ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೋಮು ದ್ವೇಷ ಬಿತ್ತಿ ಜನರ ಭಾವನೆ ಒಡೆಯುವ ಬಿಜೆಪಿ ತಿರಸ್ಕರಿಸಿ-ಶಾಸಕ ಶಿವಣ್ಣನವರ
ಕೋಮು ದ್ವೇಷ ಬಿತ್ತಿ ಜನರ ಭಾವನೆ ಒಡೆಯುವ ಬಿಜೆಪಿಯನ್ನು ತಿರಸ್ಕರಿಸಿ ಸರ್ವರನ್ನು ಒಂದಾಗಿ ಕಾಣುವ ಕಾಂಗ್ರೆಸ್ ಬೆಂಬಲಿಸಬೇಕು. ಪಕ್ಷದ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ಮತ ನೀಡಿ ನಮ್ಮ ಕೈ ಬಲಪಡಿಸಬೇಕೆಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ಆಮಿಷಕ್ಕೆ ಒಳಗಾಗದೆ ನಿರ್ಭೀತಿಯಿಂದ ಮತ ಚಲಾಯಿಸಿ
ಲೋಕಸಭಾ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಮತದಾನವಾಗಬೇಕು. ಮತದಾರರು ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ನಿರ್ಭೀತಿಯಿಂದ ಮೇ ೭ರಂದು ತಪ್ಪದೇ ಮತಗಟ್ಟೆಗೆ ತೆರಳಿ ಮತದಾನ ಮಾಡಿ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಹೆಗಡೆ ಹೇಳಿದರು.
ಈ ಶಾಲೆಯಲ್ಲಿ ಮಕ್ಕಳಿಂದಲೇ ಬ್ಯಾಂಕ್ ನಿರ್ವಹಣೆ!
ಅತ್ಯಂತ ಪುಟ್ಟ ಊರು ಗಡೆಗುಂಡಿಯಲ್ಲಾಪುರ ಶಾಲೆ ನಿಸರ್ಗ ಪ್ರೀತಿ, ಅಂತರ್ಜಲ ಸಂರಕ್ಷಣೆ ಸಂಸ್ಕಾರ, ಸಾವಯವ ಶಿಕ್ಷಣವೂ ಒಳಗೊಂಡಂತೆ, ಶಾಲೆಯಲ್ಲಿಯೇ ಬ್ಯಾಂಕ್ ತೆರೆದು ಉಳಿತಾಯ ಹಾಗೂ ವ್ಯವಹಾರಗಳ ಶಿಕ್ಷಣ ನೀಡುತ್ತಿದೆ.
ರಾಜಕಾರಣದಲ್ಲಿ ರೌಡಿಸಂ ಮಾಡುವುದನ್ನು ಕನ್ನಡಿಗರು ಸಹಿಸಲ್ಲ
ರಾಜಕಾರಣದಲ್ಲಿ ರೌಡಿಸಂ ಮಾಡುವುದನ್ನು ಕನ್ನಡಿಗರು ಸಹಿಸುವುದಿಲ್ಲ. ಮಾಜಿ ಪ್ರಧಾನಿ ದೇವೇಗೌಡರಿಗೆ ಸಲಹೆ ಕೊಡುವಷ್ಟು ಸಿಎಂ ಸಿದ್ದರಾಮಯ್ಯ ದೊಡ್ಡವರಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮೋದಿ ಆಡಳಿತದಲ್ಲಿ ಭಾರತ ಗಮನಾರ್ಹ ಸಾಧನೆ ಮಾಡಿದೆ-ಅರುಣಕುಮಾರ ಪೂಜಾರ
ಪ್ರಧಾನಿ ಮೋದಿ ದಕ್ಷ ಆಡಳಿತದಲ್ಲಿ ಭಾರತ ಎಲ್ಲಾ ಕ್ಷೇತ್ರಗಳಲ್ಲಿಯೂ ಗಮನಾರ್ಹ ಸಾಧನೆ ಮಾಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಅರುಣಕುಮಾರ ಪೂಜಾರ ಹೇಳಿದರು.
ಸಂಸ್ಕಾರವಂತ ಕುಟುಂಬದ ಮೂಲಕ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವುದು ಅಗತ್ಯ
ಸಂಸ್ಕಾರವಂತ ಕುಟುಂಬದ ಮೂಲಕ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ಅಗತ್ಯ ಇಂದಿನದಾಗಿದ್ದು, ಭಾರತೀಯ ಸಂಸ್ಕೃತಿಯನ್ನು ಪರದೇಶದವರೂ ಒಪ್ಪಿ ಪಾಲಿಸುವಷ್ಟು ಶಕ್ತಿಯುತವಾಗಿದೆ ಎಂದು ಕೂಡಲದ ಗುರುನಂಜೇಶ್ವರ ಮಠದ ಗುರುಮಹೇಶ್ವರ ಶಿವಾಚಾರ್ಯರು ತಿಳಿಸಿದರು.
ಸಚಿವರು, ಅಧಿಕಾರಿಗಳ ಕಮಿಷನ್ನಿಂದ ರೈತರಿಗೆ ಹೊರೆ-ಬೊಮ್ಮಾಯಿ
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ತುಂತುರು ಹನಿ ನೀರಾವರಿ ಪೈಪ್ಗಳು ಹಾಗೂ ರೈತರ ಪಂಪ್ಸೆಟ್ಗೆ ಟಿಸಿ ಅಳವಡಿಸಲು ಸಚಿವರು ಹಾಗೂ ಅಧಿಕಾರಿಗಳ ಕಮಿಷನ್ ಹೆಚ್ಚಳ ಮಾಡಿರುವುದರಿಂದ ರೈತರಿಗೆ ಭಾರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದರು.
ಚುನಾವಣಾ ಅಕ್ರಮ ವಹಿವಾಟಿನ ಮೇಲೆ ತೀವ್ರ ನಿಗಾ ಇರಲಿ-ಜಿಲ್ಲಾಧಿಕಾರಿ
ಸೂಕ್ತ ದಾಖಲೆಗಳಿಲ್ಲದೆ ಸಾಗಾಣಿಕೆ ಮಾಡುತ್ತಿದ್ದರೆ ಅದನ್ನು ವಶಪಡಿಸಿಕೊಂಡು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.
ಅತಿ ಹೆಚ್ಚು ಮತಗಳ ಅಂತರಗಳಲ್ಲಿ ಗೆಲ್ಲುವ ಆತ್ಮವಿಶ್ವಾಸ : ಬಸವರಾಜ ಬೊಮ್ಮಾಯಿ
ಹಾವೇರಿ-ಗದಗ ಲೋಕಸಭೆಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೋಮವಾರ ನಾಮಪತ್ರ ಸಲ್ಲಿಸಿದರು.
ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಶ್ರೇಯಸ್ಸು ಕಾಂಗ್ರೆಸ್ಗೆ ಸಲ್ಲುತ್ತದೆ - ಶಿವಣ್ಣನವರ
ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಜೊತೆಗೆ ಅಣೆಕಟ್ಟು ಹಾಗೂ ರಸ್ತೆ ನಿರ್ಮಾಣ, ಶೈಕ್ಷಣಿಕ ಪ್ರಗತಿಗೆ ಶ್ರಮಿಸಿದ ಶ್ರೇಯಸ್ಸು ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
< previous
1
...
381
382
383
384
385
386
387
388
389
...
497
next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್
ದರ್ಶನ್ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್ ಆಹಾರ!