• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಚನ ಸಾಹಿತ್ಯದ ಮಹತ್ವವ ಹೊಸ ಪೀಳಿಗೆ ತಿಳಿಯಬೇಕು-ಹಿರೇಮಠ
ಜೀವನದ ಮೌಲ್ಯಗಳನ್ನು ಸಾರುವ ವಚನ ಸಾಹಿತ್ಯದ ಮಹತ್ವವನ್ನು ಹೊಸ ಪೀಳಿಗೆಯು ತಿಳಿಯಬೇಕು ಎಂದು ಚೆನ್ನೇಶ್ವರ ಮಠದ ಗೌರವ ಕಾರ್ಯದರ್ಶಿ ಅಮೃತಗೌಡ ಹಿರೇಮಠ ಹೇಳಿದರು.
ಬಸವೇಶ್ವರ ಜಯಂತಿ, ಎತ್ತುಗಳ ಮೆರವಣಿಗೆ
ಜಗಜ್ಯೋತಿ ಬಸವೇಶ್ವರ ಜಯಂತಿಯ ಪ್ರಯುಕ್ತ ಬಸವೇಶ್ವರ ಭಾವಚಿತ್ರದೊಂದಿಗೆ ಎತ್ತುಗಳ ಜೀವಂತ ಬಸವಣ್ಣನನ್ನು ಶೃಂಗರಿಸಿ ಪಾದಪೂಜೆ ಮಾಡಿ ಮೆರವಣಿಗೆ ಮಾಡಲಾಯಿತು.
ವಿಜು ದಿ ಇನ್‌ಸ್ಪೀರಿಷನ್ ಚಿತ್ರದ ಮುಹೂರ್ತ
ಕುಟುಂಬದಲ್ಲಿ ಪರಸ್ಪರ ತಿಳುವಳಿಕೆ ಮೂಡಿಸಿ, ಮಾತೆಯೇ ಮನೆಯ ನಿರ್ಮಾತೃ ಎಂಬ ಸಂದೇಶ ಕೊಡುವ ಚಲನ ಚಿತ್ರಗಳು ಈಗ ಬೇಕಾಗಿವೆ ಎಂದು ಇಲ್ಲಿಯ ಅಶ್ವಿನಿ ನಗರದಲ್ಲಿರುವ ನೂತನ ಸಾಯಿಬಾಬಾ ದೇವಸ್ಥಾನ ಸಮಿತಿಯ ಕಾರ್ಯದರ್ಶಿ, ಇಲೇಕ್ಟ್ರಾನಿಕ್ ಉದ್ಯಮಿ ವಿಜಯಕುಮಾರ ಗೊಡಚಿ ಹೇಳಿದರು.
ಮಳೆ-ಗಾಳಿಗೆ ಬೆಚ್ಚಿದ ಮೆಣಸಿನಕಾಯಿ ನಗರಿ
ಶನಿವಾರ ಸಂಜೆ ತಾಲೂಕಿನಾದ್ಯಂತ ಗುಡುಗು ಮಿಂಚು ಸಹಿತ ಸುರಿದ ಮಳೆ ಗಾಳಿಗೆ ಮುಖ್ಯರಸ್ತೆ ಸೇರಿದಂತೆ ಇನ್ನಿತರ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಗಾಳಿಯ ವೇಗಕ್ಕೆ ಪಟ್ಟಣದ ಕಾಕೋಳ ರಸ್ತೆಯಲ್ಲಿ ಮರವೊಂದು ನೆಲಕ್ಕುರುಳಿದ್ದು, ಕೆಲಕಾಲ ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿತ್ತು.
ನಾಡಿನ ಸಾಂಸ್ಕೃತಿಕ, ಸಾಮಾಜಿಕ ಕ್ಷೇತ್ರಕ್ಕೆ ಮಾರ್ಗ ತೋರಿಸಿದ ಮಹಾನ್ ಚೇತನ ಬಸವಣ್ಣ
ಜಗಜ್ಯೋತಿ ಬಸವೇಶ್ವರರು ಈ ನಾಡಿನ ಸಾಂಸ್ಕೃತಿಕ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಕ್ಕೆ ಬಹು ದೊಡ್ಡ ಮಾರ್ಗವನ್ನು ತೋರಿಸಿದ ಮಹಾನ್ ಚೇತನ ವಿಶ್ವಗುರು ಬಸವಣ್ಣ ಎಂದು ತಹಸೀಲ್ದಾರ್‌ ಎಚ್. ಪ್ರಭಾಕರಗೌಡ ಹೇಳಿದರು.
ಸಾರ್ವಕಾಲಿಕ ಸತ್ಯಗಳನ್ನು ಸಾರಿದ ಜಗಜ್ಯೋತಿ ಬಸವಣ್ಣ-ತಹಸೀಲ್ದಾರ್‌ ರೇಣುಕಮ್ಮ
ಸಾರ್ವಕಾಲಿಕ ಸತ್ಯಗಳನ್ನು ಸಾರಿದ ಜಗಜ್ಯೋತಿ ಬಸವಣ್ಣ ಆಚಾರ ವಿಚಾರ ಒಂದಾಗಿ, ಸಾಮಾಜಿಕ ಸಂವೇದನೆಗಳನ್ನು ಸತ್ಯದ ನೆಲೆಯಲ್ಲಿ ಸರಳವಾಗಿ ಬಿಚ್ಚಿಟ್ಟ ಮೌಲ್ಯದ ಮೊತ್ತ ಎಂದು ತಾಲೂಕು ತಹಸೀಲ್ದಾರ್‌ ಎಸ್. ರೇಣುಕಮ್ಮ ತಿಳಿಸಿದರು.
ಹಾವೇರಿ ಐತಿಹಾಸಿಕ ಭಗವತಿ ಕೆರೆಯಲ್ಲಿ ಬೇಸಿಗೆಯಲ್ಲೂ ನೀರು
ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತಾಪಮಾನ ಹೆಚ್ಚಾಗಿ ಎಲ್ಲ ಕೆರೆ ಕಟ್ಟೆಗಳು ಬತ್ತಿ ಬರಿದಾಗಿದೆ. ಆದರೆ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಜೋಕನಾಳ ಗ್ರಾಮದ ಬಳಿಯಿರುವ ಭಗವತಿ ಕೆರೆ ನೀರಿನಿಂದ ತುಂಬಿದ್ದು, ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ.
ರಾಜ್ಯ ಸರ್ಕಾರದ ಪಾಲಿನ ಬರ ಪರಿಹಾರ ವಿತರಿಸಲು ಆಗ್ರಹ

ಕೇಂದ್ರ ಸರಕಾರ ಬಿಡುಗಡೆಗೊಳಿಸಿದ ಅನುದಾನವನ್ನು ತರಾತುರಿಯಲ್ಲಿ ವಿತರಿಸಿ, ತನ್ನ ಪಾಲಿನ ಬರ ಪರಿಹಾರವನ್ನು ವಿತರಣೆ ಮಾಡದೇ ರೈತರನ್ನು ದಾರಿ ತಪ್ಪಿಸಿದರೆ ರಾಜ್ಯ ಸರಕಾರದ ರೈತರ ನಿರೋಧಿ ನೀತಿ ವಿರುದ್ಧ ಬೀದಿಗಿಳಿದು ಹೋರಾಟ ಅನಿವಾರ್ಯ  

ಸಾಮಾಜಿಕ ನ್ಯಾಯದ ಹರಿಕಾರ ಬಸವಣ್ಣ-ಶಾಸಕ ಮಾನೆ
ಲಿಂಗ ಸಮಾನತೆ, ಸಾಮಾಜಿಕ ತಾರತಮ್ಯ ನಿರ್ಮೂಲನೆಗೆ ಶ್ರಮಿಸಿದ್ದ ಬಸವಣ್ಣ ಮೂಢನಂಬಿಕೆ, ಅನಿಷ್ಟ ಆಚರಣೆಗಳ ವಿರುದ್ಧ ಸಮರ ಸಾರಿದರು ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಹೊರ ದೇಶಗಳಲ್ಲಿ ಬಸವ ಜಯಂತಿ ಹೆಮ್ಮೆಯ ವಿಷಯ-ಪ್ರೊ. ಭಾಸ್ಕರ್‌
ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಸಂಭ್ರಮದಿಂದ ಆಚರಣೆ ಮಾಡುತ್ತಿದ್ದೇವೆ, ದೇಶ ಹಾಗೂ ಹೊರ ದೇಶಗಳಲ್ಲಿ ಬಸವೇಶ್ವರರ ಜಯಂತಿ ಆಚರಣೆ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಟಿ.ಎಂ. ಭಾಸ್ಕರ್ ಹೇಳಿದರು.
  • < previous
  • 1
  • ...
  • 361
  • 362
  • 363
  • 364
  • 365
  • 366
  • 367
  • 368
  • 369
  • ...
  • 497
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved