ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯುದ್ಧದಲ್ಲಿ ವೀರ ಮರಣ ಹೊಂದಿದ ಯೋಧರಿಗೆ ದೇಶ ಚಿರಋಣಿ-ಮಾಜಿ ಶಾಸಕ ಶಿವರಾಜ ಸಜ್ಜನರ
ಭಾರತೀಯ ಸೈನಿಕರ ಪರಾಕ್ರಮ, ತ್ಯಾಗ, ಬಲಿದಾನ ಹಾಗೂ ಅಂದಿನ ಪ್ರಧಾನಮಂತ್ರಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ದಿಟ್ಟ ತೀರ್ಮಾನದಿಂದಾಗಿ ೧೯೯೯ರಲ್ಲಿ ಶತ್ರು ರಾಷ್ಟ್ರ ಪಾಕಿಸ್ತಾನವನ್ನು ಸದೆಬಡಿದು ಕಾರ್ಗಿಲ್ ಪ್ರದೇಶವನ್ನು ಭಾರತ ಮರುವಶಪಡಿಸಿಕೊಂಡಿತು ಎಂದು ಮಾಜಿ ಶಾಸಕ ಶಿವರಾಜ ಸಜ್ಜನರ ಅಭಿಪ್ರಾಯಪಟ್ಟರು.
ದ್ವಿದಳ ಧಾನ್ಯ ಬೆಳೆ ಸಮಗ್ರ ನಿರ್ವಹಣೆ ಕುರಿತು ತರಬೇತಿ
ದ್ವಿದಳ ಧಾನ್ಯ ಬೆಳೆಗಳಲ್ಲಿ ಕಂಡು ಬರುವ ಪ್ರಮುಖ ಕೀಟಗಳು, ಹಾನಿಯ ಲಕ್ಷಣ ಹಾಗೂ ಅವುಗಳ ಸಮಗ್ರ ನಿರ್ವಹಣೆಯಿಂದ ಇಳುವರಿ ಮತ್ತು ಗುಣಮಟ್ಟವನ್ನು ಹೆಚ್ಚಿಸಬಹುದು ಎಂದು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಗುರುಪ್ರಸಾದ ಜಿ.ಎಸ್. ಹೇಳಿದರು.
ವಾಜಪೇಯಿಯವರ ದಿಟ್ಟ ನಿರ್ಧಾರದಿಂದ ಕಾರ್ಗಿಲ್ ವಿಜಯ
ಹಾವೇರಿ ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ವಿಜಯ ದೀಪ ಬೆಳಗಿಸಿ, ಮಾಜಿ ಸೈನಿಕರಾದ ನಾಗರಾಜ ಇಚ್ಚಂಗಿ, ರುದ್ರಪ್ಪ ದೇವಗಿರಿ ಅವರನ್ನು ಸನ್ಮಾನಿಸುವ ಮೂಲಕ ಕಾರ್ಗಿಲ್ ವಿಜಯ ದಿವಸ ಆಚರಿಸಲಾಯಿತು.
ಛತ್ರಿ ಹಿಡಿದುಕೊಂಡೇ ತಹಸೀಲ್ದಾರ್ ಕಚೇರಿ ಸಿಬ್ಬಂದಿ ಕಾರ್ಯ
ಹಾವೇರಿ ನಗರದ ತಹಸೀಲ್ದಾರ್ ಕಚೇರಿ ಚಾವಣಿ ಸೋರುತ್ತಿದ್ದರಿಂದ ಇಲ್ಲಿನ ಸಿಬ್ಬಂದಿ ಛತ್ರಿ ಹಿಡಿದುಕೊಂಡೆ ಕಾರ್ಯನಿರ್ವಹಿಸುವ ಸ್ಥಿತಿ ಎದುರಾಗಿದೆ.
ಗಾಂಜಾ ಮಾರುತ್ತಿದ್ದ ಮೂವರು ಆರೋಪಿಗಳ ಬಂಧನ
ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ೧೧ ಕೆಜಿ ಗಾಂಜಾದೊಂದಿಗೆ ಪೊಲೀಸರು ವಶಪಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ.
ತಂಬಾಕಿನ ಮಾಯಾಜಾಲದಿಂದ ಯುವಜನತೆಯನ್ನು ಹೊರತರಬೇಕಿದೆ
ತಂಬಾಕು ಮತ್ತು ಅದರ ಉತ್ಪನ್ನಗಳ ಬಗ್ಗೆ ಜಾಗೃತಿ ಮೂಡಿಸಿ ಆ ಮಾಯಾಜಾಲದೊಳಗಿಂದ ಯುವಜನತೆಯನ್ನು ಹೊರತರಬೇಕಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ದಾದಾಪೀರ್ ಹುಲಿಕಟ್ಟಿ ಕರೆ ನೀಡಿದರು.
ಶುದ್ಧ ಕುಡಿಯುವ ನೀರಿನ ಘಟಕಗಳ ಗ್ರಾಪಂಗೆ ಹಸ್ತಾಂತರಿಸಲು ಸೂಚನೆ
ಹಾನಗಲ್ಲ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಸುಸ್ಥಿತಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಆಯಾ ವ್ಯಾಪ್ತಿಯ ಗ್ರಾಪಂಗಳಿಗೆ ಹಸ್ತಾಂತರಿಸುವಂತೆ ಶಾಸಕ ಶ್ರೀನಿವಾಸ ಮಾನೆ ಅವರು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಸಿ.ಎಸ್. ನೆಗಳೂರ ಅವರಿಗೆ ಸೂಚಿಸಿದರು.
ಸುಭದ್ರ ಭಾರತ ನಿರ್ಮಾಣಕ್ಕೆ ಕೈಜೋಡಿಸಿ-ಶಾಸಕ ಶ್ರೀನಿವಾಸ ಮಾನೆ
ಭಾರತದ ಅಭಿವೃದ್ಧಿಯ ನಿಜವಾದ ಶಕ್ತಿ ಅಂದರೆ ಅದು ಯುವಶಕ್ತಿಯೇ ಆಗಿದೆ. ಸುಭದ್ರ ಭಾರತ ನಿರ್ಮಾಣದಲ್ಲಿ ಕೈ ಜೋಡಿಸುವುದು ನಿಮ್ಮ ಆದ್ಯತೆಯಾಗಬೇಕು. ಅಲ್ಲದೆ ಜಗತ್ತಿನಲ್ಲಿ ದೊಡ್ಡ ಯುವ ಶಕ್ತಿ ಹೊಂದಿದ ದೇಶ ಭಾರತ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ವೈಚಾರಿಕ ಚಿಂತನೆಗಳಿಗೆ ಶರಣರ ವಚನಗಳೇ ಶಕ್ತಿ
ಶರಣ ಸಂಸ್ಕೃತಿಯ ಸಾರ ಯಶಸ್ವಿ ಬದುಕಿನ ಸಿದ್ಧಾಂತವೇ ಆಗಿದ್ದು, ಸಾಮಾಜಿಕ ನ್ಯಾಯ, ಆರ್ಥಿಕ ಸಮಾನತೆಯ ಸತ್ಯ ಸಂಗತಿಗಳನ್ನು ಬಿತ್ತರಿಸಿ, ಆ ಕಾಲದ ಕ್ರಾಂತಿಯ ಸಂದೇಶಗಳನ್ನು ಎಲ್ಲ ಕಾಲಕ್ಕೂ ಪ್ರಸ್ತುತವಾಗಿಸಿದೆ ಎಂದು ಸಾಹಿತಿ ಸತೀಶ ಕುಲಕರ್ಣಿ ತಿಳಿಸಿದರು.
ದಲಿತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ
ಕನಕಪುರ ತಾಲೂಕಿನ ಮಾಳಗಾಳು ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆ ಖಂಡಿಸಿ ಕರ್ನಾಟಕ ದಲಿತ ವಿಮೋಚನಾ ಸಮಿತಿಯಿಂದ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
< previous
1
...
369
370
371
372
373
374
375
376
377
...
562
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?