ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇಶಕ್ಕೆ ಮಹಾನ್ ನಾಯಕರ ನೀಡಿದ ಶ್ರೇಯಸ್ಸು ಕಾಂಗ್ರೆಸ್ಗಿದೆ
ಕಾಂಗ್ರೆಸ್ ಪಕ್ಷಕ್ಕೆ ಸುದೀರ್ಘ ಇತಿಹಾಸವಿದೆ. ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ ಹಾಗೂ ದೇಶಕ್ಕೆ ಅನೇಕ ಮಹಾನ್ ನಾಯಕರನ್ನು ಕೊಟ್ಟ ಶ್ರೇಯಸ್ಸು ಪಕ್ಷಕ್ಕೆ ಸಲ್ಲಬೇಕಿದೆ
ಯುವ ಸಮೂಹ ಸಮಾಜಮುಖಿ ಕೆಲಸ ಮಾಡಲಿ
ಮಾನವೀಯ ಹಾಗೂ ಸಮಾಜಮುಖಿ ಕೆಲಸ ಮಾಡಲು ಯುವ ಸಮೂಹ ಸದಾ ಸಿದ್ಧರಾಗಿರಬೇಕು. ಸೇವಾ ಮನೋಭಾವನೆಯೊಂದಿಗೆ ಭಾರತೀಯ ರೆಡ್ ಕ್ರಾಸ್ ಸಂಸ್ಥೆಗೆ ಸಹಕಾರ ನೀಡಲು ಮುಂದಾಗಬೇಕು
ಹೊಸ ತಲೆಮಾರಿಗೆ ಹೊಸ ಚಿಂತನೆ ನೀಡಿದ ರಂಗ ಪ್ರಯೋಗ
ನಾಟಕೋತ್ಸವದ ಹೊಸ ಪ್ರಯೋಗ ಶೇಷಗಿರಿಯಲ್ಲಿ ಯಶಸ್ವಿಯಾಗಿದೆ. ಮಾತ್ರವಲ್ಲ ಹೊಸ ತಲೆಮಾರಿಗೆ ಹೊಸ ಚಿಂತನೆ ನೀಡಿದೆ
ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ರೂಪಿಸಿಕೊಳ್ಳಲಿ
ತಾಲೂಕಿನ ವಿದ್ಯಾರ್ಥಿಗಳೂ ಸಹ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಉನ್ನತ ಹುದ್ದೆ ಗಿಟ್ಟಿಸಿಕೊಳ್ಳಬೇಕು ಎನ್ನುವ ಮಹೋನ್ನತ ಉದ್ದೇಶದ ಸಾಕಾರಕ್ಕೆ ಪರಿವರ್ತನ ಕಲಿಕಾ ಕೇಂದ್ರ ಆರಂಭಿಸಿ, ಜಾಗತಿಕ ಸ್ಪರ್ಧೆಗೆ ಸನ್ನದ್ಧಗೊಳಿಸುವ ಕೆಲಸ ಮಾಡಲಾಗುತ್ತಿದೆ
ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ರೂಪಿಸಿಕೊಳ್ಳಲಿ
ತಾಲೂಕಿನ ವಿದ್ಯಾರ್ಥಿಗಳೂ ಸಹ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಉನ್ನತ ಹುದ್ದೆ ಗಿಟ್ಟಿಸಿಕೊಳ್ಳಬೇಕು ಎನ್ನುವ ಮಹೋನ್ನತ ಉದ್ದೇಶದ ಸಾಕಾರಕ್ಕೆ ಪರಿವರ್ತನ ಕಲಿಕಾ ಕೇಂದ್ರ ಆರಂಭಿಸಿ, ಜಾಗತಿಕ ಸ್ಪರ್ಧೆಗೆ ಸನ್ನದ್ಧಗೊಳಿಸುವ ಕೆಲಸ ಮಾಡಲಾಗುತ್ತಿದೆ
ಆಕರ್ಷಕ ಜಾಹೀರಾತಿಗೆ ಮೋಸ ಹೋಗಬೇಡಿ
ಆಕರ್ಷಕ ಜಾಹೀರಾತಿಗೆ ಮರುಳಾಗಿ ಖರೀದಿಯಲ್ಲಿ ಮೋಸ ಹೋಗಬಾರದು. ಆನ್ಲೈನ್ ಖರೀದಿಯಲ್ಲಾಗಲಿ ಹಾಗೂ ನೇರವಾಗಿ ನೀವೇ ವಸ್ತುಗಳ ಖರೀದಿಯ ಸಂದರ್ಭದಲ್ಲಿ ಸೇವಾ ನ್ಯೂನತೆ ಅಥವಾ ಮೋಸವಾದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರು ದಾಖಲಿಸಿ ಪರಿಹಾರ ಕಂಡುಕೊಳ್ಳಬಹುದು
ನಗರಸಭೆ ವಾರ್ಡ್ 22ರ ಚುನಾವಣೆ: ಶೇ.56.79 ಮತದಾನ
ಸ್ಥಳೀಯ ನಗರಸಭೆ ವಾರ್ಡ್ 22ಕ್ಕೆ ಬುಧವಾರ ನಡೆದ ಉಪ ಚುನಾವಣೆಯಲ್ಲಿ ಶಾಂತಿಯುತ ಮತದಾನ ಜರುಗಿತು. ನಗರದ ವಿವೇಕಾನಂದ ಶಾಲೆಯ ಎರಡು ಮತಗಟ್ಟೆಗಳಲ್ಲಿ ಬೆಳಗ್ಗೆ ಮಂದಗತಿಯಿಂದ ಸಾಗಿದ್ದ ಮತದಾನ ಪ್ರಕ್ರಿಯೆ ಮಧ್ಯಾಹ್ನದ ವೇಳೆಗೆ ಚುರುಕುಗೊಂಡಿದ್ದು ಒಟ್ಟು ಶೇ.56.79 ಮತದಾನವಾಗಿದೆ.
ಕೊರೋನಾ ಸಾವಿನಲ್ಲಿ ಮುಂಚೂಣಿಯಲ್ಲಿದ್ದ ಜಿಲ್ಲೆಯಲ್ಲಿ ಬೇಕಿದೆ ಮುನ್ನೆಚ್ಚರಿಕೆ
ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕು ಕಾಣಿಸಿಕೊಂಡಿರುವುದು ಜಿಲ್ಲೆಯ ಜನರಲ್ಲಿ ಆತಂಕವುಂಟು ಮಾಡಿದೆ. ಒಂದು ಮತ್ತು ಎರಡನೇ ಅಲೆಯ ವೇಳೆ ಬರೋಬ್ಬರಿ 650 ಜನರನ್ನು ಬಲಿ ಪಡೆದಿದ್ದ ಕೋರಾನಾ ವ್ಯಾಪಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿದ್ದು, ಆಸ್ಪತ್ರೆ ಮೂಲಸೌಲಭ್ಯಗಳನ್ನು ಹೆಚ್ಚಿಸುವ ತುರ್ತು ಅಗತ್ಯವಿದೆ.
ಒಳ್ಳೆಯ ಗುಣಗಳಿಂದ ಉತ್ತಮ ವ್ಯಕ್ತಿಯಾಗಲು ಸಾಧ್ಯ
ದಾನ, ಧರ್ಮ, ಪರೋಪಕಾರ ಗುಣವುಳ್ಳ ವ್ಯಕ್ತಿಗೆ ಎಂದಿಗೂ ಸಾವಿಲ್ಲ, ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ರೂಪಗೊಳ್ಳಲು ಆತನ ಒಳ್ಳೆಯ ಗುಣಗಳಿಂದ ಮಾತ್ರ ಸಾಧ್ಯ
ಹಣಕಾಸು ತಂತ್ರಜ್ಞಾನದಿಂದ ಪೂರಕ ವಾತಾವರಣ
ಆಧುನಿಕತೆಯ ಜಗತ್ತಿನಲ್ಲಿ ತಾಂತ್ರಿಕ ವ್ಯವಸ್ಥೆ ಅತ್ಯಂತ ಮಹತ್ವದ ಮೈಲಿಗಲ್ಲುಗಳನ್ನು ದಾಟಿ ವಿಶ್ವವನ್ನು ಮುಷ್ಠಿಯಲ್ಲಿ ಹಿಡಿದಿಟ್ಟುಕೊಂಡಿದೆ. ಆರ್ಥಿಕ ವ್ಯವಸ್ಥೆಗೆ ಅನುಕೂಲವಾಗುವ ರೀತಿಯಲ್ಲಿ ಹಣಕಾಸು ತಂತ್ರಜ್ಞಾನವೂ ಸಹ ತನ್ನ ಅಭಿವೃದ್ಧಿಯ ವೇಗವನ್ನು ಹೆಚ್ಚಿಸಿಕೊಂಡು ಎಲ್ಲಾ ಕ್ಷೇತ್ರಗಳಂತೆ ಮುಂದೆ ಸಾಗುತ್ತಿದೆ.
< previous
1
...
374
375
376
377
378
379
380
381
382
...
407
next >
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ