• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಗ್ಗಾಂವಿ ತಾಲೂಕು ನಿರ್ಲಕ್ಷಿಸಿದರೆ ಉಪಚುನಾವಣೆ ಬಹಿಷ್ಕಾರ ಬೆದರಿಕೆ
ತೀರಾ ಸಂಕಷ್ಟದಲ್ಲಿರುವ ಶಿಗ್ಗಾಂವಿ ತಾಲೂಕನ್ನು ಸರ್ಕಾರ ಕಡೆಗಣಿಸಿದರೆ ಕ್ಷೇತ್ರದಲ್ಲಿ ಮುಂಬರುವ ಉಪಚುನಾವಣೆಯನ್ನು ಬಹಿಷ್ಕರಿಸಿ, ಉಗ್ರವಾಗಿ ಪ್ರತಿಭಟಿಸುವುದಾಗಿ ರೈತಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಘಟನೆ ಜರುಗಿದೆ.
ಎಲೆ ಬಳ್ಳಿಯಿಂದ ಬದುಕು ಕಟ್ಟಿಕೊಂಡ ರೈತ: ಕೈಹಿಡಿದ ನರೇಗಾ
ಭೂಮಿ ತನ್ನನ್ನು ನಂಬಿದವರನ್ನು ಅದು ಎಂದಿಗೂ ಕೈಬಿಡುವುದಿಲ್ಲ ಎಂಬುದಕ್ಕೆ ತಾಲೂಕಿನ ಹನುಮಾಪುರ ಗ್ರಾಮದ ರೈತ ನಾಗಪ್ಪ ಮಾದರ ಸಾಕ್ಷಿಯಾಗಿದ್ದಾರೆ.
ಮಕ್ಕಳಿಗೆ ಉತ್ತಮ ಶಿಕ್ಷಣ, ಕೌಶಲ್ಯ ತರಬೇತಿ ನೀಡಬೇಕು: ಶಾಸಕ ಕೋಳಿವಾಡ
ದೇಶ ಅಭಿವೃದ್ಧಿ ಹೊಂದುವಂತಾಗಲು ಮಕ್ಕಳಿಗೆ ಉತ್ತಮ ಶಿಕ್ಷಣ, ಕೌಶಲ್ಯ ತರಬೇತಿ ನೀಡಬೇಕು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ವೈದ್ಯ ವಿದ್ಯಾರ್ಥಿನಿ ಹತ್ಯೆ, ಅತ್ಯಾಚಾರ ಖಂಡಿಸಿ ಪ್ರತಿಭಟನೆ
ಕೋಲ್ಕತಾದ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ವಿವಿಧ ಸಂಘಟನೆಗಳುಳಿಂದ ಜಿಲ್ಲಾದ್ಯಂತ ಪ್ರತಿಭಟನೆ ನಡೆಸಲಾಯಿತು. ಹತ್ಯಾಚಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.
ಪುರಸಭೆ ಖೊಟ್ಟಿ ಇ-ಸ್ವತ್ತು ಉತಾರ ರದ್ದತಿಗೆ ಆಗ್ರಹಿಸಿ ಬೈಕ್ ರ‍್ಯಾಲಿ
ಹಾನಗಲ್ಲ ಪುರಸಭೆ ಕೊಟ್ಟಿ ಇ-ಸ್ವತ್ತು ಉತಾರ ರದ್ದತಿಗೆ ಆಗ್ರಹಿಸಿ ಪಟ್ಟಣದ ಗ್ರಾಮದೇವಿ ಸದ್ಭಕ್ತರ ಸಮಿತಿ ಹಾನಗಲ್ಲಿನ ಗ್ರಾಮದೇವಿ ಪಾದಗಟ್ಟಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೈಕ್ ರ್ಯಾ್ಲಿ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ನಡೆದರು.
ಸರ್ಕಾರಿ ಕಾಲೇಜಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ-ನೀರಲಗಿ
ಕಾಲೇಜು ಅಭಿವೃದ್ಧಿ ಸಮಿತಿಯಿಂದ ಸರ್ಕಾರಿ ಕಾಲೇಜಿನ ಎಲ್ಲ ಸಮಸ್ಯೆಗಳಿಗೆ ಶೀಘ್ರ ಪರಿಹರಿಸಿ, ಶಾಸಕರ ಅನುದಾನದಾನದಲ್ಲಿ ಕಾಲೇಜಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸಂಜೀವಕುಮಾರ ನೀರಲಗಿ ಭರವಸೆ ನೀಡಿದರು.
ಸಮಾಜದ ಋಣ ತೀರಿಸುವುದು ಪ್ರತಿಯೊಬ್ಬರ ಆದ್ಯತೆಯಾಗಲಿ-ಸಚಿವ ಶಿವಾನಂದ ಪಾಟೀಲ
ಸಮಾಜದ ಋಣ ತೀರಿಸುವುದು ಪ್ರತಿಯೊಬ್ಬರ ಆದ್ಯತೆಯಾಗಬೇಕಾಗಿದ್ದು, ಪಂಚಮಸಾಲಿ ಸಮಾಜದಿಂದ ಪ್ರತಿಭೆಗಳನ್ನು ಗುರುತಿಸಿ ಗೌರವಿಸುತ್ತಿರುವುದು ಸ್ತುತ್ಯಾರ್ಹವಾದುದು ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು.
ಇಂಧನ ಇಲಾಖೆಗೆ ಸಂಬಂಧಿಸಿದ ಕಾಮಗಾರಿಗಳಿಗೆ ತ್ವರಿತವಾಗಿ ಮಂಜೂರಾತಿ ನೀಡಲು ಆಗ್ರಹ : ಯು.ಬಿ. ಬಣಕಾರ

ರಟ್ಟೀಹಳ್ಳಿ ಮತ್ತು ಹಿರೇಕೆರೂರ  ವ್ಯಾಪ್ತಿಯಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದ ಕಾಮಗಾರಿಗಳಿಗೆ ತ್ವರಿತವಾಗಿ ಮಂಜೂರಾತಿ ನೀಡಲು ಕ್ರಮ ಕೈಗೊಳ್ಳುವುದು ಮತ್ತು ಕುಸುಮ್-ಬಿ ಯೋಜನೆಯಲ್ಲಿ ನೀರಾವರಿ ಪಂಪ್‌ಸೆಟ್ ಅಳವಡಿಸಲು ರೈತರಿಗೆ ಆಗುವ ತೊಂದರೆಗಳ ಕುರಿತು  ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಮನವಿ  

ಬಾಂಗ್ಲಾ ಹಿಂದೂಗಳ ರಕ್ಷಣೆಗೆ ಆಗ್ರಹಿಸಿ ಮನವಿ ಸಲ್ಲಿಕೆ
ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ದೇವಾಲಯಗಳ ರಕ್ಷಣೆಗಾಗಿ ಭಾರತ ಸರ್ಕಾರವು ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಸೀಲ್ದಾರ್‌ ಆರ್.ಎಚ್.ಭಾಗವಾನ್ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಪಂಚಮಸಾಲಿಗಳಿಗೆ 2ಎ ಮೀಸಲಾತಿ ನೀಡದಿದ್ದರೆ ಮುಂದಿನ ಅಧಿವೇಶನದಲ್ಲಿ ಹೋರಾಟ : ಬಸವ ಜಯಮೃತ್ಯುಂಜಯ ಮಹಾಸ್ವಾಮಿ

ಸರ್ಕಾರಕ್ಕೆ ದಾನ, ತ್ಯಾಗ ಮಾಡಿದ ಪಂಚಮಸಾಲಿ ಸಮುದಾಯಕ್ಕೆ ೨ಎ ಮೀಸಲಾತಿ, ಲಿಂಗಾಯತ ಸಮುದಾಯಕ್ಕೆ ಕೇಂದ್ರದ ಒಬಿಸಿ ಮೀಸಲಾತಿ ನೀಡದ ಸರ್ಕಾರಗಳು ಈಗಲಾದರೂ ಎಚ್ಚೆತ್ತುಕೊಳ್ಳಬೇಕು - ಬಸವ ಜಯಮೃತ್ಯುಂಜಯ ಮಹಾಸ್ವಾಮಿ

  • < previous
  • 1
  • ...
  • 352
  • 353
  • 354
  • 355
  • 356
  • 357
  • 358
  • 359
  • 360
  • ...
  • 562
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved