• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ -ಮಾಜಿ ಸಚಿವ ಬಿಸಿಪಾ
ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಡುತ್ತಿದೆ. ಅದರಿಂದ ಬಿಜೆಪಿಗೆ ಮತವನ್ನು ನೀಡುವ ಮೂಲಕ ಪ್ರಧಾನಿ ಮೋದಿ ಅವರನ್ನು ಈ ದೇಶದ ಪ್ರಧಾನಿಯನ್ನಾಗಿ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
ಚುನಾವಣಾ ಆಯೋಗ ಮೋದಿ ಮೇಲೆ ಕ್ರಮ ಜರುಗಿಸಲಿ -ಹರಿಪ್ರಸಾದ್‌
ಚುನಾವಣಾ ಆಯೋಗ ನಿಷ್ಪಕ್ಷಪಾತ ಚುನಾವಣೆ ಮಾಡುವುದಾದರೆ, ತೆರಿಗೆ ಹಣ ಯಾವುದೋ ಒಂದು ಸಮುದಾಯಕ್ಕೆ ಹೋಗುತ್ತದೆ ಎಂದು ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಪ್ರಧಾನಿ ಮೋದಿ ನೀಡಿದ ಹೇಳಿಕೆ ಬಗ್ಗೆ ಮೋದಿ ಅವರ ಮೇಲೆ ಕ್ರಮ ಜರುಗಿಸಲಿ.
ಕಾಂಗ್ರೆಸ್ ಆಡಳಿತದಲ್ಲಿ ಮಹಿಳೆಯರು ಭಯದಲ್ಲಿ ಬದುಕುವಂತಾಗಿದೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ಕಾನೂನು-ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಮಹಿಳೆಯರು ಭಯದ ನೆರಳಿನಲ್ಲಿ ಬದುಕುವಂತಾಗಿದೆ. ನೇಹಾ ಹಿರೇಮಠ ಹತ್ಯೆ ಮಾಡಿದ ಆರೋಪಿಗೆ೩ ಕಠಿಣ ಶಿಕ್ಷೆ ನೀಡಬೇಕು ಎಂದು ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಚಾಲಕ ಹರೀಶ ಹಾನಗಲ್ಲ ಆಗ್ರಹಿಸಿದರು.
ಪ್ಲಾಸ್ಟಿಕ್ ಮುಕ್ತ ಭಾರತದ ಕನಸು ನನಸಾಗಿಸಿ-ಸಿವಿಲ್‌ ನ್ಯಾಯಾಧೀಶ ಅನಿತಾ
ಪ್ಲಾಸ್ಟಿಕ್ ಮುಕ್ತ ಭಾರತದ ಕನಸು ನನಸಾಗಿಸಿ, ಪ್ರತಿಯೊಬ್ಬರೂ ಕಾಳಜಿಯಿಂದ ತಮ್ಮ ಪಾತ್ರ ನಿರ್ವಹಿಸಿದರೆ ಪರಿಸರವೂ ಉಳಿಯುತ್ತದೆ, ಭೂಮಿಯೂ ಉಳಿಯುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಅನಿತಾ ತಿಳಿಸಿದರು.
ರಾಜ್ಯದಲ್ಲಿ ಅನುತ್ಪಾದಕ ವೆಚ್ಚ ಹೆಚ್ಚಾಗುತ್ತಿದೆ -ಬಸವರಾಜ ಬೊಮ್ಮಾಯಿ
ರಾಜ್ಯದಲ್ಲಿ ಅನುತ್ಪಾದಕ ವೆಚ್ಚ ಹೆಚ್ಚಾಗಿದ್ದು, ಅಭಿವೃದ್ಧಿ ಕುಂಠಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
ನಾಳೆಯಿಂದ ಗ್ರಾಮದೇವಿ ದೇವಸ್ಥಾನದ ಜಾತ್ರಾ ಮಹೋತ್ಸವ
ಶಿಗ್ಗಾವಿ ತಾಲೂಕಿನ ಶ್ಯಾಡಂಬಿ ಗ್ರಾಮದಲ್ಲಿ ನಾಳೆಯಿಂದ ಗ್ರಾಮದೇವಿಯ ನೂತನ ದೇವಸ್ಥಾನ ಕಳಸಾರೋಹಣ ದೇವಿಯ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಜಾತ್ರಾ ಮಹೋತ್ಸವ ಕಾರ್ಯಕ್ರಮ ಏ. ೨೨ರಿಂದ ೨೬ ರವರೆಗೆ ಜರುಗಲಿದೆ.
ಮಹಾವೀರರ ವಿಶ್ವಶಾಂತಿ ಸಂದೇಶ ಜಗತ್ತು ಒಪ್ಪಿಕೊಳ್ಳಬೇಕು-ಅಶೋಕ ಜೈನ
ಹಿಂಸಾಕೃತ್ಯಗಳಿಂದ ಪ್ರಸ್ತುತ ವಾತಾವರಣ ನಲುಗಿ ಹೋಗಿದೆ, ಭಗವಾನ್ ಮಹಾವೀರರ ವಿಶ್ವಶಾಂತಿಗಾಗಿ ಸಾರಿದ ‘ಅಹಿಂಸಾ ಪರಮೋದ್ಧರ್ಮ’ ಎನ್ನುವ ಸಾರ್ವತ್ರಿಕ ಸತ್ಯವನ್ನು ಇನ್ನಾದರೂ ಪ್ರಸ್ತುತ ಜಗತ್ತು ಒಪ್ಪಿಕೊಳ್ಳಲೇಬೇಕು ಎಂದು ಶ್ವೇತಾಂಬರ ಜೈನ್ ಸಮಾಜದ ಮುಖಂಡ ಅಶೋಕ ಜೈನ್ ಕರೆ ನೀಡಿದರು.
ಕಾಂಗ್ರೆಸ್ಸಿನಲ್ಲಿ ಹಿಂದೂಗಳು, ದಲಿತರಿಗೆ ರಕ್ಷಣೆ ಇಲ್ಲ-ಶಿವಯೋಗಿ ಟೀಕೆ
ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ಹತ್ಯೆ ಆರೋಪಿ ಫಯಾಜ್‌ನನ್ನು ಎನ್‌ಕೌಂಟರ್ ಮಾಡಬೇಕಾದ ಸರ್ಕಾರವೇ ಆತನ ಮನೆಗೆ ಪೊಲೀಸ್ ರಕ್ಷಣೆ ಒದಗಿಸಿದೆ ಎಂದು ಬಿಜೆಪಿ ತಾಲೂಕಾಧ್ಯಕ್ಷ ಶಿವಯೋಗಿ ಶಿರೂರ ಆರೋಪಿಸಿದರು.
ಮಹಿಳೆಯರ ಅವಮಾನಿಸುವ ಹೇಳಿಕೆಗೆ ಕುಮಾರಸ್ವಾಮಿ ಕಡಿವಾಣ ಹಾಕಿಕೊಳ್ಳಬೇಕು
ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಹೇಳುವ ಮೂಲಕ ರಾಜ್ಯದ ಮಹಿಳೆಯರನ್ನು ಅವಮಾನಿಸಿದ್ದಾರೆ. ಇನ್ನು ಮುಂದೆ ಇಂಥ ಮಾತುಗಳಿಗೆ ಕಡಿವಾಣ ಹಾಕಿಕೊಳ್ಳಬೇಕು ಮತ್ತು ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಗ್ರಾಮೀಣ ಕೃಷಿ ಕೂಲಿ ಕಾರ್ಮಿಕರ ಸಂಘಟನೆ ಮತ್ತು ಹಾವೇರಿ ಜಿಲ್ಲಾ ಮಹಿಳಾ ಒಕ್ಕೂಟ ವತಿಯಿಂದ ಪ್ರತಿಭಟನೆ ನಡೆಯಿತು.
ಗೋಮಾಂಸ ರಫ್ತು ಮಾಡುವ ಕಂಪನಿಯಿಂದ ಬಿಜೆಪಿಗೆ ದೇಣಿಗೆ-ಶಾಸಕ ಮಾನೆ
ಗೋಹತ್ಯೆ ಬಗ್ಗೆ ಭಾಷಣ ಮಾಡುವ ಬಿಜೆಪಿ ವಿದೇಶಗಳಿಗೆ ಮಾಂಸ ರಫ್ತು ಮಾಡುವ ಕಂಪನಿಗಳಿಂದ ಎಲೆಕ್ಟ್ರೋಲ್ ಬಾಂಡ್ ಮೂಲಕ ಹಣ ಪಡೆದಿಲ್ಲವೆಂದು ಪ್ರಮಾಣ ಮಾಡಲಿ ನೋಡೋಣ ಎಂದು ಶಾಸಕ ಶ್ರೀನಿವಾಸ ಮಾನೆ ಸವಾಲು ಹಾಕಿದರು.
  • < previous
  • 1
  • ...
  • 376
  • 377
  • 378
  • 379
  • 380
  • 381
  • 382
  • 383
  • 384
  • ...
  • 497
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved