ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡಾ. ಶಿವರಾಮ ಕಾರಂತ ಸಾರ್ವಕಾಲಿಕ ಸರ್ವಮಾನ್ಯ ಕವಿ: ಡಾ. ಬಿ.ಎಸ್. ಶಿವಕುಮಾರ್
ಕಾರಂತರು ವೈಜ್ಞಾನಿಕ ಮತ್ತು ವೈಚಾರಿಕ ದೃಷ್ಟಿಕೋನವನ್ನಿಟ್ಟುಕೊಂಡು ಹದವಾಗಿ ಮೆದುವಾಗಿ ಕಾವ್ಯಗಳನ್ನು ರಚಿಸಿದ ಮಹಾನ್ ಕವಿ. ಕಡಲ ತೀರದಿಂದ ನಾಡಿನ ಓದುಗರ ಒಡಲಿಗೆ ಅಕ್ಷರದ ಸಾಗರವನ್ನೇ ಹರಿಸಿದ ಧೀಮಂತಿಕೆಯ ಚಿಂತಕರು.
ಹಾವೇರಿ ಜಿಲ್ಲೆಯಲ್ಲಿ ಸುಗಮವಾಗಿ ನಡೆದ ಎಸ್ಸೆಸ್ಸೆಲ್ಸಿ ಮೊದಲ ಪರೀಕ್ಷೆ
ಪರೀಕ್ಷಾ ನಕಲು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.
ಮಹಿಳೆ ಸ್ವಾವಲಂಬಿಯಾಗಿ ಬದುಕಲು ಶಿಕ್ಷಣ ಅಗತ್ಯ: ಪಿಎಸ್ಐ ಭಾರತಿ ಕುರಿ
ಮಹಿಳೆಯರು ಸ್ವಾವಲಂಬಿ ಮತ್ತು ಸ್ವತಂತ್ರವಾಗಿ ಜೀವನವನ್ನು ನಡೆಸಿಕೊಂಡು ಹೋಗುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕಾದರೆ ಆರ್ಥಿಕವಾಗಿಯೂ ಸಬಲಳಾಗಬೇಕಿದೆ.
ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ: ಚನ್ನವೀರ ಸ್ವಾಮೀಜಿ
ದೇವಸ್ಥಾನಗಳು ಮನುಷ್ಯನನ್ನು ಮಹದೇವನಲ್ಲಿಗೆ ತೆಗೆದುಕೊಂಡು ಹೋಗುವ ಸಾಧನಗಳಾದರೆ ಜಾತ್ರೆ, ಹಬ್ಬ ಹರಿ ದಿನಗಳು ಮನಸ್ಸಿಗೆ ಶಾಂತಿಯನ್ನು ತಂದು ಕೊಡುತ್ತವೆ.
ಸ್ವಚ್ಛವಾಹಿನಿ ಕಾರ್ಮಿಕರನ್ನು ಗ್ರಾಪಂ ನೌಕರರೆಂದು ಪರಿಗಣಿಸಲು ಆಗ್ರಹಿಸಿ ಪ್ರತಿಭಟನೆ
ಹಳ್ಳಿಗಳ ಸ್ವಚ್ಚತೆಯ ಜವಾಬ್ದಾರಿ ನಿಭಾಯಿಸುತ್ತಿರುವ ಸ್ವಚ್ಛವಾಹಿನಿ ನೌಕರರಿಗೆ ಮೂಲ ಸೌಕರ್ಯಗಳು ಮರೀಚಿಕೆಯಾಗಿವೆ. ರಾಜ್ಯ ಸರ್ಕಾರದಿಂದ ತರಬೇತಿ ಪಡೆದ ಸ್ವಚ್ಛವಾಹಿನಿ ನೌಕರರಿಗೆ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ಕೊಡುತ್ತಿಲ್ಲ.
ಹಾವೇರಿ ಜಿಲ್ಲೆಯಲ್ಲಿ ಗುಡುಗು ಸಹಿತ ಸುರಿದ ಮಳೆ
ಹಾವೇರಿ, ಹಾನಗಲ್ಲ ತಾಲೂಕಿನ ಆಡೂರು ಭಾಗದಲ್ಲಿ ಸಂಜೆ 5 ಗಂಟೆ ಸುಮಾರಿಗೆ ಜೋರಾದ ಗಾಳಿ, ಗುಡುಗು ಸರಿತವಾಗಿ ಅರ್ಧ ಗಂಟೆಗೂ ಹೆಚ್ಚು ಕಾಲ ಜಿಟಿ ಜಿಟಿ ಮಳೆ ಸುರಿಯಿತು.
ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ವಿದ್ಯಾರ್ಥಿಗಳೇ ಆಲ್ ದಿ ಬೆಸ್ಟ್
ಜಿಲ್ಲೆಯಲ್ಲಿ 12,585 ಬಾಲಕರು, 12,151 ಬಾಲಕಿಯರು ಸೇರಿ ಒಟ್ಟು 24,736 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.
ಎಲ್ಲ ರಂಗಗಳಲ್ಲಿ ಛಾಪು ಮೂಡಿಸಿರುವ ಮಹಿಳೆಯರು: ಸುನಂದಾ ಚಿನ್ನಾಪುರ
ಸರ್ಕಾರ ವಿಶೇಷವಾಗಿ ಸ್ತ್ರೀಯರಿಗೆ ಹಾಗೂ ಮಕ್ಕಳಿಗಾಗಿ ಹಲವಾರು ಯೋಜನೆಗಳು ಮತ್ತು ಕಾನೂನುಗಳ ಜಾರಿಗೆ ತಂದಿದೆ. ಈ ಯೋಜನೆಯನ್ನು ಮಹಿಳೆಯರು ಸದ್ಬಳಕೆ ಮಾಡಿಕೊಳ್ಳಬೇಕು.
ಮಕ್ಕಳಲ್ಲಿ ರಂಗಕಲೆ ಅಭಿರುಚಿ ಮೂಡಿಸಿ: ಶ್ರೀಕಾಂತ ದುಂಡಿಗೌಡರ
ಕಲಾ ಪೋಷಣೆಯಲ್ಲಿ ಯುವ ಜನಾಂಗದ ಪಾತ್ರ ಬಹುಮುಖ್ಯವಾಗಿದೆ. ಮಕ್ಕಳಲ್ಲಿ ರಂಗಭೂಮಿಯ ಅಭಿರುಚಿ ಮೂಡಿಸಬೇಕು. ಇದರಿಂದ ಅನೇಕ ಕೆಡುಕುಗಳನ್ನು ತಪ್ಪಿಸಲು ಸಾಧ್ಯ.
ಹಾವೇರಿಯಲ್ಲಿ ದಿನದಿಂದ ದಿನಕ್ಕೆ ಏರುತ್ತಿದೆ ಬಿಸಿಲಿನ ತೀವ್ರತೆ, ಹೆಚ್ಚುತ್ತಿದೆ ನೀರಿನ ಸಮಸ್ಯೆ
ಹಾವೇರಿ ನಗರಕ್ಕೆ ನೀರು ಪೂರೈಸುವ ಜಲಮೂಲಗಳು ಇವೆ. ಆದರೆ, ನಿರ್ವಹಣೆ ಸಮಸ್ಯೆಯನ್ನು ಪರಿಹರಿಸುವಲ್ಲಿ ಅಧಿಕಾರಿಗಳು ಈ ಸಲವೂ ವಿಫಲರಾಗುತ್ತಿದ್ದಾರೆ.
< previous
1
...
33
34
35
36
37
38
39
40
41
...
407
next >
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ