• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾವೈಕ್ಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಹಿಂದೂ-ಮುಸ್ಲಿಂಮರ ಭಾವೈಕ್ಯೆಯ ಪ್ರತೀಕವಾದ ಮೊಹರಂ ಹಬ್ಬವನ್ನು ಜಿಲ್ಲಾದ್ಯಂತ ಬುಧವಾರ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು.
ರಸ್ತೆ ಅವ್ಯವಸ್ಥೆ, ಭತ್ತ ನಾಟಿ ಮಾಡಿ ಪ್ರತಿಭಟನೆ
ಮಳೆ ಬಂದರೆ ರಾಡಿ ಗುಂಡಿಯಲ್ಲಿ ಸರ್ಕಸ್ ನಡಿಗೆ, ಬೇಸಿಗೆ ಬಂದರೆ ಧೂಳುಮಯ, ಬಸ್ ನಿಲ್ದಾಣ ತಿಪ್ಪೆಯಾಗಿದೆ, ಹತ್ತಾರು ವರ್ಷಗಳಿಂದ ರಸ್ತೆ ದುರಸ್ತಿ ಇಲ್ಲ, ಅಧಿಕಾರಿಗಳಿಗೆ ಕೊಟ್ಟ ಮನವಿಗಳು ಫಲ ನೀಡಿಲ್ಲ, ನೋಡ ಬನ್ನಿ ಹಾನಗಲ್ಲ ತಾಲೂಕಿನ ಹೊಸೂರು ಗ್ರಾಮದ ಪ್ರಮುಖ ರಸ್ತೆ ಎಂದು ಸಾರ್ವಜನಿಕರು, ಕರ್ನಾಟಕ ರಕ್ಷಣಾ ವೇದಿಕೆ ರಸ್ತೆಯಲ್ಲಿ ಭತ್ತದ ನಾಟಿ ಮಾಡಿ ಪ್ರತಿಭಟನೆ ನಡೆಸಿದ್ದಾರೆ.
ಶ್ಯಾಡಂಬಿ ಗ್ರಾಮದಲ್ಲಿ ಹಿಂದೂಗಳಿಂದಲೇ ಮೊಹರಂ
ಶಿಗ್ಗಾಂವಿ ತಾಲೂಕಿನ ಶ್ಯಾಡಂಬಿ ಗ್ರಾಮದಲ್ಲಿ ಮುಸ್ಲಿಂರು ಇಲ್ಲದಿದ್ದರೂ ಹಿಂದೂಗಳೇ ಮೊಹರಂ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿದರು.
ಕೆಂಪೇಗೌಡರ ಜನಪರ ಕಾರ್ಯಗಳೇ ಶಾಶ್ವತ ಅಭಿವೃದ್ಧಿಗೆ ಮಾದರಿ-ಮಂಜುನಾಥ
ನಾಡಪ್ರಭು ಕೆಂಪೇಗೌಡರು ಮಾಡಿದ ಜನೋಪಯೋಗಿ ಕಾರ್ಯಗಳು ಇಂದಿಗೂ ಜೀವಂತವಾಗಿವೆ. ಅವರು ಕೈಗೊಂಡ ಜನಪರ ಕಾರ್ಯಗಳು ಇಂದಿಗೂ ಮಾದರಿಯಾಗಿ ನಿಂತಿದೆ ಎಂದು ಉಪನ್ಯಾಸಕ ಮಂಜುನಾಥ ಹತ್ತಿಯವರ ಅಭಿಪ್ರಾಯಪಟ್ಟರು.
ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹ ಅಗತ್ಯ-ಎಂ.ಸಿ. ಕೊಳ್ಳಿ
ಸ್ಪರ್ಧಾತ್ಮಕ ಜಗತ್ತಿನ ಓಟಕ್ಕೆ ಸಮನಾಗಿ ಅಧ್ಯಯನ ಮಾಡುವಂತೆ ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹದ ಅಗತ್ಯವಿದೆ ಎಂದು ಕೆ.ಎಲ್.ಇ. ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಎಂ. ಸಿ. ಕೊಳ್ಳಿ ಹೇಳಿದರು.
ರೋಟರಿ ವಿಶಿಷ್ಟವಾಗಿ ಸಮಾಜಮುಖಿ ಕೆಲಸ ನಿರ್ವಹಿಸುತ್ತಿದೆ
ರೋಟರಿ ಇದೊಂದು ವಿಶ್ವಮಟ್ಟದ ಸಂಘಟನೆ, ಸಮಾನ ಮನಸ್ಕರೊಂದಿಗೆ ಸ್ಥಳೀಯ ಆರ್ಥಿಕ ಸಂಪನ್ಮೂಲಗಳನ್ನು ಬಳಸಿಕೊಳ್ಳುವ ಮೂಲಕ ಪ್ರಪಂಚದಲ್ಲೇ ಅತ್ಯಂತ ವಿಶಿಷ್ಟವಾಗಿ ಸಮಾಜಮುಖಿ ಕೆಲಸಗಳನ್ನು ನಿರ್ವಹಿಸುತ್ತಿದೆ ಎಂದು ಗವರ್ನರ್ ಲೆನ್ನಿ-ಡಿ-ಕೋಸ್ಟಾ ಅಭಿಪ್ರಾಯ ವ್ಯಕ್ತಪಡಿಸಿದರು.
ಹಾನಗಲ್ಲ: ಖಾಸಗಿ ಕಟ್ಟಡಗಳಲ್ಲಿ 66 ಅಂಗನವಾಡಿಗಳು!
ರಾಜ್ಯದ ಅಂಗನವಾಡಿಗಳಲ್ಲಿ ಇದೇ ವರ್ಷದಿಂದ ಎಲ್‌ಕೆಜಿ, ಯುಕೆಜಿ ಆರಂಭಿಸಲು ದಿನಗಣನೆ ಆರಂಭವಾಗಿದೆ. ಆದರೆ ತಾಲೂಕಿನ ೩೩೫ ಅಂಗನವಾಡಿಗಳ ಪೈಕಿ ೬೬ ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳಿಲ್ಲದೇ ಖಾಸಗಿ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ.
ಲೋಪ, ವಿಳಂಬಕ್ಕೆ ಅವಕಾಶವಿಲ್ಲದಂತೆ ಬೆಳೆ ಕಟಾವು ಪ್ರಯೋಗಗಳಿಗೆ ಸಿದ್ಧರಾಗಿ
ರಾಜ್ಯದಲ್ಲಿಯೇ ಅತಿ ಹೆಚ್ಚು ಬೆಳೆ ವಿಮಾ ಫಲಾನುಭವಿ ರೈತರಿರುವ ಹಾನಗಲ್ಲ ತಾಲೂಕಿನಲ್ಲಿ ಬೆಳೆ ವಿಮೆ ಬಗೆಗೆ ಹೆಚ್ಚು ಜಾಗೃತಿ ಇದೆ. ಎಲ್ಲೂ ಯಾವುದೇ ರೀತಿಯ ಲೋಪ ವಿಳಂಬಕ್ಕೆ ಅವಕಾಶವಿಲ್ಲದಂತೆ ಬೆಳೆ ಕಟಾವು ಪ್ರಯೋಗಗಳಿಗೆ ಸಿದ್ಧರಾಗಿ ಎಂದು ಗ್ರೇಡ್-೨ ತಹಸೀಲ್ದಾರ್ ರವಿಕುಮಾರ ಕೊರವರ ತಿಳಿಸಿದರು.
ಸಮಾಜ ಸೇವೆಯೇ ಲಯನ್ಸ್ ಕ್ಲಬ್ ಗುರಿ-ಸುಭಾಸ ಹುಲ್ಯಾಳದ
ಹಾವೇರಿಯ ಬಸವೇಶ್ವರ ನಗರದ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಲಯನ್ಸ್ ಕ್ಲಬ್‌ನ ನೂತನ ೫೨ನೇ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ನಡೆಯಿತು.
ಸ್ಪರ್ಧಾತ್ಮಕ ಜಗತ್ತಿನಲ್ಲಿ ಬದುಕು ಕಟ್ಟಿಕೊಳ್ಳುವ ಶಿಕ್ಷಣ ಇಂದಿನ ಅಗತ್ಯ-ಡಾ. ಅಶೋಕ
ನಿರುದ್ಯೋಗಿ ಪದವೀಧರರ ಸೃಷ್ಟಿಯಾಗುವುದು ಬೇಡ, ಸೃಜನಶೀಲ ಬದುಕು ರೂಪಿಸಿಕೊಂಡು ಸ್ಪರ್ಧಾತ್ಮಕ ಜಗತ್ತಿನಲ್ಲಿ ಬದುಕು ಕಟ್ಟಿಕೊಳ್ಳುವ ಇಚ್ಛಾಶಕ್ತಿಯ ಶಿಕ್ಷಣ ಈಗ ಬೇಕಾಗಿದೆ ಎಂದು ನಿವೃತ್ತ ಪ್ರಾಧ್ಯಾಪಕ ಡಾ. ಅಶೋಕ ಕುರ್ಲಿ ತಿಳಿಸಿದರು.
  • < previous
  • 1
  • ...
  • 376
  • 377
  • 378
  • 379
  • 380
  • 381
  • 382
  • 383
  • 384
  • ...
  • 562
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved