ಬುಡಕಟ್ಟು ಸಮುದಾಯ ಸರ್ಕಾರದ ಯೋಜನೆಯ ಲಾಭ ಪಡೆಯಲಿ: ಶಾಸಕ ಬಸವರಾಜ ಶಿವಣ್ಣನವರಎಸ್ಸಿ, ಎಸ್ಟಿ ಜನಾಂಗಕ್ಕೆ ಆರ್ಥಿಕ ಶಕ್ತಿ ತುಂಬುವ ಹಿನ್ನೆಲೆ 2013ರಲ್ಲಿ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮಂಡಿಸುವ ಆಯವ್ಯಯದಲ್ಲಿ ಶೇ. 20ರಷ್ಟು ಮೊತ್ತವನ್ನು ಎಸ್ಸಿ, ಎಸ್ಟಿ ಜನಾಂಗಕ್ಕೆ ಕಾಯ್ದಿರಿಸಲು ಕಾನೂನು ತಿದ್ದುಪಡಿ ಮಾಡಲಾಗಿದೆ.