• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅವೈಜ್ಞಾನಿಕ ಗ್ಯಾಸ್‌ ಪೈಪ್‌ಲೈನ್‌ ಕಾಮಗಾರಿ, ಕ್ರಮಕ್ಕೆ ಆಗ್ರಹ
ಜಿಲ್ಲಾ ಕೇಂದ್ರ ಸ್ಥಳವಾದ ಹಾವೇರಿ ನಗರದಲ್ಲಿ ಮನೆ ಮನೆಗೆ ಗ್ಯಾಸ್ ವಿತರಿಸುವ ಪೈಪ್‌ಲೈನ್ ಕಾಮಗಾರಿಯನ್ನು ಚೆನ್ನೈ ಮೂಲದ ಖಾಸಗಿ ಕಂಪನಿಯವರು ಕೈಗೆತ್ತಿಕೊಂಡಿದ್ದು, ಅವೈಜ್ಞಾನಿಕ ರೀತಿಯಲ್ಲಿ ಮಾಡಲಾಗುತ್ತಿದೆ. ಆದ್ದರಿಂದ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಯ ಕರ್ನಾಟಕ ಸಂಘಟನೆ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ಹಿರೇಕೆರೂರು ಪಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
ಹಿರೇಕೆರೂರು ಪಟ್ಟಣ ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲಾಗಿದ್ದು, ಅಧ್ಯಕ್ಷರಾಗಿ ಸುಧಾ ಚಿಂದಿ, ಉಪಾಧ್ಯಕ್ಷರಾಗಿ ರಾಜು ಕರಡಿ ಆಯ್ಕೆಯಾದರು.
ಕೆರೆ ಕೋಡಿ ಬಿದ್ದು ಕಚವಿ ಗ್ರಾಮಕ್ಕೆ ನುಗ್ಗಿದ ನೀರು
ನಿರಂತರ ಮಳೆಯಿಂದಾಗಿ ತಾಲೂಕಿನ ಕಚವಿ ಗ್ರಾಮದ ಕೊಪ್ಪದ ಕೆರೆ ಕೋಡಿ ಬಿದ್ದು ಗ್ರಾಮಕ್ಕೆ ನೀರು ನುಗ್ಗಿದ ಪರಿಣಾಮ ಸಂಪೂರ್ಣ ಗ್ರಾಮವೇ ಜಲಾವೃತಗೊಂಡಿದ್ದು, ಗ್ರಾಮಸ್ಥರು ಭಯದಲ್ಲಿಯೇ ನಿತ್ಯ ಜೀವನ ನಡೆಸುವಂತಾಗಿದೆ.
ರಾಯರಮಠದ ಆರಾಧನಾ ಮಹೋತ್ಸವ ಸಂಪನ್ನ
ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದ ರೈಲು ನಿಲ್ದಾಣ ಸಮೀಪದ ಶ್ರೀ ಹರಿವಿಠ್ಠಲಾಶ್ರಮದ ಶ್ರೀಗುರು ರಾಘವೇಂದ್ರಸ್ವಾಮಿಗಳ ವೃಂದಾವನ ಸನ್ನಿಧಿಯ ಮಠದಲ್ಲಿ ಕಳೆದ ೩ ದಿನಗಳಿಂದ ಜರುಗಿದ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಗುರುವಾರ ಸಂಪನ್ನಗೊಂಡಿತು.
ಪುಷ್ಪಗಿರಿ ಜಗದ್ಗುರುಗಳ ಗುರುವಂದನೆ, ಮಹಿಳಾ ಸಂಘಗಳಿಗೆ ಪ್ರಗತಿ ಮೊತ್ತ ವಿತರಣಾ ಸಮಾರಂಭ ನಾಳೆ
ಶ್ರೀಮದ್‌ಶ್ರೀಶೈಲ ಶ್ರೀಕ್ಷೇತ್ರ ಪುಷ್ಪಗಿರಿ ಜಗದ್ಗುರು ಸೋಮೇಶೇಖರ ಶಿವಾಚಾರ್ಯ ಮಹಾಸ್ವಾಮಿಗಳವರಿಗೆ ಗುರುವಂದನಾ ಹಾಗೂ ಹಾನಗಲ್ಲ ತಾಲೂಕಿನ ೨೫ ಪುಷ್ಪಗಿರಿ ಮಹಿಳಾ ಸ್ವಸಹಾಯ ಸಂಘಗಳಿಗೆ ಪ್ರಗತಿ ಮೊತ್ತ ವಿತರಣಾ ಸಮಾರಂಭ ಆ.೨೪ ರಂದು ಹಾನಗಲ್ಲಿನಲ್ಲಿ ನಡೆಯಲಿದೆ ಎಂದು ಶ್ರೀಮಠ ಸಮಾಜದ ಮುಖಂಡ ಬಸವರಾಜ ಹಾದಿಮನಿ ತಿಳಿಸಿದರು.
ನಾವು ರಾಜ್ಯಪಾಲರನ್ನು ಅವಮಾನಿಸಿಲ್ಲ -ಬಿ.ಕೆ. ಹರಿಪ್ರಸಾದ್‌
ರಾಜ್ಯಪಾಲರನ್ನು ನಾವು ಅವಮಾನಿಸಿಲ್ಲ, ರಾಜ್ಯಪಾಲರು ಸಂವಿಧಾನಕ್ಕೆ ಅವಮಾನ ಆಗುವ ರೀತಿ ನಡೆದುಕೊಂಡರೆ ಸಂವಿಧಾನದ ಚೌಕಟ್ಟಿನಲ್ಲಿ ಪ್ರತಿಭಟನೆ ಮಾಡುವುದು ನಮ್ಮ ಹಕ್ಕು. ಸಂವಿಧಾನದ ಮುಖ್ಯಸ್ಥರಾಗಿ ಬಿಜೆಪಿಯವರ ನಿರ್ದೇಶನದಂತೆ ಅವರು ಕ್ರಮ ಜರುಗಿಸಲು ಆಗಲ್ಲ, ಹೀಗಾಗಿ ಪ್ರತಿಭಟನೆ ಮಾಡಲಾಗಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ, ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದರು.
ಸಮಾನತೆಯ ಹರಿಕಾರ ದೇವರಾಜ ಅರಸು: ಶ್ರೀನಿವಾಸ ಮಾನೆ
ಹಾನಗಲ್ಲ ತಾಲೂಕಿನ ಯಳವಟ್ಟಿ ಗ್ರಾಮದ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಜಯಂತಿ ನಡೆಯಿತು. ಶಾಸಕ ಶ್ರೀನಿವಾಸ ಮಾನೆ ಉದ್ಘಾಟಿಸಿದರು.
ಪಾರದರ್ಶಕ, ಕಟ್ಟುನಿಟ್ಟಾಗಿ ಗೆಜೆಟೆಡ್ ಪ್ರೊಬೇಷನರ್ಸ್‌ ಪರೀಕ್ಷೆ ನಡೆಸಲು ಸೂಚನೆ
ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಕರ್ನಾಟಕ ಲೋಕಸೇವಾ ಆಯೋಗದಿಂದ ೨೦೨೩-೨೪ನೇ ಸಾಲಿಗೆ ಗೆಜೆಟೆಡ್ ಪ್ರೊಬೇಷನರ್ಸ್‌ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ಪರೀಕ್ಷೆ ಪೂರ್ವಭಾವಿ ಸಭೆ ನಡೆಯಿತು.
ಬ್ಯಾಡಗಿ ಮುಖ್ಯ ರಸ್ತೆ ಅಗಲೀಕರಣಕ್ಕಾಗಿ ಜೈಲಿಗೆ ಹೋಗಲು ಸಿದ್ಧ: ಗಂಗಣ್ಣ ಎಲಿ
ಅಧಿಕಾರಿಗಳ ವಿಳಂಬ ನೀತಿಯಿಂದ ಬ್ಯಾಡಗಿ ರಸ್ತೆ ಅಗಲೀಕರಣ ಕಾಮಗಾರಿಗೆ ಹಿನ್ನೆಡೆಯಾಗುತ್ತಿದೆ. ನ್ಯಾಯಾಲಯದಲ್ಲಿ ಯಾವುದೇ ಮೊಕದ್ದಮೆಗಳಿಲ್ಲ. ಹೀಗಿದ್ದರೂ ಅಗಲೀಕರಣಕ್ಕೆ ಮುಂದಾಗದೇ ಸಾರ್ವಜನಿಕರ ತಾಳ್ಮೆ ಪರೀಕ್ಷಿಸುತ್ತಿದ್ದೀರಿ ಎಂದು ಮುಖ್ಯರಸ್ತೆ ಅಗಲೀಕರಣ ಹೋರಾಟ ಸಮಿತಿ ಗೌರವಾಧ್ಯಕ್ಷ ಗಂಗಣ್ಣ ಎಲಿ ಹೇಳಿದ್ದಾರೆ.
ಭವಿಷ್ಯದ ಬದುಕಿನ ಯಶಸ್ಸಿಗೆ ಪರಿಶ್ರಮ ಮುಖ್ಯ: ಗೀತಾಂಜಲಿ ತೆಪ್ಪದ
ಶಿಗ್ಗಾಂವಿ ತಾಲೂಕಿನ ಹಿರೇಮಣಕಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಮಕ್ಕಳಿಗಾಗಿ ರಕ್ಷೆಯಾಗೋಣ ಎಂಬ ವಿನೂತನ ಕಾರ್ಯಕ್ರಮ, ವಿಶೇಷ ಉಪನ್ಯಾಸ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ ನಡೆಯಿತು.
  • < previous
  • 1
  • ...
  • 349
  • 350
  • 351
  • 352
  • 353
  • 354
  • 355
  • 356
  • 357
  • ...
  • 563
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved