• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎರಡು ದಶಕದಿಂದ ಡಾಂಬರ್‌ ಕಾಣದ ಕಳಲಕೊಂಡ ರಸ್ತೆ
ಇಲ್ಲಿಯ ರೈಲ್ವೆ ಸ್ಟೇಶನ್‌ದಿಂದ ಕಳಲಕೊಂಡ ಮಾರ್ಗವಾಗಿ ಹಾವೇರಿ ಜಿಲ್ಲಾಡಳಿತ ಭವನಕ್ಕೆ ಹೋಗುವ ರಸ್ತೆ ಎರಡು ದಶಕಗಳಿಂದ ಡಾಂಬರೀಕರಣ ಕಾಣದೇ ಗುಂಡಿಗಳ ಆಗರವಾಗಿದೆ.
ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ಗಂಗಾಮತಸ್ಥರ ಸಂಘ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ಅಂಜಲಿ ಅಂಬಿಗೇರ ಹತ್ಯೆ ಘಟನೆಯನ್ನು ಖಂಡಿಸಿ ನಿಜಶರಣ ಅಂಬಿಗರ ಚೌಡಯ್ಯನವರ ಗಂಗಾಮತಸ್ಥರ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಹಿರೇಕೆರೂರು ರೈತರು ಗೊಬ್ಬರಕ್ಕಾಗಿ ಎಂದೂ ಪರದಾಡಬಾರದು--ಎಸ್‌.ಎಸ್‌. ಪಾಟೀಲ
ಹಿರೇಕೆರೂರು ತಾಲೂಕಿನ ರೈತರು ಗೊಬ್ಬರಕ್ಕಾಗಿ ಎಂದೂ ಪರದಾಡಬಾರದು. ಅವರಿಗೆ ಅವಶ್ಯಕತೆ ಬಿದ್ದಾಗ ಗೊಬ್ಬರ ಸಿಗಬೇಕು. ಆ ನಿಟ್ಟಿನಲ್ಲಿ ಕೆಲಸ ಮಾಡುವ ಮೂಲಕ ರೈತ ಸ್ನೇಹಿ ಸಂಘವನ್ನಾಗಿಸುವದು ನನ್ನ ಗುರಿಯಾಗಿದೆ ಎಂದು ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತ ಎಸ್.ಎಸ್. ಪಾಟೀಲ ಹೇಳಿದರು.
ಹಾವೇರಿ ಜಿಲ್ಲೆಯ ವಿವಿಧೆಡೆ ಸುರಿದ ಮಳೆ
ಹಾವೇರಿ ಜಿಲ್ಲೆಯ ವಿವಿಧಡೆ ಶನಿವಾರ ಸಂಜೆ ಗುಡುಗು, ಮಿಂಚು ಸಹಿತ ಮಳೆಯಾಗಿದ್ದು, ತಂಪು ವಾತಾವರಣ ನಿರ್ಮಾಣವಾಗಿದೆ.
ಅಂಜಲಿ ಹತ್ಯೆ ಖಂಡಿಸಿ ಹಾವೇರಿಯಲ್ಲಿ ಬಿಜೆಪಿಯಿಂದ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ, ಆರೋಪಿಯನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಶನಿವಾರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಶುದ್ಧ ನೀರು ಘಟಕವಿದ್ದರೂ ಬೈರಾಪುರ ಗ್ರಾಮಸ್ಥರಿಗೆ ನೀರಿಲ್ಲ
ಸವಣೂರ ತಾಲೂಕಿನ ಇಚ್ಚಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರಾಪುರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣವಾಗಿ 5 ವರ್ಷ ಕಳೆದರೂ ಜನರಿಗೆ ಶುದ್ಧ ನೀರು ಕುಡಿಯಲು ಆಗುತ್ತಿಲ್ಲ. ಸರಿಯಾದ ನಿರ್ವಹಣೆ ಇಲ್ಲದೇ ಪಾಳು ಬಿದ್ದಿದೆ.
ಎಸ್‌ಡಿಆರ್‌ಎಫ್‌ ನಿಯಮದಡಿ ಬರ ಪರಿಹಾರ ಬಿಡುಗಡೆ ಮಾಡುವಂತೆ ಆಗ್ರಹ
ಕೇಂದ್ರ ಸರ್ಕಾರ ನೀಡಿದ ಬರ ಪರಿಹಾರ ಹಣಕ್ಕೆ ಸಮನಾಗಿ ಎಸ್‌ಡಿಆರ್‌ಎಫ್‌ ನಿಯಮದಂತೆ ರಾಜ್ಯ ಸರ್ಕಾರವೂ ತನ್ನ ಪಾಲಿನ ಹಣ ಸೇರಿಸಿ ರೈತರಿಗೆ ಬರ ಪರಿಹಾರ ಹಣ ಜಮೆ ಮಾಡಬೇಕು. ಈ ಹಿಂದೆ ನೀಡಿದ್ದ ₹2 ಸಾವಿರ ಹಣವನ್ನು ಕಡಿತಗೊಳಿಸದೆ ರೈತರ ನೆರವಿಗೆ ಬರಬೇಕು ಎಂದು ಆಗ್ರಹಿಸಿ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಶುಕ್ರವಾರ ತಹಸೀಲ್ದಾರ್‌ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿದರು.
ಇಸ್ಪೀಟ್ ಆಡಿಸಲು 2 ಲಕ್ಷ ರು. ಪಡೆಯುತ್ತಿದ್ದ ಪಿಎಸ್‌ಐ, ಕಾನ್‌ಸ್ಟೇಬಲ್ ಲೋಕಾ ಬಲೆಗೆ
ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ತಡಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಸ್ಪೀಟ್ ಆಡಿಸಲು 2 ಲಕ್ಷ ರು. ಲಂಚ ಪಡೆಯುತ್ತಿದ್ದ ಪಿಎಸ್ ಐ ಹಾಗೂ ಕಾನ್ ಸ್ಟೇಬಲ್ ಲೊಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಅಂಜಲಿ ಹತ್ಯೆ ಖಂಡಿಸಿ ಗಂಗಾಮತಸ್ಥ ಸಂಘದಿಂದ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಅಂಬಿಗೇರ ಯುವತಿ ಹತ್ಯೆ ಖಂಡಿಸಿ ಪಟ್ಟಣದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಗಂಗಾಮತಸ್ಥರ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಸಂಸ್ಕಾರಯುತ ಭಾರತಕ್ಕಾಗಿ ಮಾರ್ಗದರ್ಶನದ ಅಗತ್ಯವಿದೆ-ಡಾ. ಕೆ. ಗಣಪತಿ ಭಟ್‌
ಸಂಸ್ಕಾರಯುತ ಭಾರತಕ್ಕಾಗಿ ಮಕ್ಕಳು ಮಾತ್ರವಲ್ಲ, ಹಿರಿಯರಿಗೂ ಕೂಡ ಈಗ ಒಳ್ಳೆಯ ಮಾರ್ಗದರ್ಶನದ ಅಗತ್ಯವಿದೆ. ಕುಟುಂಬದ ಹಿತಕ್ಕಾಗಿ ಒಂದಷ್ಟು ಕಾಲ ಮೀಸಲಿಡುವ ಪರಿಪಾಠ ಪ್ರತಿ ಮನೆಯದ್ದಾಗಬೇಕು ಎಂದು ಕತಗಾಲದ ಕಲಾಶ್ರೀ ಸಾಂಸ್ಕೃತಿಕ ವೇದಿಕೆ ನಾದಮಯ ಸಂಸ್ಕಾರ ಶಿಬಿರದ ಸಂಚಾಲಕ ಡಾ. ಕೆ. ಗಣಪತಿ ಭಟ್ ಕರೆ ನೀಡಿದರು.
  • < previous
  • 1
  • ...
  • 356
  • 357
  • 358
  • 359
  • 360
  • 361
  • 362
  • 363
  • 364
  • ...
  • 497
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved