ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೆಚ್ಚೆದೆಯ ಹೋರಾಟಗಾರರ ತ್ಯಾಗ ಬಲಿದಾನಗಳಿಂದ ಭಾರತಕ್ಕೆ ಸ್ವಾತಂತ್ರ್ಯ: ಶಾಸಕ ಬಸವರಾಜ ಶಿವಣ್ಣನವರ
ಪರಕೀಯರು ಕೊಟ್ಟ ಹಿಂಸೆ ಮತ್ತು ಅವಮಾನಗಳಿಂದ ದೇಶದ ಸ್ವಾತಂತ್ರ್ಯ ಚಳವಳಿ ಎಚ್ಚರಗೊಂಡಿತು, ಕೆಚ್ಚೆದೆಯ ಹೋರಾಟಗಾರರ ಸರ್ವೋಚ್ಚ ತ್ಯಾಗಕ್ಕೆ ಭಾರತದಲ್ಲಿನ ದೇಶಭಕ್ತರು ಕೈಜೋಡಿಸಿದರು ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ಕುನ್ನೂರಿನ ವಿವಿಧೆಡೆ ಧ್ವಜಾರೋಹಣ ಕಾರ್ಯಕ್ರಮ
ಸ್ವಾತಂತ್ರ್ಯೋತ್ಸವ ಪ್ರಯುಕ್ತ ಶಿಗ್ಗಾಂವಿ ತಾಲೂಕಿನ ಕುನ್ನೂರ ಗ್ರಾಮದ ವಿವಿಧೆ ಧ್ವಜಾರೋಹಣ ಸಮಾರಂಭ ನಡೆಯಿತು
ಶಕ್ತರು ಗ್ಯಾರಂಟಿ ಯೋಜನೆ ಪಡೆಯಬಾರದು: ಸಚಿವ ಶಿವಾನಂದ ಪಾಟೀಲ
ಒಂದು ವೇಳೆ ಈಗಾಗಲೇ ತೆಗೆದುಕೊಂಡಿದ್ದರೆ ವಾಪಸ್ ಕೊಡಬೇಕು. ಗ್ಯಾಸ್ ಸಬ್ಸಿಡಿ ವಾಪಸ್ ಕೊಟ್ಟರಲ್ಲ ಹಾಗೆ. ಬಡವರು ತೆಗೆದುಕೊಳ್ಳಲಿ ಎಂದು ಸಚಿವರು ತಿಳಿಸಿದರು.
ವರಮಹಾಲಕ್ಷ್ಮೀ ಹಬ್ಬಕ್ಕೆ ಭರ್ಜರಿ ತಯಾರಿ
ಪಂಚಮಿ ಹಬ್ಬದ ಬಳಿಕ ಶ್ರಾವಣ ಮಾಸದ ಎರಡನೇ ಶುಕ್ರವಾರ ಆಚರಿಸುವ ವರಮಹಾಲಕ್ಷ್ಮೀ ಹಬ್ಬಕ್ಕಾಗಿ ಮಾರುಕಟ್ಟೆಯಲ್ಲಿ ಖರೀದಿ ಜೋರಾಗಿತ್ತು.
ಸಮೃದ್ಧ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಲಿ: ಶಾಸಕ ಯು.ಬಿ. ಬಣಕಾರ
ಅನೇಕ ಹಿರಿಯರ ಕನ್ನಸನ್ನು ಈಡೇರಿಸುವ ರೀತಿ ಪ್ರತಿಯೊಬ್ಬರು ಕೆಲಸ ಮಾಡಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಇಂದಿಗೂ ದೇಶದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿರುವುದು ಖೇದಕರ: ಶಾಸಕ ಕೋಳಿವಾಡ
ದೇಶದ ಚುನಾವಣೆಯಲ್ಲಿ ಕೋಟಿಗಟ್ಟಲೇ ಹಣ ಖರ್ಚು ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ಲಕ್ಷಾಂತರ ದೇಶ ಭಕ್ತರ ತ್ಯಾಗ, ಬಲಿದಾನ ಇಂದು ಸಾಕಾರ: ಶಾಸಕ ಯು.ಬಿ ಬಣಕಾರ
ಭವ್ಯ ಭಾರತ ನಿರ್ಮಾಣದ ಕನಸು ಹೊತ್ತ ಲಕ್ಷಾಂತರ ದೇಶ ಭಕ್ತರ ತ್ಯಾಗ, ಬಲಿದಾನ ಇಂದು ಸಾಕಾರಗೊಂಡಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ನಾಗರಿಕರ ಆತ್ಮಗೌರವ ರಕ್ಷಿಸುವ ಕೆಲಸವಾಗಲಿ: ರಾಜು ಎಂ. ಕುನ್ನೂರ
ಭಾರತದ ಸಮಗ್ರತೆ ಹಾಗೂ ಏಕತೆ ಎತ್ತಿ ಹಿಡಿಯುವ ಜೊತೆಗೆ ದೇಶದ ಪ್ರತಿಯೊಬ್ಬ ನಾಗರಿಕರ ಆತ್ಮಗೌರವ ರಕ್ಷಿಸುವ ಕೆಲಸವಾಗಬೇಕಾಗಿದೆ ಎಂದು ಶ್ರೀ ಚನ್ನಬಸವೇಶ್ವರ ಗ್ರಾಮೀಣ ವಿದ್ಯಾಸಂಸ್ಥೆಯ ಕಾರ್ಯದರ್ಶಿ ರಾಜು ಎಂ. ಕುನ್ನೂರ ಹೇಳಿದರು.
ಜಿಲ್ಲೆಯ ಅಂಗನವಾಡಿಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ: ನ್ಯಾಯಾಧೀಶ ಕೆ.ಸಿ. ಸದಾನಂದಸ್ವಾಮಿ
ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಟಿಕ ಆಹಾರ, ನೀರು, ವಿದ್ಯುತ್, ಗಾಳಿ, ಪ್ರತ್ಯೇಕ ಶೌಚಾಲಯ, ಆಟದ ಮೈದಾನದ ಕೊರತೆ ಕಂಡುಬಂದಿದೆ ಎಂದು ನ್ಯಾಯಾಧೀಶ ಕೆ.ಸಿ. ಸದಾನಂದಸ್ವಾಮಿ ತಿಳಿಸಿದರು.
ಕುರಿಗಾರರಿಗೆ ಪರಿಹಾರದ ಹಣ ಬಿಡುಗಡೆ ಮಾಡುವಂತೆ ಮನವಿ
ಅನುಗ್ರಹ ಯೋಜನೆಯಡಿ ಜಿಲ್ಲೆಯ ಕುರಿಗಾರರಿಗೆ ಬರಬೇಕಾದ ಪರಿಹಾರದ ಹಣವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಭೂಮಿಪುತ್ರ ರೈತ ಸಂಘದಿಂದ ಬುಧವಾರ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
< previous
1
...
354
355
356
357
358
359
360
361
362
...
562
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?