ಜೀವನದ ಸಮಸ್ಯೆಗೆ ಶಾಶ್ವತ ಉತ್ತರ ನೀಡಿರುವ ಅಲ್ಲಮಪ್ರಭುಮಾನವನ ಜೀವನದ ಚಿರಂತನವಾದ ಸಮಸ್ಯೆಗೆ ಅಲ್ಲಮಪ್ರಭು ಶಾಶ್ವತವಾದ ಉತ್ತರವನ್ನು ಕೊಟ್ಟಿದ್ದಾನೆ. ಬಸವಣ್ಣನವರ ಸ್ವಾತಂತ್ರ್ಯ ಮನೋಧರ್ಮದ ವಿಚಾರಕ್ರಾಂತಿಗೆ ತನ್ನ ಜ್ಞಾನ, ವೈರಾಗ್ಯಗಳ ಕಾಂತಿಯನ್ನಿತ್ತು ಅದನ್ನು ಮುನ್ನಡೆಸಿದವನು ಅಲ್ಲಮಪ್ರಭು ಎಂದು ಪ್ರಭುಸ್ವಾಮಿಮಠದ ಗುರುಸಿದ್ಧ ಸ್ವಾಮೀಜಿ ಹೇಳಿದರು.