ರಾಣಿಬೆನ್ನೂರಿನಲ್ಲಿ ಬಸವೇಶ್ವರ ವೃತ್ತ ನಾಮಕರಣ ವೇಳೆ ಹೈಡ್ರಾಮಾಮಾಜಿ ಶಾಸಕ ಅರುಣಕುಮಾರ ಪೂಜಾರ ಮಾತನಾಡಿ, ಬಸವಣ್ಣ 12ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಮುನ್ನುಡಿ ಬರೆದ ಮೇರುಪುರುಷರಾಗಿದ್ದಾರೆ. ಅವರ ಭಾವಚಿತ್ರವನ್ನು ಈ ಸ್ಥಳದಲ್ಲಿ ಪ್ರತಿಷ್ಠಾಪಿಸಿ ಇದಕ್ಕೆ ಜಗಜ್ಯೋತಿ ಬಸವೇಶ್ವರ ವೃತ್ತವೆಂದು ನಾಮಕರಣ ಮಾಡಬೇಕು ಎಂದು ಆಗ್ರಹಿಸಿದರು.