• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೌಕರರ ಸಹಭಾಗಿತ್ವದಿಂದ ರಾಜ್ಯದ ಅಭಿವೃದ್ಧಿ: ಶಾಸಕ ಶ್ರೀನಿವಾಸ ಮಾನೆ
ನೌಕರರು ಕೂಡ ಸರ್ಕಾರದ ಯೋಜನೆಗಳನ್ನು ಸಾಕಾರ ಮಾಡುವ ಸಂಕಲ್ಪ ಮಾಡಬೇಕು. ನೌಕರರ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ಉತ್ಕೃಷ್ಟ ಸೇವೆಗೆ ತಂತ್ರಜ್ಞಾನ ಅನಿವಾರ್ಯ: ಸಚಿವ ಶಿವಾನಂದ ಪಾಟೀಲ
ಕಂದಾಯ ಇಲಾಖೆ ಸರ್ಕಾರದ ಜೀವನಾಡಿಯಾಗಿದೆ. ಅಲ್ಲಿರುವ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಬೇಕಾಗಿದೆ ಎಂದು ಸಚಿವ ಶಿವಾನಂದ ಪಾಟೀಲ ತಿಳಿಸಿದರು.
ಬ್ಯಾಡಗಿಯ ರಸ್ತೆಗೆ ಸುರೇಶಗೌಡ್ರ ಪಾಟೀಲ ಹೆಸರಿಡಲು ಮನವಿ
ಸುರೇಶಗೌಡ್ರ ಪಾಟೀಲ ಅವರ ನಿಸ್ವಾರ್ಥ ಸೇವೆಯಿಂದ ಬ್ಯಾಡಗಿ ಪಟ್ಟಣವು ಅಭಿವೃದ್ಧಿಗೊಂಡಿದೆ ಎಂದು ವರ್ತಕರು ತಿಳಿಸಿದ್ದಾರೆ.
ಬುಡಕಟ್ಟು ಸಮುದಾಯ ಸರ್ಕಾರದ ಯೋಜನೆಯ ಲಾಭ ಪಡೆಯಲಿ: ಶಾಸಕ ಬಸವರಾಜ ಶಿವಣ್ಣನವರ
ಎಸ್‌ಸಿ, ಎಸ್‌ಟಿ ಜನಾಂಗಕ್ಕೆ ಆರ್ಥಿಕ ಶಕ್ತಿ ತುಂಬುವ ಹಿನ್ನೆಲೆ 2013ರಲ್ಲಿ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮಂಡಿಸುವ ಆಯವ್ಯಯದಲ್ಲಿ ಶೇ. 20ರಷ್ಟು ಮೊತ್ತವನ್ನು ಎಸ್‌ಸಿ, ಎಸ್‌ಟಿ ಜನಾಂಗಕ್ಕೆ ಕಾಯ್ದಿರಿಸಲು ಕಾನೂನು ತಿದ್ದುಪಡಿ ಮಾಡಲಾಗಿದೆ.
ಎಚ್‌.ಕೆ. ಪಾಟೀಲ ಸಿಎಂಗೆ ಪತ್ರ ಬರೆದರೆ ತಪ್ಪೇನು?: ಶಿವಾನಂದ ಪಾಟೀಲ
ಸಿಎಂಗೆ ಸಚಿವರು ಪತ್ರ ಬರೆಯುವುದರಲ್ಲಿ ತಪ್ಪೇನಿದೆ? ಬರೆಯಲಿ. ಈ ಕುರಿತು ಸಿಎಂ ತನಿಖೆ ನಡೆಸಲಿ. ತಪ್ಪಿದ್ದವರ ಮೇಲೆ ಕ್ರಮವಾಗುತ್ತದೆ ಎಂದಷ್ಟೇ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ಚುಟುಕಾಗಿ ಉತ್ತರಿಸಿದರು.
ಪರಸ್ಪರ ವಿಶ್ವಾಸದಿಂದ ಸಹಕಾರಿ ಸಂಘಗಳು ಅಭಿವೃದ್ಧಿ ಹೊಂದಲು ಸಾಧ್ಯ: ಶಾಸಕ ಶ್ರೀನಿವಾಸ ಮಾನೆ
ಗ್ರಾಮೀಣ ಭಾಗದ ಬಡವರು, ಮಧ್ಯಮ ಹಾಗೂ ರೈತಾಪಿ ವರ್ಗಕ್ಕೆ ಬ್ಯಾಂಕಿನ ಸಕಲ ಸೌಲಭ್ಯಗಳು ದೊರಕಬೇಕಿದೆ. ಬ್ಯಾಂಕುಗಳು ಕೇವಲ ಆರ್ಥಿಕ ಚಟುವಟಿಕೆಗಷ್ಟೇ ಸೀಮಿತವಾಗದೇ ಬೇರೆ ಬೇರೆ ನಾಗರಿಕ ಸೇವೆಗಳನ್ನೂ ನೀಡಲು ಮುಂದೆ ಬರಬೇಕಿದೆ.
ಮಾನಸಿಕವಾಗಿ ಸ್ವಾಸ್ಥ್ಯವಾಗಿಸುವ ಜೈಲು ಶುದ್ಧೀಕರಣ ಕೇಂದ್ರಗಳು: ಪ್ರೊ. ಟಿ.ಎಂ. ಭಾಸ್ಕರ್
ಜೈಲಿನಲ್ಲಿರುವ ಕೈದಿಗಳ ಕುರಿತು ಅವರ ಹೆತ್ತವರು ಕೊರಗುತ್ತಾರೆ, ಮರುಗುತ್ತಾರೆ. ಕೋಪಕ್ಕೆ ಬುದ್ಧಿ ಕೊಟ್ಟ ಪರಿಣಾಮ ಜೈಲಿಗೆ ಬಂದಿರುವುದರಿಂದ ನಡತೆ ಶುದ್ಧೀಕರಿಸಿಕೊಳ್ಳಲು ಅವಕಾಶ ಆಗುತ್ತದೆ.
ದೇಹ, ಮನಸ್ಸಿನ ಚೈತನ್ಯಕ್ಕೆ ಯೋಗ ಪೂರಕ: ನ್ಯಾಯಾಧೀಶ ಅಮೋಲ್ ಹಿರೇಕುಡಿ
ಯೋಗ ಕೇವಲ ದೈಹಿಕ ಶ್ರಮವಲ್ಲ, ಇದರಲ್ಲಿ ಅಧ್ಯಾತ್ಮ ಹಾಗೂ ಮಾನಸಿಕ ಬದಲಾವಣೆಗೆ ಅವಶ್ಯವಿದೆ. ದೈನಂದಿನ ಯೋಗಾಭ್ಯಾಸ ರೂಢಿಸಿಕೊಂಡಲ್ಲಿ ಹಲವು ರೋಗಗಳಿಂದ ದೂರ ಉಳಿಯಲು ಸಾಧ್ಯ.
ಗ್ಯಾರಂಟಿ ಯೋಜನೆ ಅರ್ಹ ಫಲಾನುಭವಿಗಳಿಗೆ ತಲುಪಿಸಿ: ಶಾಸಕ ಯಾಸೀರ್ ಅಹ್ಮದಖಾನ ಪಠಾಣ
ಹೊಸ ಬಿಪಿಎಲ್ ಪಡಿತರ ಕಾರ್ಡ್ ಮಾಡಿಕೊಡಲು ಏಜೆಂಟರಾಗಲಿ, ಅಧಿಕಾರಿಗಳಾಗಲಿ ಹಣ ಕೇಳಿದರೆ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೆಕಾಗುತ್ತದೆ ಎಂದು ಶಾಸಕ ಯಾಸೀರ್ ಅಹ್ಮದಖಾನ ಪಠಾಣ ಎಚ್ಚರಿಕೆ ನೀಡಿದರು.
ಬ್ಯಾಡಗಿ ಸಮಗ್ರ ಅಭಿವೃದ್ಧಿ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಶಿವಾನಂದ ಪಾಟೀಲ
ಮಾರುಕಟ್ಟೆಗೆ ರೈತ ಭವನ ನೂತನ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಬ್ಯಾಡಗಿ ಮತಕ್ಷೇತ್ರದಲ್ಲಿ ರೈತರು ಮತ್ತು ವ್ಯಾಪಾರಸ್ಥರ ಅನುಕೂಲಕ್ಕಾಗಿ ಚಿಕ್ಕಬಾಸೂರ ಹಾಗೂ ಹೂಲಿಹಳ್ಳಿ ಮೆಗಾ ಮಾರುಕಟ್ಟೆಗಳಲ್ಲಿ ₹10 ಕೋಟಿ ವೆಚ್ಚದಲ್ಲಿ ಸುಸಜ್ಜಿತ 2 ಶಿಥಲೀಕರಣ ಘಟಕಗಳನ್ನು ನಿರ್ಮಿಸಲು ಮುಂದಾಗಿದೆ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 485
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved