ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೇಹಾಳ ಹತ್ಯೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಒತ್ತಾಯ
ಹಾವೇರಿ ನಗರದ ಕಾಗಿನಲೆ ಸರ್ಕಲ್ನಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪಿ.ಬಿ. ರೋಡ್ ಮೂಲಕ ಹೊಸಮನಿ ಸಿದ್ದಪ್ಪ ವೃತ್ತಕ್ಕೆ ಬಂದು ಸಮಾವೇಶಗೊಂಡಿತು. ನಂತರ ಘಟನೆಯನ್ನು ಖಂಡಿಸಿ, ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರ ಪ್ರಚಾರ
ಹಾವೇರಿ ನಗರದ ಪಿ.ಬಿ. ರಸ್ತೆ, ಅಶ್ವಿನಿ ನಗರ, ಗೆಳೆಯರ ಬಳಗ ಪ್ರೌಢಶಾಲೆ, ವೈಭವ್ ಪಾರ್ಕ್ ಸೇರಿದಂತೆ ಪ್ರಮುಖ ವಾರ್ಡುಗಳಿಗೆ ತೆರಳಿದ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಸಾಧನೆ ಹಾಗೂ ಗ್ಯಾರಂಟಿ ಯೋಜನೆಗಳ ಕುರಿತು ವಿವರಿಸಿದರು.
ದಿಗ್ಗಜರೊಂದಿಗೆ ಬೊಮ್ಮಾಯಿ ನಾಮಪತ್ರ ಸಲ್ಲಿಕೆ
ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರ ನಾಮಪತ್ರ ಸಲ್ಲಿಕೆಗೂ ಮುನ್ನ ಇಲ್ಲಿನ ಹುಕ್ಕೇರಿಮಠದ ಸದಾಶಿವ ಶ್ರೀಗಳ ಆಶೀರ್ವಾದ ಪಡೆದು ಬಳಿಕ ಅಲ್ಲಿಂದಲೇ ಬೃಹತ್ ಮೆರವಣಿಗೆ ಆರಂಭಿಸಿದರು.
ಭಾವನಾತ್ಮಕ ವಿಷಯ ಮುಂದಿಟ್ಟು ಬಿಜೆಪಿ ಮತ ಕೇಳುತ್ತಿದೆ: ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ
ಬಿಜೆಪಿ ಕೇವಲ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟುಕೊಂಡು ಮತ ಕೇಳುತ್ತಿದೆ. ಯಾವುದೇ ಅಭಿವೃದ್ಧಿ ಕಾರ್ಯ ಮಾಡದ ಆ ಪಕ್ಷಕ್ಕೆ ಜನರ ಬಳಿ ಮತ ಕೇಳಲು ಯಾವುದೇ ವಿಷಯಗಳಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.
ಮುಂಗಾರಿನ ಮೇಲೆ ಹೆಚ್ಚಿದ ನಿರೀಕ್ಷೆ
ಹಾನಗಲ್ಲ ತಾಲೂಕಿನ 47663 ಹೆಕ್ಟೇರ್ ಕೃಷಿ ಭೂಮಿಯಲ್ಲಿ ಮುಂಗಾರು ಬಿತ್ತನೆಗೆ ಎದುರು ನೋಡುತ್ತಿರುವ ರೈತರು, ಕಳೆದ ವರ್ಷ ಬೆಳೆಗೆ ಪೂರಕವಲ್ಲದ ಮಳೆಯಿಂದಾಗಿ ಭಾರೀ ನಷ್ಟ ಅನುಭವಿಸಿದ್ದು ಮರೆತಿಲ್ಲ.
ಬಿಜೆಪಿ ಅಧಿಕಾರಕ್ಕೆ ತರಲು ವ್ಯಾಪಾರಸ್ಥರು ಸಹಕರಿಸಲಿ: ಬಸವರಾಜ ಬೊಮ್ಮಾಯಿ
ಲೋಕಸಭೆ ಚುನಾವಣೆ ಪ್ರಚಾರಾರ್ಥವಾಗಿ ಪಟ್ಟಣದ ಸಿದ್ಧೇಶ್ವರ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಬೆಂಬಲಿಗರ ಸಭೆಯನ್ನುದ್ದೇಶಿಸಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮಾತನಾಡಿದರು.
ಮಾನವನಿಂದಾದ ಪ್ರಕೃತಿ ನಾಶದಿಂದಲೇ ಹವಾಮಾನ ವೈಪರೀತ್ಯ: ಡಾ. ಮಲ್ಲಿಕಾರ್ಜುನ ಸ್ವಾಮಿಗಳು
ಶಿಗ್ಗಾಂವಿ ತಾಲೂಕಿನ ಸದಾಶಿವಪೇಟೆಯ ವಿರಕ್ತಮಠದಲ್ಲಿ ಲಿಂ. ಶ್ರೀ ಗದಿಗೇಶ್ವರರ ೪೯೪ನೇ ಹಾಗೂ ಲಿಂ. ಶ್ರೀ ಬಸವರಾಜೇಂದ್ರ ಶಿವಯೋಗಿಗಳ ೪೧೯ನೇ ಪುಣ್ಯ ಸ್ಮರಣೋತ್ಸವ ನಡೆಯಿತು.
ಹುಬ್ಬಳ್ಳಿ ಯುವತಿ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಿ
ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣದ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥ ಆರೋಪಿಗೆ ಅತ್ಯಂತ ಕಠಿಣ ಶಿಕ್ಷೆಯನ್ನು ವಿಧಿಸಬೇಕು ಎಂದು ಒತ್ತಾಯಿಸಲಾಯಿತು.
ಪ್ರಹ್ಲಾದ್ ಜೋಶಿ ಪರ ಪತ್ನಿ ಮತಯಾಚನೆ
ಧಾರವಾಡ ಲೋಕಸಭಾ ಮತ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಪರ ಅವರ ಪತ್ನಿ ಜ್ಯೋತಿ ಜೋಶಿ ನೇತೃತ್ವದಲ್ಲಿ ಮಹಿಳಾ ಕಾರ್ಯಕರ್ತೆಯರು ಪಾದಯಾತ್ರೆ ಮೂಲಕ ಮತಯಾಚಿಸಿದರು.
ಏತ ನೀರಾವರಿ ಯೋಜನೆಗಳು ಹಳ್ಳ ಹಿಡಿಯದಿರಲಿ: ರೈತ ಮುಖಂಡರ ಆಗ್ರಹ
ರೈತರ ಬೇಡಿಕೆ ಈಡೇರಿಸದಿದ್ದರೆ ಚುನಾವಣೆ ಬಹಿಷ್ಕರಿಸುವ ಕುರಿತು ರೈತ ಸಂಘ ನಿರ್ಧರಿಸಿದ ಹಿನ್ನೆಲೆಯಲ್ಲಿ ಶುಕ್ರವಾರ ತಹಸೀಲ್ದಾರ ಕಚೇರಿಯಲ್ಲಿ ಅಧಿಕಾರಿಗಳ ಹಾಗೂ ರೈತ ಸಂಘದ ಸದಸ್ಯರ ಸಭೆಯಲ್ಲಿ ರೈತರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
< previous
1
...
378
379
380
381
382
383
384
385
386
...
497
next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್
ದರ್ಶನ್ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್ ಆಹಾರ!