• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ಹಾನಗಲ್ಲ ಕ್ಷೇತ್ರದ ₹650 ಕೋಟಿ ಮೊತ್ತದ ಕಾಮಗಾರಿಗಳ ಲೋಕಾರ್ಪಣೆ: ಶಾಸಕ ಶ್ರೀನಿವಾಸ ಮಾನೆ
ಹಾನಗಲ್ಲ ಪಟ್ಟಣದ ಆನಿಕೆರೆಗೆ ಕಲುಷಿತ ನೀರು ಹೋಗುತ್ತಿದ್ದು, ಇದನ್ನು ತಡೆಗಟ್ಟುವುದು ಹಾಗೂ ಆನಿಕೆರೆ ಅಭಿವೃದ್ಧಿ ಸೇರಿ ವಿವಿಧ ₹35 ಕೋಟಿ ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನಡೆಯಲಿದೆ.
ಬ್ಯಾಡಗಿಯಲ್ಲಿ ಶಿಥಿಲಾವಸ್ಥೆಯ 19 ಕಟ್ಟಡಗಳ ತೆರವುಗೊಳಿಸಿ: ಡಾ. ಬಾಲಚಂದ್ರ ಪಾಟೀಲ ಸೂಚನೆ
ಮುಖ್ಯರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟನಿಂದ ಯಾವುದೇ ಕ್ಷಣದಲ್ಲಿ ಅಂತಿಮ ಆದೇಶ ಹೊರಬೀಳುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಪುರಸಭೆ ಮೇಲಿರುವ ಕಟ್ಟಡ ತೆರವುಗೊಳಿಸುವ ಜವಾಬ್ದಾರಿಯನ್ನು ಅಷ್ಟರೊಳಗೆ ಪೂರೈಸಬೇಕಾಗಿದ್ದು, ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಪುರಸಭೆ ಅಧ್ಯಕ್ಷ ಡಾ. ಬಾಲಚಂದ್ರ ಪಾಟೀಲ ಖಡಕ್ ಸೂಚನೆ ನೀಡಿದರು.
ಬಸ್‌ನಲ್ಲಿ ನಮಾಜ್‌ ಮಾಡಿದ್ದ ಡ್ರೈವರ್‌ ಅಮಾನತು
ಏ. 29ರಂದು ಹಾನಗಲ್ಲಿನಿಂದ ವಿಶಾಲಗಡಕ್ಕೆ ತೆರಳುವ ಮಾರ್ಗದಲ್ಲಿ ಹುಬ್ಬಳ್ಳಿ ಹೊರವಲಯದ ಗಬ್ಬೂರ ಕ್ರಾಸ್‌ ಬಳಿ ಬಸ್‌ನ್ನು ರಸ್ತೆ ಬದಿಗೆ ನಿಲ್ಲಿಸಿ ಸಂಜೆ 5.30ಕ್ಕೆ ಬಸ್ಸಿನ ಸೀಟ್‌ನಲ್ಲಿಯೇ ಮುಲ್ಲಾ ನಮಾಜ್‌ ಸಲ್ಲಿಸಿದ್ದರು.
ಬಸವೇಶ್ವರರು ವಚನ ಕ್ರಾಂತಿಯಲ್ಲಿ ಅಗ್ರಗಣ್ಯರು: ಪ್ರಕಾಶಗೌಡ ಪಾಟೀಲ
ವಚನಗಳಲ್ಲಿ ಗ್ರಾಮೀಣ ಸೊಗಡಿನ ಜಾನಪದ ಸಾಹಿತ್ಯ ಶೈಲಿಯ ಮೂಲಕ ಅನಕ್ಷರಸ್ಥರಿಗೂ ಸುಲಭವಾಗಿ ಅರ್ಥವಾಗುವಂತೆ ಸಮಾಜದ ಡೊಂಕುಗಳನ್ನು ತಿದ್ದುವ ಶ್ರೇಷ್ಠ ಕೊಡುಗೆಯನ್ನು ನಮ್ಮ ವಚನಕಾರರು ನಾಡಿಗೆ ನೀಡಿದ್ದಾರೆ.
ಶಿಗ್ಗಾಂವಿಯಲ್ಲಿ ಫಲಾನುಭವಿಗಳಿಗೆ ಮನೆ ಹಂಚಿಕೆ ಮಾಡಲು ಡಿವೈಎಫ್ಐ ಆಗ್ರಹ
ಮನವಿ ಸ್ವೀಕರಿಸಿದ ಶಾಸಕ ಯಾಸಿರ ಅಹ್ಮದಖಾನ್ ಪಠಾಣ ಮಾತನಾಡಿ, ಈಗಾಗಲೇ ಸುಮಾರು ೧೫೦ ಅರ್ಹ ಫಲನುಭವಿಗಳ ಪಟ್ಟಿ ಪ್ರಕಟಿಸಲಾಗಿದೆ. ತಕ್ಷಣ ಅಧಿಕಾರಿಗಳ ಸಭೆ ಕರೆದು ಆಯ್ಕೆ ಆಗಿರುವ ಫಲನುಭವಿಗಳಿಗೆ ಮನೆ ಹಂಚಿಕೆ ಮಾಡಲಾಗುವುದು ಎಂದರು.
ಹಾನಗಲ್ಲಿನಲ್ಲಿ ಕಾರ್ಮಿಕ ದಿನಾಚರಣೆ ದಿನವೂ ನಿಲ್ಲದ ದುಡಿಮೆ
ತಾಲೂಕಿನಲ್ಲಿ 30 ಸಾವಿರ ಕಾರ್ಮಿಕ ಕಾರ್ಡುಗಳನ್ನು ರದ್ದು ಮಾಡಲಾಗಿದೆ. ಇನ್ನೂ ಹೊಸ ಕಾರ್ಡ್‌ಗಳಿಗಾಗಿ ಅರ್ಜಿ ಸಲ್ಲಿಸುತ್ತಲೇ ಇದ್ದಾರೆ.
ದೇಶದ ಅಭಿವೃದ್ಧಿಗೆ ಕಾರ್ಮಿಕರ ಕೊಡುಗೆ ಅಪಾರ: ಪ್ರಮೋದ ನಲವಾಗಲ
ಕಾರ್ಮಿಕರ ಹಿತರಕ್ಷಣೆ ಕಾಪಾಡಲು ಕೇಂದ್ರ ಸರ್ಕಾರ ಪೋಸ್ಟಲ್ ಲೈಫ್ ಇನ್ಸೂರೆನ್ಸ್ ಮೂಲಕ ಹದಿನೈದು ಲಕ್ಷ ರುಪಾಯಿಗಳ ವಿಶೇಷ ವಿಮೆಯನ್ನು ನೀಡುತ್ತಿದೆ. ಕಾರ್ಮಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು.
ಬಸವಣ್ಣರಿಂದ ಸಾಮಾಜಿಕ ಕ್ರಾಂತಿ: ಶಿವಲಿಂಗ ಸ್ವಾಮೀಜಿ
ಬಸವಣ್ಣನವರು ತೋರಿದ ಮಾರ್ಗದಲ್ಲಿ ನಡೆದರೆ ಸದ್ಗತಿ ಪಡೆಯಲು ಸಾಧ್ಯ. ಜಗತ್ತಿನ ಬಹುತೇಕ ದಾರ್ಶನಿಕರು ಸಂಸಾರಿಗಳು. ಅವರೆಲ್ಲರೂ ಆಧ್ಯಾತ್ಮಿಕ ಜೀವನವನ್ನು ಪ್ರತಿಪಾದಿಸಿದರು.
ರಕ್ತದಾನ ಕಾರ್ಯ ಇತರರಿಗೆ ಮಾದರಿಯಾಗಲಿ: ಡಾ. ಕವಿತಾ
ರಕ್ತದಾನದಿಂದ ಕೇವಲ ಇನ್ನೊಂದು ಜೀವಕ್ಕೆ ಜೀವ ನೀಡುವುದು ಅಷ್ಟೇ ಅಲ್ಲದೇ ಇತರರಿಗೂ ಪ್ರೇರಣೆಗೆ ಮುಂದಾಗಬಹುದು. ಆದ್ದರಿಂದ ರಕ್ತದಾನ ಮಹತ್ವದ ಕಾರ್ಯವಾಗಿದೆ.
ತರಾತುರಿಯಲ್ಲಿ ಎಸ್ಸಿ ಸಮೀಕ್ಷೆಯಿಂದ ಬಂಜಾರ ಸಮಾಜಕ್ಕೆ ಅನ್ಯಾಯ: ಎಸ್.ಆರ್. ರಾಜಾನಾಯ್ಕ
ಕೇಂದ್ರ ಸರ್ಕಾರ ಜಾತಿಜನಗಣತಿ ಮಾಡಲು ಘೋಷಿಸಿದ್ದು, ಕೇಂದ್ರ ಸರ್ಕಾರದ ಜಾತಿಗಣತಿ ಸಂದರ್ಭದಲ್ಲಿಯೇ ಸಮೀಕ್ಷೆ ಮಾಡಬೇಕು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 445
  • next >
Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved