• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬರ ಪರಿಹಾರ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ
ರಾಜ್ಯ ಸರ್ಕಾರ ಕೂಡಲೇ ಬರ ಪರಿಹಾರ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಗುರುವಾರ ನಗರದ ಮಿನಿ ವಿಧಾನ ಸೌಧದ ಎದುರು ಪ್ರತಿಭಟನೆ ನಡೆಸಿದರು.
ಬರ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ
ಬರಗಾಲದಿಂದ ಸಂಪೂರ್ಣ ಬೆಳೆ ನಾಶವಾಗಿ ವಿಮಾ ಕಂಪನಿ ಮಧ್ಯಂತರ ಪರಿಹಾರವಾಗಿ ಕೇವಲ ಶೇ ೨೫ ಕೊಟ್ಟಿದ್ದು, ಬೇಕಾಬಿಟ್ಟಿ ಸಮೀಕ್ಷ ನಡೆಸಿ ಬೆಳೆ ವಿಮೆಯಲ್ಲಿ ಅನ್ಯಾಯ ಮಾಡಿದ್ದಾರೆ. ಕೂಡಲೇ ಜಿಲ್ಲಾಡಳಿತ ಪುನರ್ ಪರಿಶೀಲಿಸಿ ವಿಮೆ ಹಣ ಕೋಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ದಾದಿಯರ ಸೇವೆಗೆ ಸರಿಸಮ ಮತ್ತೊಂದಿಲ್ಲ: ಡಾ. ಶಂಕರಗೌಡ ಹಿರೇಗೌಡ್ರ
ವೈದ್ಯರ ಸೇವೆಯ ನಂತರ ದಾದಿಯರು ಕೈಗೊಳ್ಳುವ ಸೇವೆಯಿಂದ ರೋಗಿಗಳು ಮಾನಸಿಕವಾಗಿ ಉತ್ತಮ ಆರೋಗ್ಯ ಪಡೆಯಲು ಸಾಧ್ಯವಾಗಿದೆ ಎಂದು ವೈದ್ಯಾಧಿಕಾರಿ ಡಾ. ಶಂಕರಗೌಡ ಹಿರೇಗೌಡ್ರ ಹೇಳಿದರು.
ಮಹಿಳೆಯರ ಸ್ವಾಭಿಮಾನದ ಶಕ್ತಿ ಎತ್ತಿಹಿಡಿದ ಅಕ್ಕಮಹಾದೇವಿ: ಶಿವಬಸಪ್ಪ ಮುದ್ದಿ
ಸತತ ಎರಡು ದಶಕಗಳ ಕಾಲ ವಚನ ಚಿಂತನೆ ಜಿಲ್ಲೆಯಲ್ಲಿ ನಡೆಯುತ್ತಿರುವುದು ಆರೋಗ್ಯಕರ ಲಕ್ಷಣ. ವಚನ ಸಾಹಿತ್ಯ ಪುಸ್ತಕ್ಕದ್ದಲ್ಲ, ಬದುಕಿಗೆ ದಾರಿ ದೀಪ ನೀಡುವಂತಹವು ಬಸವ ಸಮಿತಿಯ ಶಿವಬಸಪ್ಪ ಮುದ್ದಿ ಹೇಳಿದರು.
ಬೇಸಿಗೆ ತರಗತಿ ಆದೇಶ ರದ್ದುಪಡಿಸುವಂತೆ ಶಿಕ್ಷಕರ ಆಗ್ರಹ
ಎಸ್ಸೆಸ್ಸೆಲ್ಸಿ ಪರೀಕ್ಷೆ -1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರಿಹಾರ ಬೋಧನೆ ತರಗತಿಗಳನ್ನು ಮೇ 15 ರಿಂದ ಪ್ರಾರಂಭಿಸಲು ಶಿಕ್ಷಣ ಇಲಾಖೆ ನೀಡಿರುವ ಆದೇಶವನ್ನು ರದ್ದು ಪಡಿಸುವಂತೆ ಬುಧವಾರ ಮನವಿ ಸಲ್ಲಿಸಲಾಯಿತು.
ಕಾವ್ಯ ಎಂಬುದು ಸುಂದರ ಪ್ರತಿಮೆಯ ವರ್ಣನೆ ಅಲ್ಲ: ಡಾ. ಪುಷ್ಪಾ ಶಲವಡಿಮಠ
ನೋವು, ಸೋಲು ಅವಮಾನಗಳು ಕಾವ್ಯ ಹುಟ್ಟಲು ವೇದಿಕೆಯಾಗಿದೆ. ಕಾವ್ಯ ದಿಢೀರ್ ಎಂದು ಹುಟ್ಟುವುದಿಲ್ಲ. ಅದಕ್ಕೆ ಧ್ಯಾನಸ್ಥ ಸ್ಥಿತಿ ಹಾಗೂ ಜೀವನ ಅನುಭವದ ದ್ರವ್ಯ ಬೇಕು ಎಂದು ಜಯಂತ್ಯುತ್ಸವ, ಜಿಲ್ಲಾ ಮಟ್ಟದ ಕವಿಗೋಷ್ಠಿ, ಹಾವೇರಿಯ ಸಾಹಿತಿ ಡಾ. ಪುಷ್ಪಾ ಶಲವಡಿಮಠ, ಕನ್ನಡ ಸಾಹಿತ್ಯ ಪರಿಷತ್ ಭವನ
ಯುವ ಪೀಳಿಗೆ ಜ್ಞಾನದ ಮೂಲಕ ಆಧ್ಯಾತ್ಮಿಕ ಚಿಂತನೆ ಮೈಗೂಡಿಸಿಕೊಳ್ಳುವುದು ಅವಶ್ಯ: ಬಸವರಾಜ ಬೊಮ್ಮಾಯಿ
ನಮ್ಮ ಸಂಸ್ಕೃತಿ, ಸಂಸ್ಕಾರದ ಮೌಲ್ಯಗಳು ನಮ್ಮ ಪರಿವಾರದಲ್ಲಿ ಉಳಿದುಕೊಂಡಿವೆ ಎಂದರೆ ಅದು ತಾಯಿಂದಿರಿಂದ ಎಂದು ಮಾಜಿ ಮುಖ್ಯಮಂತ್ರಿ, ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.
ದೇಶದಲ್ಲಿ ಬಿಜೆಪಿ ೪೦೦ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ: ಬಸವರಾಜ ಬೊಮ್ಮಾಯಿ ವಿಶ್ವಾಸ
ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಿನ ಭಯ ಪ್ರಾರಂಭವಾಗಿದೆ. ರಾಜ್ಯದ ಕಾಂಗ್ರೆಸ್ ಪಕ್ಷದ ನಾಯಕರಿಗೆ ನರೇಂದ್ರ ಮೋದಿಯವರನ್ನು ಟೀಕಿಸುವುದನ್ನು ಬಿಟ್ಟರೆ ಬೇರೆ ಕೆಲಸಗಳಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬರ ಪರಿಹಾರ ಜಮಾ ಮಾಡಲು ರೈತಸಂಘ ವಾರ ಗಡುವು
ತಾಂತ್ರಿಕ ದೋಷಗಳನ್ನು ನಿವಾರಿಸಿ ಸರ್ಕಾರಿಂದ ಬಿಡುಗಡೆಯಾಗಿರುವ ಬರ ಪರಿಹಾರದ ಹಣವನ್ನು ರೈತರ ಖಾತೆಗಳಿಗೆ ಜಮಾ ಮಾಡಲು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಮಂಗಳವಾರ ತಹಸೀಲ್ದಾರ್‌ ಸುರೇಶಕುಮಾರ ಟಿ. ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಹಾನಗಲ್ಲ ವಕೀಲರ ಸಂಘ ಮಾದರಿ-ನ್ಯಾಯಾಧೀಶೆ ಅನಿತಾ
ಹಾನಗಲ್ಲ ವಕೀಲರ ಸಂಘ ಮಾದರಿಯಾಗಿದ್ದು, ನ್ಯಾಯಕ್ಕಾಗಿ ಸೇವೆ ಸಲ್ಲಿಸುವ ವಕೀಲರ ಸಮೂಹ ಇಲ್ಲಿದೆ ಎಂದು ಹಾನಗಲ್ಲ ಹಿರಿಯ ವಿಭಾಗದ ನ್ಯಾಯಾಲಯದ ನ್ಯಾಯಾಧೀಶೆ ಅನಿತಾ ಮೆಚ್ಚುಗೆ ವ್ಯಕ್ತಪಡಿಸಿದರು.
  • < previous
  • 1
  • ...
  • 358
  • 359
  • 360
  • 361
  • 362
  • 363
  • 364
  • 365
  • 366
  • ...
  • 497
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved