• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಣಿಬೆನ್ನೂರಿನ ಪೊಲೀಸ್ ವಸತಿಗೃಹಗಳ ಕಾಮಗಾರಿ ಕಳಪೆ: ಕ್ರಮಕ್ಕೆ ಆಗ್ರಹ
ಕಟ್ಟಡದ ಕೆಲಭಾಗಗಳಲ್ಲಿ ಪ್ಲಾಸ್ಟರ್ ಮಾಡಲಾಗಿದ್ದು, ಕೆಲವು ಕಡೆ ಬಿರುಕು ಕಂಡುಬಂದಿದೆ. ಇದಲ್ಲದೆ ಈಗಾಗಲೇ ನಿರ್ಮಾಣಗೊಂಡು ಕಳೆದ ವರ್ಷ ಉದ್ಘಾಟನೆಯಾಗಿರುವ ಎರಡು ಹಂತದ ಬೃಹತ್ ಕಟ್ಟಡಗಳಲ್ಲಿ ಅಲ್ಲಲ್ಲಿ ಬಿರುಕು ಉಂಟಾಗಿದ್ದು, ನೀರು ಬಸಿಯುತ್ತಿದೆ ಎಂದು ನಗರಸಭಾ ಸದಸ್ಯೆ ಕಸ್ತೂರಿ ಚಿಕ್ಕಬಿದರಿ ಆರೋಪಿಸಿದರು.
ಮದುವೆ ವೇಳೆ ಸಾಂಬಾರ್‌ ಪಾತ್ರೆಗೆ ಬಿದ್ದ ಮಗು ಸಾವು!
ಮದುವೆ ಸಮಾರಂಭದಲ್ಲಿ ಕುದಿವ ಸಾಂಬಾರು ಪಾತ್ರೆಯಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ 2 ವರ್ಷದ ಬಾಲಕಿಯೊಬ್ಬಳು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಶುಕ್ರವಾರ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕುನ್ನೂರು ಗ್ರಾಮದಲ್ಲಿ ನಡೆದಿದೆ.
ಹಾನಗಲ್ಲ ತಾಲೂಕಿನ 162 ಕೆರೆಗಳ ತುಂಬಿಸುವ ಕಾರ್ಯಕ್ಕೆ ಚಾಲನೆ
ಕಳೆದ ವರ್ಷ ಯೋಜನೆ ವ್ಯಾಪ್ತಿಯ ಎಲ್ಲ ಕೆರೆಗಳನ್ನು ತುಂಬಿಸಿರುವ ಕಾರಣ ಅನುಕೂಲವಾಗಿತ್ತು. ಈ ಬಾರಿ ಅವಧಿಗೆ ಮೊದಲೇ ಪಂಪ್ ಆರಂಭಿಸಲಾಗಿದ್ದು, ಕೆರೆಗಳಿಗೆ ನೀರು ಹರಿಸಲಾಗುತ್ತಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ಆ. 15ರೊಳಗೆ ನಿರಾಶ್ರಿತ ಬಡವರಿಗೆ ನಿವೇಶನ ಹಂಚಿಕೆ: ಶಾಸಕ ಬಸವರಾಜ ಶಿವಣ್ಣನವರ ಭರವಸೆ
10 ವರ್ಷಗಳ ಹಿಂದೆಯೇ 814 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದ್ದು, ಇಂದಿಗೂ ಅವರಿಗೆ ನಿವೇಶನಗಳು ದೊರಕಿಲ್ಲ ಎಂದು ಪುರಸಭಾ ಸದಸ್ಯ ಬಸವರಾಜ ಛತ್ರದ ತಿಳಿಸಿದರು..
ಬಡವರಿಗೆ ಸರ್ಕಾರಿ ಆಸ್ಪತ್ರೆಗಳು ವರದಾನ: ಸುರೇಶ ನಾರಾಯಣ
ಉಳ್ಳವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ, ಬಡವರಿಗೆ ಸರ್ಕಾರಿ ಆಸ್ಪತ್ರೆಗಳೆ ಪುನರಜನ್ಮ ನೀಡುವ ಆರೋಗ್ಯ ಕೇಂದ್ರಗಳಾಗಿವೆ.
700 ಯೋಗ ತರಬೇತಿ ನೀಡಿರುವ ಸುಂದರ ಕುಲಕರ್ಣಿ
ಸುಂದರ ಕುಲಕರ್ಣಿ ಅವರು ಶಾಲಾ- ಕಾಲೇಜುಗಳಿಗೆ ತೆರಳಿ ಮಕ್ಕಳಿಗೂ ಯೋಗ ತರಬೇತಿ ನೀಡಿದ್ದಾರೆ. ಯಾವುದೇ ಫಲಾಪೇಕ್ಷೆ ಇಲ್ಲದೇ ಕಳೆದ 11 ವರ್ಷಗಳಿಂದ ನಿರಂತರವಾಗಿ ಯೋಗ ತರಬೇತಿ ನೀಡುವ ಮೂಲಕ ಜನಮನ್ನಣೆ ಗಳಿಸಿದ್ದಾರೆ.
ಹಾವೇರಿಯಲ್ಲಿ ಸಸಿ ನೆಟ್ಟು ವಿಕಸಿತ ಭಾರತ ಕಾರ್ಯಕ್ರಮಕ್ಕೆ ಚಾಲನೆ
ಮಾಜಿ ಶಾಸಕ ಶಿವರಾಜ ಸಜ್ಜನರ ಮಾತನಾಡಿ, ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಆಡಳಿತ ಚುಕ್ಕಾಣಿ ಹಿಡಿದ ನಂತರ ದೇಶದಲ್ಲಿ ಸಮಗ್ರ ಬದಲಾವಣೆಗಳು ಕಾಣಲಾರಂಭಿಸಿದೆ ಎಂದರು.
ಸಾಹಿತ್ಯ ಸಂಪರ್ಕದಿಂದ ಕೈದಿಗಳು ಶರಣರಾಗಲಿ: ಡಾ. ನಾಗರಾಜ ದ್ಯಾಮನಕೊಪ್ಪ
ಸೌಹಾರ್ದ ಎಂದರೆ ಮನುಷ್ಯತ್ವ. ಆದರೆ ಮನುಷ್ಯರನ್ನು, ಮನುಷ್ಯತ್ವವನ್ನು ಕೊಲ್ಲುವ ವ್ಯವಸ್ಥೆಯಲ್ಲಿದ್ದೇವೆ. ಇದಕ್ಕಾಗಿ ಸಾಹಿತ್ಯ ಓದಬೇಕು. ಸಾಹಿತ್ಯವು ಜ್ಞಾನದ ಜತೆಗೆ ವಿವೇಕವನ್ನು ಮತ್ತು ಮನುಷ್ಯತ್ವವನ್ನು ಕಲಿಸುತ್ತದೆ.
ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ಬಸ್ ನಿಲುಗಡೆಗೆ ಆಗ್ರಹಿಸಿ ಪ್ರತಿಭಟನೆ
ತಾಲೂಕಿನಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 48ಕ್ಕೆ ಹೊಂದಿಕೊಂಡಿರುವ ಕೋಡಿಯಾಲ ಹೊಸಪೇಟೆ ಗ್ರಾಮದ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಸರ್ಕಾರಿ ಬಸ್ಸುಗಳು ನಿಲುಗಡೆಯಾಗುತ್ತಿಲ್ಲ.
ಭಾರತೀಯ ಗುರು ಪರಂಪರೆ ವಿಶ್ವಕ್ಕೆ ಮಾದರಿ: ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ
ಕಾಣದ ವಸ್ತುಗಳನ್ನು ಕಾಣಲು ಗುರು ಮಾರ್ಗದರ್ಶನ ನೀಡುತ್ತಾನೆ. ಹೀಗಾಗಿ ತಾಯಿ, ತಂದೆ, ಗುರುವಿನ ಋಣ ತೀರಿಸಲು ಸಾಧ್ಯವಿಲ್ಲ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 485
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved