• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರದಿಂದ ಜನರಿಗೆ ಹೊರೆಯಾಗದ ಯೋಜನೆಗಳ ಜಾರಿ-ಪ್ರಹ್ಲಾದ್‌ ಜೋಶಿ
ಎಲ್ಲ ಹಳ್ಳಿಗಳಿಗೆ ಡ್ರೋನ್ ಕೊಟ್ಟು, ಆ ಡ್ರೋನ್ ನಡೆಸಲು ಮಹಿಳೆಯರಿಗೆ ತರಬೇತಿ ನೀಡಲಾಗುತ್ತಿದೆ. ಕೃಷಿ ಸಮ್ಮಾನ್ ನಿಧಿ ಯೋಜನೆ, ಆಯುಷ್ಮಾನ್ ಯೋಜನೆ ಮಾಡಲಾಗಿದೆ. ಜನತೆಗೆ ಹೊರೆಯಾಗದ ರೀತಿಯಲ್ಲಿ ಯೋಜನೆಗಳನ್ನು ಕೇಂದ್ರದ ಮೋದಿ ಸರಕಾರ ಮಾಡುತ್ತಿದೆ ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್‌ ಜೋಶಿ ಹೇಳಿದರು.
ಉದ್ಯಮಶೀಲ ಪ್ರವೃತ್ತಿಯ ಬಣಜಿಗರ ಸೇವೆಗೆ ಬದ್ಧ -ಆನಂದಸ್ವಾಮಿ ಗಡ್ಡದೇವರಮಠ
ವಿದ್ಯಾರ್ಥಿ ದಿಸೆಯಿಂದಲೂ ರಾಜಕೀಯ ರಂಗ ಪ್ರವೇಶಿಸಿರುವ ನನಗೆ ಉದ್ಯಮಿಗಳ ಸವಾಲುಗಳು ಮತ್ತು ಸಾಧ್ಯತೆಗಳ ಅರಿವಿದೆ. ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಚುನಾಯಿಸಿದರೆ ತಮ್ಮ ಸೇವೆಗೆ ಬದ್ಧನಾಗಿರುವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಭರವಸೆ ನೀಡಿದರು.
ಮತದಾನ ಮಾಡಿ ಚುನಾವಣೆಗಳ ಮೌಲ್ಯ ಹೆಚ್ಚಿಸಿ-ರವಿಬಾಬು ಪೂಜಾರ
ಮತದಾನ ನಮ್ಮ ಹಕ್ಕು ಹೌದು, ಅದನ್ನು ಚಲಾಯಿಸುವುದು ನಮ್ಮ ಕರ್ತವ್ಯ ಎಂಬ ಅರಿವು ಪ್ರತಿ ಪ್ರಜೆಯಲ್ಲಿದ್ದರೆ ಮಾತ್ರ ಚುನಾವಣೆಗಳ ಮೌಲ್ಯ ಹೆಚ್ಚುತ್ತದೆ ಎಂದು ನ್ಯಾಯವಾದಿ ಶರಣ ಸಾಹಿತ್ಯ ಪರಿಷತ್ ಹಾನಗಲ್ಲ ನಗರ ಘಟಕದ ಗೌರವಾಧ್ಯಕ್ಷ ರವಿಬಾಬು ಪೂಜಾರ ತಿಳಿಸಿದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಯುರ್ವೇದಕ್ಕೆ ಮಾನ್ಯತೆ -ಬೊಮ್ಮಾಯಿ
ಆಯುರ್ವೇದದಲ್ಲಿ ಅಲೋಪತಿ ರೀತಿ ನಿರಂತರ ಸಂಶೋಧನೆ ಆಗಬೇಕು. ಅದನ್ನು ಸರ್ಕಾರ, ಐಎಂಎ ಒಪ್ಪಿಕೊಳ್ಳಬೇಕು. ಆಗ ಆಯುರ್ವೇದಕ್ಕೆ ಹೆಚ್ಚಿನ ಮಾನ್ಯತೆ ದೊರೆಯುತ್ತದೆ. ಅಲೋಪತಿಗೆ ಸಮನಾಗಿ ಆಯುರ್ವೇದ ಬೆಳೆಯಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಬರ ಪರಿಹಾರ ವಿಚಾರದಲ್ಲಿ ಕಾಂಗ್ರೆಸ್ಸಿನಿಂದ ರಾಜಕಾರಣ-ಮಾಜಿ ಸಿಎಂ ಬೊಮ್ಮಾಯಿ
. ಬರ ಪರಿಹಾರ ಬಿಡುಗಡೆ ವಿಚಾರದಲ್ಲಿ ರಾಜ್ಯ ಸರ್ಕಾರ ರಾಜಕಾರಣ ಮಾಡುವುದನ್ನು ಬಿಡಬೇಕು ಎಂದು ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
ಮೋದಿ ಆಡಳಿತದಿಂದ ವಿಶ್ವವೇ ಭಾರತದತ್ತ ತಿರುಗಿ ನೋಡುವಂತಾಗಿದೆ-ಶಾಸಕ ಬೈರತಿ
ಕೋವಿಡ್ ಸಂದರ್ಭದಲ್ಲಿ ದೇಶದ ಜನರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಪ್ರಧಾನಿ ಮೋದಿ ಎಲ್ಲರಿಗೂ ಕೋವಿಡ್ ಲಸಿಕೆ ಉಚಿತವಾಗಿ ನೀಡಿದರು. ಮೋದಿಯವರ ದಕ್ಷ ಆಡಳಿತದಿಂದಾಗಿ ಇಂದು ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಬೈರತಿ ಬಸವರಾಜ ಹೇಳಿದರು.
ಗ್ರಾಮದೇವತೆಗೆ ಭಕ್ತಿಯಿಂದ ಬೇಡಿಕೊಂಡಾಗ ಇಷ್ಟಾರ್ಥ ಈಡೇರುತ್ತವೆ-ಮಂಜುನಾಥ
ಗ್ರಾಮಕ್ಕೆ ಒಳ್ಳೆಯದಾಗಬೇಕು. ರೈತರಿಗೆ ಮಳೆ, ಬೆಳೆ ಸರಿಯಾಗಿ ಆಗಲಿ. ಕಷ್ಟ ಕಾರ್ಪಣ್ಯಗಳನ್ನು ದೂರ ಮಾಡಲಿ. ಜನ ಗ್ರಾಮದೇವತೆ ಭಕ್ತಿಯಿಂದ ಬೇಡಿಕೊಂಡಾಗ ದೈವಶಕ್ತಿಯ ಆಧಾರದ ಮೇಲೆ ಭಕ್ತರ ಇಷ್ಟಾರ್ಥ ಈಡೇರುತ್ತವೆ ಎಂದು ಮಾಜಿ ಸಂಸದ ಮಂಜುನಾಥ ಕುನ್ನೂರ ಹೇಳಿದರು.
ದೇಶದ ಜನತೆಗೆ ಶಾಶ್ವತ ಗ್ಯಾರಂಟಿ ನೀಡಿರುವ ಮೋದಿ -ಮಾಜಿ ಸಚಿವ ಬಿಸಿಪಾ
ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶಾಶ್ವತ ಗ್ಯಾರಂಟಿಗಳನ್ನು ನೀಡಿದ್ದಾರೆ. ಕೋವಿಡ್ ಸಮಯದಲ್ಲಿ ದೇಶದ ಜನತೆಗೆ ವ್ಯಾಕ್ಸಿನ್ ನೀಡಿ ಜನರ ಆರೋಗ್ಯ ಕಾಪಾಡಿದ್ದಾರೆ. ಕಿಸಾನ್ ಸಮ್ಮಾನ್, ರಕ್ಷಣಾ ಕ್ಷೇತ್ರದಲ್ಲಿ ಪ್ರಗತಿ, ಆಯುಷ್ಮಾನ್ ಭಾರತ್ ಅಂತಹ ಯೋಜನೆಗಳನ್ನು ನೀಡಿ ದೇಶದ ಜನತೆಗೆ ಶಾಶ್ವತ ಗ್ಯಾರಂಟಿ ನೀಡಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
ಅಕ್ಕಮಹಾದೇವಿ ಆದರ್ಶಗಳನ್ನು ಅಳವಡಿಸಿಕೊಂಡಲ್ಲಿ ಬದುಕು ಸಾರ್ಥಕ-ಹೊನ್ನಾಳಿ ಹಿರೇಕಲ್ಮಠದ ಶ್ರೀ
ಅಕ್ಕಮಹಾದೇವಿ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಮನುಷ್ಯ ಬದುಕು ಸಾರ್ಥಕಗೊಳಿಸಿಕೊಳ್ಳಬೇಕು ಎಂದು ಹೊನ್ನಾಳಿ ಹಿರೇಕಲ್ಮಠದ ಡಾ. ಒಡೆಯರ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯರು ನುಡಿದರು.
ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ,ಸೂಕ್ತ ಕಾನೂನು ಕ್ರಮಕ್ಕೆ ಕಾಂಗ್ರೆಸ್‌ ಆಗ್ರಹ
ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶುಕ್ರವಾರ ಸ್ಥಳೀಯ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ಮಹಿಳಾ ಘಟಕದ ಕಾರ್ಯಕರ್ತರು ತಹಸೀಲ್ದಾರ್ ಸುರೇಶಕುಮಾರ ಟಿ. ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 372
  • 373
  • 374
  • 375
  • 376
  • 377
  • 378
  • 379
  • 380
  • ...
  • 497
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved