ಜಿಲ್ಲೆಯಲ್ಲಿ 17,022 ಹೆಕ್ಟೇರ್ ಬೆಳೆಹಾನಿ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರನಿರಂತರ ಮಳೆಯಿಂದ ಉಂಟಾದ ಬೆಳೆಹಾನಿಗೆ ಸಂಬಂಧಿಸಿದಂತೆ, ಕಂದಾಯ, ತೋಟಗಾರಿಕೆ, ಕೃಷಿ ಇಲಾಖೆ ಅಧಿಕಾರಿಗಳು ಬೆಳೆಹಾನಿಯ ಕುರಿತು ಜಂಟಿ ಸಮೀಕ್ಷೆ ಜರುಗಿಸಲಾಗಿದೆ. ತಾಲೂಕುವಾರು ಬೆಳೆಹಾನಿ ಕ್ಷೇತ್ರದ ವಿವರಗಳನ್ನು ಜಿಲ್ಲೆಯ ಎಲ್ಲ ತಹಸೀಲ್ದಾರರು ವರದಿ ಸಲ್ಲಿಸಿದ್ದಾರೆ.