• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
3 ತಿಂಗಳಿಂದ ಬಾರದ ವೇತನ, ಧರಣಿ ಕೈಗೊಳ್ಳಲು ಪ್ರೌಢಶಾಲೆ ಶಿಕ್ಷಕರ ತೀರ್ಮಾನ
ರಟ್ಟೀಹಳ್ಳಿ ಪಟ್ಟಣದ ಬಂಟೇಶ್ವರ ದೇವಸ್ಥಾನದಲ್ಲಿ ತಾಲೂಕಿನ ಪ್ರೌಢಶಾಲೆಯ ಶಿಕ್ಷಕರು, ಸಿಬ್ಬಂದಿಗಳು ಸಭೆ ನಡೆಸಿ ಒಂದು ವಾರದೊಳಗೆ ವೇತನ ಪಾವತಿಯಾಗದಿದ್ದಲ್ಲಿ ಬಿಇಒ ಕಚೇರಿ ಮುಂದೆ ಧರಣಿ ಕೈಗೊಳ್ಳಲು ತೀರ್ಮಾನಿಸಿದರು.
ತಂಬಾಕು ವಿರೋಧಿ ಜಾಥಾಕ್ಕೆ ನ್ಯಾಯಾಧೀಶರಿಂದ ಚಾಲನೆ
ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ ಜಾಗೃತಿ ಜಾಥಾಕ್ಕೆ ಪ್ರಧಾನ ವ ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಸಿ. ಸದಾನಂದಸ್ವಾಮಿ ಅವರು ಚಾಲನೆ ನೀಡಿ, ತುಂಬಾಕು ಉತ್ಪನ್ನಗಳ ದುಷ್ಪರಿಣಾಮ ಕುರಿತು ಮಾತನಾಡಿದರು.
ಮಕ್ಕಳನ್ನು ಹಬ್ಬದ ವಾತಾವರಣದಲ್ಲಿ ಬರ ಮಾಡಿಕೊಂಡ ಶಿಕ್ಷಕರು
ಹೊಸ ಶೈಕ್ಷಣಿಕ ವರ್ಷದಾರಂಭ ಅತ್ಯಂತ ಸಂಭ್ರಮದಿಂದ ಕೂಡಿದ್ದು ಎಲ್ಲ ಪ್ರಾಥಮಿಕ ಪ್ರೌಢ ಶಾಲೆಗಳಲ್ಲಿ ಶಿಕ್ಷಕರು ಮಕ್ಕಳನ್ನು ಹಬ್ಬದ ವಾತಾವರಣದಲ್ಲಿ ಬರ ಮಾಡಿಕೊಂಡರು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ಸಾಲಿಮಠ ತಿಳಿಸಿದರು.
ಜಗತ್ತಿನ ಸಾಮಾನ್ಯ ಸಮಸ್ಯೆಗಳಲ್ಲಿ ತಂಬಾಕು ಸೇವನೆಯೂ ಸೇರಿದೆ-ನ್ಯಾಯಾಧೀಶ ಅಮೋಲ ಜಯಕುಮಾರ
ಜಗತ್ತು ಎದುರಿಸುತ್ತಿರುವ ಸಾಮಾನ್ಯ ಸಮಸ್ಯೆಗಳಲ್ಲಿ ತಂಬಾಕು ಸೇವನೆ ಕೂಡ ಒಂದಾಗಿದೆ. ಯಾರಾದರೂ ಸಿಗರೇಟಿನ ದಾಸರಾಗಿದ್ದರೆ, ಒಳ್ಳೆಯದಕ್ಕಾಗಿ ಇಂದೇ ಧೂಮಪಾನ ನಿಲ್ಲಿಸಿ, ತ್ಯಜಿಸಿದ ಕೆಲವೇ ದಿನಗಳಲ್ಲಿ ಅದರ ಪ್ರಯೋಜನಗಳು ಸ್ಪಷ್ಟವಾಗಿ ತಮಗೆ ಗೋಚರಿಸಲಿವೆ ಎಂದು ಹಿರಿಯಶ್ರೇಣಿ ದಿವಾಣಿ ನ್ಯಾಯಾಧೀಶ ಅಮೋಲ ಜಯಕುಮಾರ್ ಹಿರಿಕುಡಿ ಅಭಿಪ್ರಾಯ ವ್ಯಕ್ತಪಡಿಸಿದರು.
ವಾರ್ತಾಧಿಕಾರಿ ರಂಗನಾಥಗೆ ಆತ್ಮೀಯ ಬೀಳ್ಕೊಡುಗೆ
ವಯೋನಿವೃತ್ತಿ ಹೊಂದಿದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಿಲ್ಲಾ ವಾರ್ತಾಧಿಕಾರಿ ಡಾ. ಬಿ.ಆರ್.ರಂಗನಾಥ್ ಹಾಗೂ ಇಲಾಖೆ ಸಿಬ್ಬಂದಿ ರಾಮವ್ವ ಕೊರವರ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.
ಹಾವೇರಿಯಲ್ಲಿ ಗೌತಮ ಬುದ್ಧನ ಜಯಂತ್ಯುತ್ಸವ ಆಚರಣೆ
ಹಾವೇರಿ ನಗರದ ಕಾಗಿನೆಲೆ ರೋಡ್‌ನ ಶ್ರೀ ಮುರುಘರಾಜೇಂದ್ರ ಮಠದಲ್ಲಿ ದಲಿತ ಸಂಘರ್ಷ ಸಮಿತಿ ಭೀಮ ಘರ್ಜನೆ ಸಂಘಟನೆಯ ವತಿಯಿಂದ ಗೌತಮ ಬುದ್ಧನ ಜಯಂತ್ಯುತ್ಸವವನ್ನು ಸರಳವಾಗಿ ಆಚರಿಸಲಾಯಿತು.
ಪ್ರಸ್ತುತ ಸಮಾಜದಲ್ಲಿ ಅಕ್ಷರ ಜ್ಞಾನವಿಲ್ಲದಿದ್ದರೇ ಬದುಕು ದುಸ್ತರ-ತಹಸೀಲ್ದಾರ್‌
ಪ್ರಸ್ತುತ ಸಮಾಜದಲ್ಲಿ ಅಕ್ಷರ ಜ್ಞಾನವಿಲ್ಲದಿದ್ದರೇ ಬದುಕು ಅತ್ಯಂತ ದುಸ್ತರ, ಶಿಕ್ಷಣವಿಲ್ಲದಿದ್ದರೇ ಮೌಲ್ಯರಹಿತ ಬದುಕು ಸಾಗಿಸಬೇಕಾಗುತ್ತದೆ. ಹೀಗಾಗಿ ಭವಿಷ್ಯವನ್ನು ರೂಪಿಸಿಕೊಳ್ಳುವಲ್ಲಿ ಶಿಕ್ಷಣ ಪ್ರಮುಖ ಮಾನದಂಡವಾಗಲಿದೆ ಎಂದು ತಹಸೀಲ್ದಾರ್ ಪಟ್ಟರಾಜೇಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.
ಗ್ರಾಮಸ್ಥರ ಸಹಕಾರದಿಂದ ಮಾತ್ರ ಡೆಂಘೀ ನಿಯಂತ್ರಣ ಸಾಧ್ಯ-ಡಾ. ಲಿಂಗರಾಜ
ಹಾನಗಲ್ಲ ತಾಲೂಕಿನಲ್ಲಿ ಡೆಂಘೀ ನಿಯಂತ್ರಣದಲ್ಲಿಲ್ಲ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮಸ್ಥರ ಸಹಕಾರದಿಂದ ಮಾತ್ರ ನಿಯಂತ್ರಣ ಸಾಧ್ಯ ಎಂದು ಹಾನಗಲ್ಲ ತಾಲೂಕು ವೈದ್ಯಾಧಿಕಾರಿ ಡಾ. ಲಿಂಗರಾಜ ತಿಳಿಸಿದರು.
ಶಾಲಾ ಪ್ರಾರಂಭೋತ್ಸವ, ಗುಲಾಬಿ ಹೂ, ಸಿಹಿ ನೀಡಿ ಬರಮಾಡಿಕೊಂಡ ಶಿಕ್ಷಕರು
ಶಾಲಾ ಪ್ರಾರಂಭೋತ್ಸವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಎಲ್ಲ ಶಾಲೆಗಳಲ್ಲಿ ಅಕ್ಷರಶಃ ಹಬ್ಬದ ವಾತಾವರಣ ಮನೆ ಮಾಡಿತ್ತು. ಶಾಲಾ ಕೊಠಡಿ, ಆವರಣವನ್ನು ತಳಿರು ತೋರಣಗಳಿಂದ ಸಿಂಗರಿಸಿ ವಿದ್ಯಾರ್ಥಿಗಳಿಗೆ ಗುಲಾಬಿ ಹೂವು, ಸಿಹಿ ವಿತರಿಸುವ ಮೂಲಕ ಶಿಕ್ಷಕರು ಮಕ್ಕಳನ್ನು ಶಾಲೆಗೆ ಬರ ಮಾಡಿಕೊಂಡರು.
ಪೌಷ್ಟಿಕ ಆಹಾರ ಕಾರ್ಯಕ್ರಮ : ಅಂಗನವಾಡಿ ಮೇಲ್ವಿಚಾರಕಿಯರ ಪಾತ್ರ ಪ್ರಮುಖ
ಸರ್ಕಾರದಿಂದ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮ ಜಾರಿಗೊಳಿಸಿದ್ದು, ಈ ಯೋಜನೆ ಸಮರ್ಪಕ ಅನುಷ್ಠಾನಗೊಳಿಸುವಲ್ಲಿ ಮಹಿಳಾ ಮೇಲ್ವಿಚಾರಕಿಯರ ಪಾತ್ರ ಮಹತ್ವದ್ದಾಗಿದೆ ಎಂದು ಲೋಕಾಯುಕ್ತ ಡಿವೈಎಸ್‌ಪಿ ಚಂದ್ರಶೇಖರ ಹೇಳಿದರು.
  • < previous
  • 1
  • ...
  • 346
  • 347
  • 348
  • 349
  • 350
  • 351
  • 352
  • 353
  • 354
  • ...
  • 497
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved