ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಾನಗಲ್ಲ ಕಾಲೇಜಿನ ಸಿಬ್ಬಂದಿ ವಸತಿಗೃಹ ನಿರುಪಯುಕ್ತ
ಪಟ್ಟಣದ ಹೊರವಲಯದ ಮಲ್ಲಿಗ್ಗಾರ ಗ್ರಾಮದ ಸುಂದರ ಪರಿಸರದಲ್ಲಿ ನಿರ್ಮಾಣಗೊಂಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಿಬ್ಬಂದಿ ವಸತಿ ಗೃಹದ ಮೂರು ಕಟ್ಟಡಗಳ ಹನ್ನೆರಡು ಮನೆಗಳು ಶಿಥಿಲಗೊಂಡು ನಿರುಪಯುಕ್ತವಾಗಿವೆ.
ಟಿಪ್ಪರ್ ಡಿಕ್ಕಿ, ಬೈಕ್ ಸವಾರ ಸಾವು
ಬೈಕ್ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಗರದ ಹಾನಗಲ್ಲ ರಸ್ತೆಯ ಜಾನುವಾರು ಮಾರುಕಟ್ಟೆ ಸಮೀಪ ಬುಧವಾರ ಸಂಭವಿಸಿದೆ.
ಜಿಲ್ಲೆಯಲ್ಲಿ ೧೩.೧೦ ಲಕ್ಷ ಮತದಾರರು: ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಮಾಹಿತಿ
ಜಿಲ್ಲೆಯ ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ೬,೬೬,೭೪೫ ಪುರುಷ, ೬,೪೩,೬೪೫ ಮಹಿಳಾ ಹಾಗೂ ೪೧ ಜನ ತೃತೀಯ ಲಿಂಗಿಗಳು ಸೇರಿ ೧೩,೧೦,೪೧೩ ಮತದಾರರಿದ್ದಾರೆ.
ಶೋಷಿತರು ಮೈಮರೆತರೆ ತೊಂದರೆ: ಕೆ.ಎಂ .ರಾಮಚಂದ್ರಪ್ಪ
ಶೋಷಿತ ಸಮುದಾಯಗಳ ಜಾಗೃತಿಗಾಗಿ ಚಿತ್ರದುರ್ಗದಲ್ಲಿ ಜ.೨೮ರಂದು ಶೋಷಿತರ ಜಾಗೃತಿ ಸಮಾವೇಶ ಆಯೋಜಿಸಲಾಗಿದೆ.
ವಿಷಾಹಾರ ಸೇವಿಸಿ 39 ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು
ವಿಷಾಹಾರ ಸೇವಿಸಿದ ತಾಲೂಕಿನ ಆಣೂರು ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಒಟ್ಟು 39 ವಿದ್ಯಾರ್ಥಿನಿಯರು ವಾಂತಿಭೇದಿಯಿಂದ ಅಸ್ವಸ್ಥರಾಗಿ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಾದ ಘಟನೆ ಬುಧವಾರ ನಡೆದಿದೆ.
ಬರ ಪರಿಹಾರಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸಿದ ರೈತರು
ಬರಗಾಲದಿಂದ ಹಾಳಾದ ಬೆಳೆಗೆ ಪ್ರತಿ ಎಕರೆಗೆ ₹೨೫ ಸಾವಿರ ಪರಿಹಾರ ನೀಡಬೇಕು.
ಸಂಭ್ರಮದ ತುಂಗಾಜಲ ಚೌಡೇಶ್ವರಿದೇವಿ ಜಾತ್ರಾ ಉತ್ಸವ ಮೆರವಣಿಗೆ
ಇಲ್ಲಿನ ಮಾರುತಿ ನಗರದ ತುಂಗಾಜಲ ಶ್ರೀ ಚೌಡೇಶ್ವರಿದೇವಿ ಉತ್ಸವ ಮೂರ್ತಿಗೆ ಸೋಮವಾರ ಬೆಳಗ್ಗೆ ಶಾಸಕ ಪ್ರಕಾಶ ಕೋಳಿವಾಡ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
ಮಕ್ಕಳಲ್ಲಿ ದೇವರ ಕಂಡಿದ್ದ ಶಿವಕುಮಾರ ಶ್ರೀ: ಮಂಜುನಾಥ ಸ್ವಾಮೀಜಿ
ಬಸವಾದಿ ಪ್ರಥಮರ ಕಾಯಕ ಮತ್ತು ದಾಸೋಹ ಚಿಂತನೆ ಅಳವಡಿಸಿಕೊಂಡು ನಡೆದಾಡುವ ದೇವರೆಂದು ಹೆಗ್ಗಳಿಕೆ ಪಡೆದ ಶ್ರೇಯಸ್ಸು ಶಿವಕುಮಾರ ಶ್ರೀಗಳಿಗೆ ಸಲ್ಲುತ್ತದೆ.
ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ
ಶಾಸಕ ಶ್ರೀನಿವಾಸ ಮಾನೆ ಅವರ ಇಲ್ಲಿನ ಜನಸಂಪರ್ಕ ಕಚೇರಿಯಲ್ಲಿ ಭಾನುವಾರ ಕ್ರಾಂತಿಯೋಗಿ, ನಿಜಶರಣ ಅಂಬಿಗರ ಚೌಡಯ್ಯರ ಜಯಂತಿ ಆಚರಿಸಲಾಯಿತು.
ಭಾರತ ಜೋಡೋ ನ್ಯಾಯ ಯಾತ್ರೆಗೆ ತಡೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಭಾರತ ಜೋಡೋ ನ್ಯಾಯ ಯಾತ್ರೆಗೆ ಅಸ್ಸಾಂನ ಬಿಜೆಪಿ ಕಾರ್ಯಕರ್ತರು ತಡೆಯೊಡ್ಡಿ, ಪಾದಯಾತ್ರೆಯಲ್ಲಿ ಪಾಲ್ಗೊಂಡವರ ಮೇಲೆ ನಡೆಸಿದ ಹಲ್ಲೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ನಿಂದ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
< previous
1
...
356
357
358
359
360
361
362
363
364
...
409
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು