ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಗ್ರಾಮೀಣ ಭಾಗದಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅನರ್ಹ ಫಲಾನುಭವಿಗಳಿಗೆ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಡಗಿ ತಹಸೀಲ್ದಾರ ಆಗಿ ಸೇವೆ ಸಲ್ಲಿಸಿರುವ ಸದ್ಯ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಹಸೀಲ್ದಾರ ಆಗಿ ಕಾರ್ಯನಿರ್ವಹಿಸುತ್ತಿರುವ ಶರಣಮ್ಮ ಕಾರಿ ಅವರನ್ನು ಸೇವೆಯಿಂದ ಅಮಾ ನತ್ತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಭವ್ಯ ಭಾರತದ ಕನಸನ್ನು ನನಸು ಮಾಡಲು ವಿದ್ಯಾರ್ಥಿಗಳು ಪಣತೊಡಬೇಕು, ಜಾತಿ, ಧರ್ಮ ಮೀರಿದ ಸಾಧನೆ ನಮ್ಮದಾಗಬೇಕು ಎಂದು ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸುರೇಶ ಎಚ್ ಜಂಗಮಶೆಟ್ಟಿ ಹೇಳಿದರು.