ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬ್ಯಾಡಗಿ ತಾಲೂಕಿನ ತಡಸ ಗ್ರಾಮದಲ್ಲಿ ಪತ್ನಿ ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
ಸೋಮವಾರ ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ಇಬ್ಬರ ನಡುವೆ ವಾಗ್ವಾದವಾಗಿ ಜಗಳ ವಿಕೋಪಕ್ಕೆ ಹೋಗಿದೆ. ಬೆಳಗ್ಗೆ 4.30ರ ವರೆಗೆ ಇಬ್ಬರು ಜಗಳವಾಡಿದ್ದು, ಮನೆಯಲ್ಲಿದ್ದ ಚಾಕುವಿನಿಂದ ಹೆಂಡತಿಗೆ ಹಲವು ಬಾರಿ ಇರಿದಿದ್ದಾನೆ. ಇದರಿಂದ ಪವಿತ್ರಾ ನರಳಾಡಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾಳೆ.
ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ: ರುದ್ರಪ್ಪ ಲಮಾಣಿ
ಗ್ಯಾರಂಟಿ ಯೋಜನೆಯಲ್ಲಿ ಮಹಿಳೆಯರಿಗೆ ಅನುಕೂಲವಾಗಿದ್ದು, ಸ್ವಾವಲಂಬಿಗಳಾಗಿ ಬದುಕುವ ಅವಕಾಶವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯ ಮೂಲಕ ಅವರಿಗೆ ನೀಡಿದೆ.
ಅನಧಿಕೃತ ವಧಾಲಯ ತೆರವು ಮಾಡಲು ಬ್ಯಾಡಗಿಯಲ್ಲಿ ಶಿವಶರಣ ಹರಳಯ್ಯ ಸಮಾಜದಿಂದ ಮನವಿ
ದುರ್ವಾಸನೆಯಿಂದ ದೇವಸ್ಥಾನಕ್ಕೆ ಆಗಮಿಸುವ ಭಕ್ತರು ಮೂಗಿಗೆ ಬಟ್ಟೆ ಕಟ್ಟಿ ಕೊಂಡು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಕಡಿವಾಣ ಹಾಕದಿದ್ದಲ್ಲಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು.
ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ
ಕಳೆದ 5 ತಿಂಗಳಿನಿಂದ ಗೃಹಲಕ್ಷ್ಮೀ ಹಣ ಬಂದಿಲ್ಲ. ಗ್ಯಾರಂಟಿಗಳು ಯಾರನ್ನು ಉದ್ಧಾರ ಮಾಡಿಲ್ಲ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು.
ಹಿರೇಕೆರೂರಿನಲ್ಲಿ ಬೆಳೆಹಾನಿ ಪರಿಹಾರಕ್ಕೆ ಆಗ್ರಹಿಸಿ ನಾಳೆ ಅರ್ಜಿ ಸಲ್ಲಿಕೆ
ಆ. 6ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಬೆಳೆನಷ್ಟ ಹೊಂದಿದ ರೈತರು ಸಾಮೂಹಿಕವಾಗಿ ಪ್ರತಿಭಟನೆ ಮಾಡಿ, ವೈಯಕ್ತಿಕವಾಗಿ ಬೆಳೆಹಾನಿ ಕುರಿತು ಅರ್ಜಿ ಸಲ್ಲಿಸಲಾಗುವುದು.
ಗುತ್ತಲ ತಾಲೂಕು ಕೇಂದ್ರವನ್ನಾಗಿ ಘೋಷಿಸುವಂತೆ ಮನವಿ
ಮನವಿ ಸ್ವೀಕರಿಸಿದ ಶಾಸಕ ರುದ್ರಪ್ಪ ಲಮಾಣಿ ಮಾತನಾಡಿ, ಸ್ಥಳೀಯರ ಬೇಡಿಕೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ. ಮುಂದಿನ ದಿನಗಳಲ್ಲಿ ನಿಮ್ಮ ಆಗ್ರಹ ಈಡೇರುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.
ಮೂಲ ಸೌಕರ್ಯ ಕಲ್ಪಿಸಲು ಹಿರೇಕೆರೂರಿನ ಗುಡ್ಡಳ್ಳಿ ಪ್ಲಾಟಿನ ನಿವಾಸಿಗಳ ಮನವಿ
ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಗುಡ್ಡಳ್ಳಿ ಪ್ಲಾಟ್ ಜನವಸತಿ ಪ್ರದೇಶದಲ್ಲಿ ಮೂಲ ಸೌಕರ್ಯಗಳಿಂದ ವಂಚಿತವಾಗಿ ನಿತ್ಯ ತೊಂದರೆ ಅನುಭವಿಸುವಂತಾಗಿದೆ. ರಸ್ತೆಗಳು ಹಾಳಾಗಿದ್ದು, ಮಳೆ ಬಂದಾಗ ರಸ್ತೆಗಳು ನೀರಿನಿಂದ ಆವೃತವಾಗಿ ನಿವಾಸಿಗಳು ಓಡಾಡದಂಥ ಪರಿಸ್ಥಿತಿ ಇದೆ.
ಅಗತ್ಯ ದಾಖಲಾತಿಗಳೊಂದಿಗೆ ಬೆಳೆಹಾನಿಗೆ ಅರ್ಜಿ ಸಲ್ಲಿಸಲು ತಹಸೀಲ್ದಾರ್ ರೇಣುಕಾ ಸೂಚನೆ
ಯೂರಿಯಾ ಕೊರತೆ ಇದೆ. ತಾಲೂಕಿಗೆ ಅತಿ ಕಡಿಮೆ ಪ್ರಮಾಣದ ಯೂರಿಯಾ ಪೂರೈಕೆಯಾಗಿರುವುದು ಕಳವಳಕಾರಿ ಸಂಗತಿ. ಕಳೆದ ವರ್ಷದ ಬೆಳೆವಿಮೆ ಬಾಕಿ ಇದೆ, ಬೆಳೆ ಹೊಂದಾಣಿಕೆಯಾಗದೇ ಸಮಸ್ಯೆಗಳು ಉಂಟಾಗಿವೆ.
ಯಾಂತ್ರಿಕೃತ ಬದುಕಲ್ಲಿ ಆರೋಗ್ಯಕ್ಕೆ ಇರಲಿ ಕಾಳಜಿ: ತಹಸೀಲ್ದಾರ್ ಆರ್.ಎಚ್. ಭಾಗವಾನ
, ಸಮಸ್ಯೆ ಬಂದ ಮೇಲೆ ತೊಂದರೆ ಪಡುವುದಕ್ಕಿಂತ ಅದು ಬಾರದಂತೆ ಮುಂಜಾಗ್ರತೆ ವಹಿಸುವುದು ಒಳಿತು ಎಂಬ ಮಾತು ಎಲ್ಲ ಕ್ಷೇತ್ರಗಳಲ್ಲಿಯೂ ಬಳಕೆಯಲ್ಲಿದೆ.
ಸಮಾಜದ ಅಂಕುಡೊಂಕು ತಿದ್ದಿದ ಶರಣರು: ಶೋಭಾತಾಯಿ ಮಾಗಾವಿ
ದಾನಮ್ಮದೇವಿ ದೇವಸ್ಥಾನ ಭಕ್ತರ ಸಹಕಾರದೊಂದಿಗೆ ಕಾಲಕಾಲಕ್ಕೆ ಹಮ್ಮಿಕೊಳ್ಳುವ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಬಗ್ಗೆ ತಿಳಿಸಿ, ಸಮಾಜ ಸೇವೆಯು ಜೀವನಕ್ಕೆ ಆನಂದ ನೀಡುತ್ತದೆ.
< previous
1
...
31
32
33
34
35
36
37
38
39
...
522
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ