• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾನಗಲ್ಲ ಕೆರೆಗಳಿಗೆ ನೀರು ತುಂಬಿಸುವ ಬಾಳಂಬೀಡ ಏತ ನೀರಾವರಿ ಸಿದ್ಧ
ಹಾನಗಲ್ಲ ತಾಲೂಕಿನ ಉತ್ತರ ಭಾಗದ ರೈತರ ಕೃಷಿ ಭೂಮಿಗೆ ನೀರು ಹರಿಸುವ ಬಹು ನಿರೀಕ್ಷಿತ ಬಾಳಂಬೀಡ ಏತ ನೀರಾವರಿ ಯೋಜನೆ ವರದಾ ನದಿಯಿಂದ ನೀರು ಹರಿಸಲು ಸಕಲ ಸಿದ್ಧಗೊಂಡಿದ್ದು, ನದಿಗೆ ನೀರು ಬಂದ ತಕ್ಷಣ ನೀರು ಹರಿಸುವ ಕ್ಷಣಗಣನೆಯಲ್ಲಿದೆ.
ನೇಕಾರ ಸಮಾಜದ ಜನರು ಒಗ್ಗಟ್ಟು ಪ್ರದರ್ಶನ ಮಾಡಬೇಕು-ಡಾ. ಬಸವರಾಜ
ನೇಕಾರ ಸಮಾಜದ ಜನರು ಒಗ್ಗಟ್ಟು ಪ್ರದರ್ಶನ ಮಾಡಬೇಕು ಎಂದು ಜಿಲ್ಲಾ ನೇಕಾರ ಸಮುದಾಯಗಳ ಒಕ್ಕೂಟದ ಗೌರವಾಧ್ಯಕ್ಷ ಡಾ. ಬಸವರಾಜ ಕೇಲಗಾರ ಹೇಳಿದರು.
ಹಾವೇರಿ ಜಿಲ್ಲೆಯ ವಿವಿಧೆಡೆ ತಂಪೆರೆದ ಮಳೆ
ಬಿರು ಬಿಸಿಲಿನ ಧಗೆಯಿಂದ ಬಸವಳಿದಿದ್ದ ಜಿಲ್ಲೆಯ ಕೆಲ ಭಾಗದಲ್ಲಿ ಮಳೆರಾಯ ತಂಪೆರೆದಿದ್ದಾನೆ. ಯುಗಾದಿ ಬಳಿಕ ವರ್ಷದ ಮೊದಲ ಮಳೆ ಶುಕ್ರವಾರ ರಾತ್ರಿ, ಶನಿವಾರ ಸಂಜೆ ಧಾರಾಕಾರವಾಗಿ ಸುರಿದಿದೆ.
ಲೋಕಸಭೆಗೆ ಮತ್ತೆ ಬಿಜೆಪಿ ಗೆಲ್ಲಿಸಿದರೆ ಸಂವಿಧಾನಕ್ಕೆ ಸಂಚಕಾರ
ನ್ಯಾಯಾಂಗ ವ್ಯವಸ್ಥೆಯ ಮೇಲೂ ಕೇಂದ್ರ ಸರ್ಕಾರ ಪ್ರಹಾರ ನಡೆಸಿದೆ. ಒಂದು ವೇಳೆ ಮತ್ತೆ ಬಿಜೆಪಿ ಗೆಲ್ಲಿಸಿದರೆ ಸಂವಿಧಾನಕ್ಕೆ ಸಂಚಕಾರ ಬಂದೊದಗಲಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಆತಂಕ ವ್ಯಕ್ತಪಡಿಸಿದರು.
ಜೀವನದ ಸಮಸ್ಯೆಗೆ ಶಾಶ್ವತ ಉತ್ತರ ನೀಡಿರುವ ಅಲ್ಲಮಪ್ರಭು
ಮಾನವನ ಜೀವನದ ಚಿರಂತನವಾದ ಸಮಸ್ಯೆಗೆ ಅಲ್ಲಮಪ್ರಭು ಶಾಶ್ವತವಾದ ಉತ್ತರವನ್ನು ಕೊಟ್ಟಿದ್ದಾನೆ. ಬಸವಣ್ಣನವರ ಸ್ವಾತಂತ್ರ್ಯ ಮನೋಧರ್ಮದ ವಿಚಾರಕ್ರಾಂತಿಗೆ ತನ್ನ ಜ್ಞಾನ, ವೈರಾಗ್ಯಗಳ ಕಾಂತಿಯನ್ನಿತ್ತು ಅದನ್ನು ಮುನ್ನಡೆಸಿದವನು ಅಲ್ಲಮಪ್ರಭು ಎಂದು ಪ್ರಭುಸ್ವಾಮಿಮಠದ ಗುರುಸಿದ್ಧ ಸ್ವಾಮೀಜಿ ಹೇಳಿದರು.
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳು ತಲುಪಲಿ
ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಮಹತ್ವದ ಜವಾಬ್ದಾರಿ ನಿಭಾಯಿಸಬೇಕಾಗುತ್ತದೆ ಎಂದು ಡಯಟ್ ಪ್ರಾಚಾರ್ಯ ಗಿರೀಶ್ ಪದಕಿ ಹೇಳಿದರು.
ವೃತ್ತಿ ಜೀವನವನ್ನು ಆಯ್ಕೆ ಮಾಡಲು ಮಕ್ಕಳಲ್ಲಿ ಗೊಂದಲ-ಸಿ. ಗೋಪಾಲ
ಶ್ರೀ ಅಕಾಡೆಮಿಯ ಪರಿವರ್ತನಾ ಪಿಯು ಕಾಲೇಜಿನ ವತಿಯಿಂದ ನೀಡ್ ಟು ವಿನ್ ವಿಚಾರ ಸಂಕಿರಣ (ವ್ಯಕ್ತಿತ್ವ ವಿಕಸನ ಮತ್ತು ವೃತ್ತಿ ಮಾರ್ಗದರ್ಶನ) ಕಾರ್ಯಕ್ರಮವನ್ನು ಇತ್ತೀಚೆಗೆ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿತ್ತು.
ಧರ್ಮಾಚರಣೆಯಿಂದ ಜೀವನ ಪಾವನ: ಗುರುಶಾಂತೇಶ್ವರ ಸ್ವಾಮೀಜಿ
ಮನುಷ್ಯ ತನ್ನ ಜೀವನದಲ್ಲಿ ಧರ್ಮದ ಆಚರಣೆಗಳನ್ನು ಪಾಲಿಸಿದರೆ ಆತನ ಜೀವನ ಪಾವನವಾಗುವುದು ಎಂದು ನೆಗಳೂರಿನ ಸಂಸ್ಥಾನ ಹಿರೇಮಠದ ಶ್ರೀ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಏಪ್ರಿಲ್ 21ರಿಂದ ಬೂತ್ ಮಟ್ಟದ ಅಧಿಕಾರಿಗಳಿಂದ ಮನೆಗೊಂದು ವೋಟರ್ ಗೈಡ್
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಏ. ೨೧ರಿಂದ ಬೂತ್ ಮಟ್ಟದ ಅಧಿಕಾರಿಗಳ ಮೂಲಕ ಮನೆ ಮನೆಗೆ ವೋಟರ್ ಸ್ಲಿಪ್ ಹಾಗೂ ಮನೆಗೊಂದು ವೋಟರ್ ಗೈಡ್ ವಿತರಣೆ ಮಾಡಲಾಗುತ್ತದೆ.
ಏಪ್ರಿಲ್‌ 20ರಿಂದ ಸೀತಾಸತಿ ಡಾಕು ಮಹಾರಾಜರ ಜಾತ್ರಾ ಮಹೋತ್ಸವ
ಬ್ಯಾಡಗಿ ತಾಲೂಕಿನ ಕಾಟೇನಹಳ್ಳಿ ಗ್ರಾಮದ (ಮೂಲಸ್ಥಳ) ಶ್ರೀ ಸೀತಾಸತಿ ಡಾಕು ಮಹಾರಾಜರ 30ನೇ ವರ್ಷದ ಜಾತ್ರಾ ಮಹೋತ್ಸವ ಏ. 20ರಿಂದ 22ರ ವರೆಗೆ ಜರುಗಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಗದಿಗ್ಯಾನಾಯ್ಕ ತಿಳಿಸಿದರು.
  • < previous
  • 1
  • ...
  • 384
  • 385
  • 386
  • 387
  • 388
  • 389
  • 390
  • 391
  • 392
  • ...
  • 497
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved