• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಾಯುಕ್ತದಲ್ಲಿ ಭ್ರಷ್ಟಾಚಾರ, ಕಾನೂನು ಕ್ರಮಕ್ಕೆ ಕೆಆರ್‌ಎಸ್ ಪಕ್ಷ ಆಗ್ರಹ
ಲೋಕಾಯುಕ್ತಕ್ಕೆ ಪ್ರಾಮಾಣಿಕ, ದಕ್ಷ ಅಧಿಕಾರಿಗಳನ್ನು ನೇಮಿಸಬೇಕು. ತಪ್ಪಿತಸ್ಥರಿಗೆ ಶೀಘ್ರದಲ್ಲೇ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು ಎಂದು ಕೆಆರ್ಎಸ್ ಕಾರ್ಯಕರ್ತರು ಆಗ್ರಹಿಸಿದರು.
ಹೆತ್ತವರ ಪೋಷಣೆ ಮಕ್ಕಳ ಕರ್ತವ್ಯ: ನ್ಯಾಯಾಧೀಶ ದೇವೆಂದ್ರಪ್ಪ ಬಿರಾದಾರ
ಪೋಷಕರು ತಮ್ಮ ಮಕ್ಕಳಿಗೆ ಒಳ್ಳೆಯ ಸಂಸ್ಕಾರ, ನಡತೆ, ಮಾರ್ಗದರ್ಶನ ನೀಡಿ ಬೆಳೆಸಬೇಕು.
ಇನ್ನೊಬ್ಬರ ಜೀವ ಉಳಿಸಲು ರಕ್ತದಾನ ಮಾಡಿ: ಡಾ. ಸರಿತಾ
ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಹಾಗಾಗಿ 18 ವರ್ಷ ಪೂರೈಸಿದ ಆರೋಗ್ಯವಂತ ಯುವಕ ಮತ್ತು ಯುವತಿಯರು ರಕ್ತದಾನ ಮಾಡಬಹುದು.
ಜು. 12ರಂದು ಬ್ಯಾಡಗಿಯಲ್ಲಿ ರಾಷ್ಟ್ರೀಯ ಲೋಕ ಅದಾಲತ್: ನ್ಯಾಯಾಧೀಶ ಅಮೋಲ್ ಹಿರೇಕುಡೆ
ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಕಕ್ಷಿದಾರರು ಪಾವತಿಸಿದ ಶುಲ್ಕ ಮರಳಿಸಲಾಗುವುದು.
ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಹಸು ಕಟ್ಟಿ ಪ್ರತಿಭಟಿಸಿದ ರೈತ
ವೈಯಕ್ತಿಕ ಕಾಮಗಾರಿಗಳ ಸಾಮಗ್ರಿ ಬಿಲ್ಲುಗಳನ್ನು ತಾಂತ್ರಿಕ ದೋಷದ ನೆಪದಿಂದ ಇಲ್ಲಿಯವರೆಗೆ ಪಿಡಿಒ ಮತ್ತು ಕಾರ್ಯದರ್ಶಿ ಹಣ ಬಿಡುಗಡೆ ಮಾಡಲು ಸತಾಯಿಸಿದ್ದಾರೆ. ಇದರಿಂದ ಬೇಸತ್ತ ಚಂದ್ರಪ್ಪ ಅವರು ಕವಲೆತ್ತು ಗ್ರಾಪಂ ಕಚೇರಿ ಮುಂದೆ ತಮ್ಮ ಮನೆಯ ಹಸುಗಳನ್ನು ಕಟ್ಟಿ ಪ್ರತಿಭಟನೆ ನಡೆಸಿದ್ದಾರೆ.
ಬಾಲಕಿಯರ ಶಿಕ್ಷಣಕ್ಕೆ ಆದ್ಯತೆ ಸಿಗಲಿ: ರವಿಬಾಬು ಪೂಜಾರ
ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಅನಾಥ ಮಕ್ಕಳ ಶೈಕ್ಷಣಿಕ ಹಿತಕ್ಕೆ ಮಾಡುತ್ತಿರುವ ಸೇವೆ ಗಮನಾರ್ಹ.
ಕರ್ಜಗಿ ಕಾರ ಹುಣ್ಣಿಮೆ ಮಹೋತ್ಸವಕ್ಕೆ ತೆರೆ, ಎತ್ತುಗಳ ಓಡಿಸಿ ಸಂಭ್ರಮಿಸಿದ ಯುವಕರು
ಗುರುವಾರ ಬೆಳಗ್ಗೆ ನಡೆದ ಸಣ್ಣ ಬಂಡಿ ಓಟಕ್ಕೆ ಸಣ್ಣ ಕರುಗಳನ್ನು ಹೂಡಲಾಗಿತ್ತು. ಅತ್ಯಾಕರ್ಷಕ ಅಲಂಕೃತ ಸಣ್ಣ ಎತ್ತುಗಳು ಓಡುವ ನೋಟ ಎಲ್ಲರ ಗಮನ ಸೆಳೆಯಿತು.
ಹಿರೇಮುಗದೂರು ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ, ತನಿಖೆಗೆ ಆಗ್ರಹ
ಹಿರೇಮಗದೂರು ಹಾಗೂ ಕಳಸೂರ ಗ್ರಾಮ ಪಂಚಾಯಿತಿ ಪಿಡಿಒ ಆಗಿರುವ ಜರಿನಾ ಬೇಗಂ ಸರ್ಕಾರದ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ಲಕ್ಷಾಂತರ ರು. ಹಣದ ಗೋಲ್‌ಮಾಲ್ ನಡೆಸಿದ್ದಾರೆ ಎಂದು ಕರ್ನಾಟಕ ಕಿಸಾನ್ ಕಲ್ಯಾಣ ಸಂಘದ ಅಧ್ಯಕ್ಷ ಶಿವಕುಮಾರ ತಳವಾರ ಅವರು ಆರೋಪಿಸಿದ್ದಾರೆ.
ದುರಾಸೆ ಬದಿಗಿಟ್ಟು ಪರಿಸರ ರಕ್ಷಿಸೋಣ: ರಘುಪತಿಗೌಡ
ಪರಿಸರದ ಮರುಸೃಷ್ಟಿ ಕಷ್ಟಸಾಧ್ಯ. ಮನುಷ್ಯರನ್ನು ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ. ನೈಸರ್ಗಿಕ ಸಂಪನ್ಮೂಲಗಳನ್ನು ಖಾಲಿ ಮಾಡುವ ಮುನ್ನವೇ ಅದರ ಎರಡರಷ್ಟು ಬೆಳವಣಿಗೆ ಮಾಡದ್ದೇವೆಯೋ? ಇಲ್ಲವೋ? ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು.
ಕರ್ಜಗಿಯಲ್ಲಿ ಕಾರಹುಣ್ಣಿಮೆ ದೊಡ್ಡ ಬಂಡಿ ಸಂಭ್ರಮ
ಗ್ರಾಮದ ಬ್ರಹ್ಮಲಿಂಗೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹಬ್ಬಕ್ಕೆ ಚಾಲನೆ ನೀಡಲಾಗಿದೆ. ಕಾರಹುಣ್ಣಿಮೆ ಹಬ್ಬದಲ್ಲಿ ಗ್ರಾಮದ 64 ಸಮುದಾಯದ ಜನರು ಸೌಹಾರ್ದತೆಯೊಂದಿಗೆ ಪಾಲ್ಗೊಂಡು ಹಬ್ಬ ಆಚರಿಸುವುದು ವಿಶೇಷವಾಗಿದೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 485
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved