಸಮಾಜದಲ್ಲಿ ಶಾಂತಿ ನೆಲೆಸುವಂತೆ ಮಾಡುವರು ಎಂದು ಶಾಸಕ ಯು.ಬಿ. ಬಣಕಾರ್ ಹೇಳಿದರು.
ಸಭ್ಯ ಸಮಾಜ ನಿರ್ಮಾಣಕ್ಕೆ ಲೇಖನಿ ಬಳಕೆಯಾಗಲಿ: ಶಂಭು ಬಳಿಗಾರ
ಹಾವೇರಿ ಪಟ್ಟಣದ ಎಸ್‌ಆರ್‌ಜೆವಿ ಕಾಲೇಜಿನಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನಿಂದ ಮಕ್ಕಳಿಗಾಗಿ ರೆಕ್ಕೆಗಳಾಗೋಣ ವಿನೂತನ ಕಾರ್ಯಕ್ರಮ, ಉಪನ್ಯಾಸ ಮತ್ತು ಸನ್ಮಾನ ಸಮಾರಂಭ ನಡೆಯಿತು.
ಸದಸ್ಯತ್ವ ನೋಂದಾಯಿಸಲು ಹಾವೇರಿ ಬಿಜೆಪಿ ಕಾರ್ಯಕರ್ತರ ಸಜ್ಜು
ಮುಂಬರುವ ದಿನದಲ್ಲಿ ಹಾವೇರಿ ಜಿಲ್ಲೆಯಲ್ಲಿ ಸದಸ್ಯತ್ವ ಅಭಿಯಾನದ ಮೂಲಕ ೯ ಲಕ್ಷಕ್ಕೂ ಹೆಚ್ಚು ಸದಸ್ಯತ್ವ ನೋಂದಣಿ ಮಾಡಿಸಿ, ಜಿಲ್ಲೆಯನ್ನು ಬಿಜೆಪಿಯ ಭದ್ರಕೋಟೆಯನ್ನಾಗಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಕರೆ ನೀಡಿದ್ದಾರೆ.
ಜಾನಪದ, ಅಧ್ಯಾತ್ಮ ಒಂದೇ ನಾಣ್ಯದ ಮುಖಗಳಿದ್ದಂತೆ: ಶಿವಬಸವ ಶ್ರೀಗಳು
ಅಕ್ಕಿಆಲೂರಿನ ಚನ್ನವೀರೇಶ್ವರ ವಿರಕ್ತಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಚಿಂತನಗೋಷ್ಠಿ ನಡೆಯಿತು. ವಿರಕ್ತಮಠದ ಶಿವಬಸವ ಶ್ರೀಗಳು ಮಾತನಾಡಿ, ಜನಪದ ಹಾಗೂ ಅಧ್ಯಾತ್ಮದ ಸಂಬಂಧ ವಿವರಿಸಿದರು.
  • < previous
  • 1
  • ...
  • 344
  • 345
  • 346
  • 347
  • 348
  • 349
  • 350
  • 351
  • 352
  • ...
  • 563
  • next >
Top Stories
ದಿಲ್ಲಿ ಕೆಂಪುಕೋಟೆ ಕಾರು ಸ್ಫೋಟಕ್ಕೆ 8 ಬಲಿ
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved