• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೂಸ್ವಾಧೀನ ಮಾಡಿಕೊಂಡ ರೈತರಿಗೆ ಬಾಕಿ ಪರಿಹಾರ ನೀಡಲು ಮನವಿ
ಹಾನಗಲ್ಲ ತಾಲೂಕಿನ ಬಸಾಪುರ ಏತ ನೀರಾವರಿ ಯೋಜನೆ ಸಂದರ್ಭದಲ್ಲಿ ಭೂಸ್ವಾಧಿನವಾದ ಭೂಮಿಯ ೪೫ ರೈತರಿಗೆ ದೊರೆಯಬೇಕಾದ ೨ ಕೋಟಿಯಷ್ಟು ಹಣ ಇನ್ನೂ ದೊರೆಯದ ಕಾರಣ ಕೂಡಲೇ ಹಣ ಬಿಡುಗಡೆ ಮಾಡುವಂತೆ ತಾಲೂಕು ಜೆಡಿಎಸ್ ಅಧ್ಯಕ್ಷ ಆರ್.ಬಿ. ಪಾಟೀಲ ನೇತೃತ್ವದಲ್ಲಿ ಸವಣೂರು ಉಪವಿಭಾಗಾಧಿಕಾರಿಗಳಿಗೆ ರೈತರು ಮನವಿ ಸಲ್ಲಿಸಿದರು.
ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ವರದಾ ನದಿ
ಮಲೆನಾಡು ಭಾಗದಲ್ಲಿ ಭಾರಿ ಮಳೆ ಬೀಳುತ್ತಿರುವುದರಿಂದ ವರದಾ ನದಿ ಮೈದುಂಬಿ ಹರಿಯುತ್ತಿದ್ದು, ಕಳಸೂರು ಬ್ರಿಜ್ ಕಂ ಬ್ಯಾರೇಜ್‌ ಮುಳುಗಡೆಯಾಗಿ ಸಂಪರ್ಕ ಕಡಿತಗೊಂಡಿದೆ.
ಮನೆ ಗೋಡೆ ಕುಸಿದು ವೃದ್ಧನಿಗೆ ಗಾಯ, 300 ಗಣಪತಿ ವಿಗ್ರಹಗಳಿಗೆ ಹಾನಿ
ಮನೆ ಗೋಡೆ ಕುಸಿದು ಓರ್ವ ವೃದ್ಧ ಗಾಯಗೊಂಡು ಮಾರಾಟಕ್ಕೆ ಸಿದ್ಧವಾದ ೩೦೦ಕ್ಕೂ ಹೆಚ್ಚು ಗಣಪತಿ ವಿಗ್ರಹಗಳು ಹಾನಿಯಾದ ಘಟನೆ ತಾಲೂಕಿನ ಕುನ್ನೂರ ಗ್ರಾಮದಲ್ಲಿ ಮಂಗಳವಾರ ಬೆಳಗಿನ ಜಾವ ಜರುಗಿದೆ.
ಮೃತಪಟ್ಟ ಹಸುವಿನ ಸುತ್ತಲೇ ಸುತ್ತುತ್ತಿರುವ ಕರುಗಳು
ಹಾನಗಲ್ಲ ತಾಲೂಕಿನ ಹೇರೂರು ಗ್ರಾಮದಲ್ಲಿ ದೇವಿ ಆದಿಶಕ್ತಿ ಹೆಸರಿನಲ್ಲಿ ಸಾಂಪ್ರದಾಯಿಕವಾಗಿ ಬಿಟ್ಟ ಗೋವೊಂದು ಮಂಗಳವಾರ ವಿದ್ಯುತ್‌ ಸ್ಪರ್ಶದಿಂದ ಮೃತಪಟ್ಟಿದ್ದು, ಇದರೊಂದಿಗಿದ್ದ ಎರಡು ಕರುಗಳು ಈ ಗೋವನ್ನು ಬಿಟ್ಟು ಕದಲದೇ ಅಲ್ಲಿಯೇ ರೋದಿಸುತ್ತಿರುವ ದೃಶ್ಯ ಮನ ಮಿಡಿಯುವಂತಿತ್ತು.
ಹಾನಗಲ್ಲ ಸ್ವಚ್ಛತೆಗೆ ಶ್ರಮಿಸುವ ಪೌರ ಕಾರ್ಮಿಕರಿಗೆ ಸಹಕರಿಸಿ-ಶಾಸಕ ಮಾನೆ
ಪುರಸಭೆ ತ್ಯಾಜ್ಯಗಳಿಂದ ಕಾಂಪೋಸ್ಟ್‌ ಗೊಬ್ಬರ ತಯಾರಿಕೆಯನ್ನು ಮಾಡಲಾಗುತ್ತಿದ್ದು, ಇದರಿಂದ ಪುರಸಭೆಗೂ ಆದಾಯ, ನಗರದ ಸ್ವಚ್ಛತೆಗೆ ಶ್ರಮಿಸುವ ಪೌರ ಕಾರ್ಮಿಕರಿಗೆ ಸಹಕಾರ ನೀಡೋಣ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ಸಮಾಜದ ಅಂಕುಡೊಂಕು ತಿದ್ದುವ ಶಕ್ತಿ ಪತ್ರಿಕೆಗಳಿಗೆ ಇದೆ
ಸಮಾಜದ ಅಂಕುಡೊಂಕು, ನ್ಯೂನತೆಯಲ್ಲಿ ಬದಲಾವಣೆ ತರುವ ಶಕ್ತಿ, ಆಡಳಿತ ಯಂತ್ರದ ನಿರ್ಲಕ್ಷ್ಯ ತಿಳಿಸಿ ಹೇಳುವಂತಹ ಸತ್ಯಾಸತ್ಯತೆಯ ಯುಕ್ತಿ ಪತ್ರಿಕಾ ಮಾಧ್ಯಮಗಳ ಬರಹಕ್ಕಿದೆ ಎಂದು ತಹಸೀಲ್ದಾರ್‌ ಸಂತೋಷ ಹಿರೇಮಠ ಹೇಳಿದರು.
ದಶಕದಿಂದ ಪಾಳು ಬಿದ್ದ ಬ್ಯಾಡಗಿ ಗುರುಭವನ ನಿವೇಶನ
ಶಿಕ್ಷಕರ ಸಂಘಟನೆ ಮತ್ತು ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ಕಳೆದ 2014-15ರಲ್ಲಿ ಚಾಲನೆ ಸಿಕ್ಕಿದ್ದ ಶಿಕ್ಷಕರ ಮಹತ್ವಾಕಾಂಕ್ಷಿ ಗುರುಭವನ ನಿರ್ಮಾಣ ಯೋಜನೆ ಸ್ಥಗಿತಗೊಂಡಿದ್ದು, ನಿರ್ವಹಣೆ ಇಲ್ಲದೇ ಅರ್ಧ ಎಕರೆಯಷ್ಟು ಖಾಲಿ ನಿವೇಶನ ಪಾಳು ಬಿದ್ದು ಅಕ್ಕಪಕ್ಕದ ಸಾರ್ವಜನಿಕರಿಗೆ ಕಂಟಕಪ್ರಾಯ ಎನಿಸಿದೆ.
ಶಿಕ್ಷಕರು ವಿದ್ಯಾರ್ಥಿಗಳಿಗೆ ಗುಣಾತ್ಮಕ, ಕ್ರಿಯಾತ್ಮಕ ಶಿಕ್ಷಣ ಕಲಿಸಬೇಕು-ಉಮಾಕಾಂತ
ಶಿಕ್ಷಕರು ವಿದ್ಯಾರ್ಥಿಗಳಿಗೆ ಗುಣಾತ್ಮಕ ಹಾಗೂ ಕ್ರಿಯಾತ್ಮಕ ಶಿಕ್ಷಣವನ್ನು ಕಲಿಸಬೇಕು ಎಂದು ನಿವೃತ್ತ ಪ್ರಾ. ಜಿ.ಎಚ್. ಉಮಾಕಾಂತ ಹೇಳಿದರು.
ಪ್ರಕೃತಿ ವಿಕೋಪದ ಅಪಾಯದ ಬಗ್ಗೆ ಮುನ್ನೆಚ್ಚರಿಕೆ ವಹಿಸಿ
ಪ್ರಕೃತಿ ವಿಕೋಪ ಸೇರಿದಂತೆ ವಿವಿಧ ರೀತಿಯ ವಿಕೋಪಗಳ ನಿರ್ವಹಣೆಗಾಗಿ ಇಲ್ಲಿನ ತಹಸೀಲ್ದಾರ್ ಕಚೇರಿಯಲ್ಲಿ ತಾಲೂಕು ವಿಪತ್ತು ನಿರ್ವಹಣಾ ಸಮಿತಿ ಸಭೆ ನಡೆಯಿತು. ಮಾನ್ಸೂನ್ ಆಪತ್ತುಗಳನ್ನು ಎದುರಿಸುವ ಸಿದ್ಧತೆಗಳ ಬಗ್ಗೆ ಚರ್ಚಿಸಿ ಸೂಕ್ತ ಕ್ರಮಕ್ಕೆ ನಿರ್ಣಯಿಸಲಾಯಿತು.
ಶಿಗ್ಗಾಂವಿ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರಮ
ಶಿಗ್ಗಾಂವಿ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ತೆರೆದ ಮನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಎಂಪಿಎಂ ಸಂಸ್ಕೃತಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಠಾಣಾ ಪಿಐ ಸತ್ಯಪ್ಪಾ ಮಾಳಗೊಂಡ ಸಮಾಲೋಚನೆ ಮೂಲಕ ಪೊಲೀಸ್‌ ಠಾಣೆಯ ಕಾರ್ಯವೈಖರಿ ಕುರಿತು ವಿವರಿಸಿದರು.
  • < previous
  • 1
  • ...
  • 377
  • 378
  • 379
  • 380
  • 381
  • 382
  • 383
  • 384
  • 385
  • ...
  • 562
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved