ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜೈನ ಸಮಾಜ ಜಗತ್ತಿಗೆ ಮಾದರಿ: ಪುಣ್ಯಸಾಗರ ಮುನಿ ಮಹಾರಾಜರು
ಜೈನ ಸಮಾಜದ ಸಂಖ್ಯೆ ಭಾರತದಲ್ಲಿ ತುಂಬಾ ಕಡಿಮೆ. ಆದರೆ ಧರ್ಮ, ಸಾಂಸ್ಕೃತಿಕ, ಆರ್ಥಿಕ ಮತ್ತು ದಾನ- ಧರ್ಮ ಕಾರ್ಯಗಳಲ್ಲಿ ಪ್ರಮುಖ ಪಾತ್ರ ವಹಿಸಿದೆ.
ಕಾರ್ಮಿಕರು ಆರೋಗ್ಯ ಕಾಳಜಿ ವಹಿಸಲಿ: ಡಿ.ಎಸ್. ಓಲೇಕಾರ
ಶಿಬಿರದಲ್ಲಿ ೯೫ಕ್ಕೂ ಹೆಚ್ಚು ಕಾರ್ಮಿಕರ ಆರೋಗ್ಯದ ತಪಾಸಣೆ ಮಾಡಲಾಯಿತು. ತಪಾಸಣೆ ನಂತರ ಎಲ್ಲ ಕಾರ್ಮಿಕರಿಗೆ ದ್ವಿದಳ ಧಾನ್ಯದ ಕಿಟ್ಟನ್ನು ವಿತರಣೆ ಮಾಡಲಾಯಿತು.
ಹಿಂದುಳಿದ ವರ್ಗದ ಹಿತ ಕಾಯದ ರಾಜ್ಯ ಬಜೆಟ್: ಅರುಣಕುಮಾರ ಪೂಜಾರ
ಯಡಿಯೂರಪ್ಪ ಸಿಎಂ ಆಗಿದ್ದಾಗ ಹಿಂದುಳಿದ ವರ್ಗಗಳ ಜನರಿಗೆ ಸಾಕಷ್ಟು ನೆರವು. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ಎಸ್ಸಿಪಿ/ಟಿಎಸ್ಪಿ ಹಣವನ್ನು ಬೇರೆ ಕಡೆಗೆ ಉಪಯೋಗ ಮಾಡುತ್ತಿದೆ ಎಂದು ಸ್ವತಃ ಸಚಿವ ಎಚ್.ಸಿ. ಮಹದೇವಪ್ಪ ಅವರು ಹೇಳಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ತಿಳಿಸಿದರು.
ಮಾಸೂರಿನ ಸ್ವಾತಿ ಬ್ಯಾಡಗಿ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಣೆ
ಸ್ವಾತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದು, ಯಾವುದೇ ಕಾರಣಕ್ಕೂ ಅಪರಾಧಿಗಳು ಶಿಕ್ಷೆಯಿಂದ ಪಾರಾಗುವ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದ್ದಾರೆ.
ಬೇಸಿಗೆಯಲ್ಲಿ ರಾಣಿಬೆನ್ನೂರಿಗಿಲ್ಲ ನೀರಿನ ಚಿಂತೆ!
ತುಂಗಭದ್ರಾ ನದಿಯಿಂದ ರಾಣಿಬೆನ್ನೂರು ಹಾಗೂ ಬ್ಯಾಡಗಿ ಪಟ್ಟಣಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದ್ದು, ನದಿಯಲ್ಲಿ ನೀರಿನ ಮೂಲವಿದೆ.
ಮಹಿಳೆಯರು ಸ್ವರಕ್ಷಣೆಗೆ ಆದ್ಯತೆ ನೀಡಲಿ: ಪಿಎಸ್ಐ ಉಮಾ ಪಾಟೀಲ
ಮಹಿಳೆಯರು ತಾವು ತಲುಪಲು ಅರ್ಹವಾದ ಎತ್ತರವನ್ನು ಸಾಧಿಸಲು ಹೆಚ್ಚಾಗಿ ಹೆಚ್ಚು ಶ್ರಮಿಸಬೇಕಾಗುತ್ತದೆ. ಹೆಚ್ಚು ಸಮಯ ಕೆಲಸ ಮಾಡಬೇಕು.
ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಸಕಲ ಸಿದ್ಧತೆ: ಡಿಸಿ ಡಾ. ವಿಜಯಮಹಾಂತೇಶ
ವಿದ್ಯಾರ್ಥಿಗಳಿಗೆ ಪರೀಕ್ಷೆ ಭಯ ಹೋಗಲಾಡಿಸಲು ಹಾಗೂ ಆತ್ಮಸ್ಥೈರ್ಯ ತುಂಬಲು ವಿಶೇಷ ತಜ್ಞರೊಂದಿಗೆ ವಿದ್ಯಾರ್ಥಿಗಳ ಸಂವಾದ ಆಯೋಜಿಸುವ ಮೂಲಕ ವಿದ್ಯಾರ್ಥಿಗಳಿಗೆ ಧೈರ್ಯ ತುಂಬುವ ಕೆಲಸ ಮಾಡಲಾಗಿದೆ.
ಬ್ಯಾಡಗಿಯಲ್ಲಿ ಹೋಳಿ ಸಂಭ್ರಮ, ಕುಣಿದು ಕುಪ್ಪಳಿಸಿದ ಜನ
ಬುಧವಾರ ಬ್ಯಾಡಗಿ ಪಟ್ಟಣ ಅಕ್ಷರಶಃ ಬಣ್ಣಗಳಿಂದ ಕೂಡಿತ್ತು. ಎಲ್ಲಿ ನೋಡಿದರೂ ಹಲಗೆ ಸದ್ದು, ವಿವಿಧ ವೇಷಭೂಷಣ ತೊಟ್ಟ ಜನರು, ಹಾಗೂ ಬಣ್ಣಗಳಲ್ಲಿ ಮಿಂದೆದ್ದ ಯುವಕರ ದಂಡೇ ಕಾಣುತ್ತಿತ್ತು.
ಬ್ಯಾಡಗಿಯ ಪಿಎಲ್ಡಿ ಬ್ಯಾಂಕ್ಗೆ ಶಿವಯೋಗಿ ಅಧ್ಯಕ್ಷ, ಸಂಕೇತಗೌಡ ಉಪಾಧ್ಯಕ್ಷ
ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಎರಡೂ ಸ್ಥಾನಗಳಿಗೆ ತಲಾವೊಂದು ನಾಮಪತ್ರ ಸಲ್ಲಿಕೆಯಾಗಿದ್ದು, ಬಿಜೆಪಿ ಬೆಂಬಲಿತರಿಗೆ ಎರಡೂ ಸ್ಥಾನಗಳು ಲಭಿಸಿವೆ. ಅಲ್ಪಮತ ಹೊಂದಿರುವ ಕಾಂಗ್ರೆಸ್ ಸ್ಪರ್ಧೆಯಿಂದ ಹಿಂದೆ ಸರಿಯಿತು.
ಮೇ ೪ರಂದು ಹಿರೇಬೆಂಡಿಗೇರಿಯ ಚನ್ನಯ್ಯ ದೇವರು ಪಟ್ಟಾಧಿಕಾರ ಮಹೋತ್ಸವ
ಕಾಶಿ ಮಹಾಪೀಠದ ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರ ಸಾನ್ನಿಧ್ಯದಲ್ಲಿ ನೂತನ ಶ್ರೀಗಳ ಪಟ್ಟಾಧಿಕಾರ ಮಹೋತ್ಸವ ಜರುಗಲಿದೆ.
< previous
1
...
35
36
37
38
39
40
41
42
43
...
408
next >
Top Stories
ಸುಹಾಸ್ ಶೆಟ್ಟಿ ಹತ್ಯೆ : ದಕ್ಷಿಣ ಕನ್ನಡ ಈಗ ನೆತ್ತರ ಕನ್ನಡ!
ಜಾತಿಗಣತಿಗೆ ಬಿಜೆಪಿ ಸಮಯ ನಿಗದಿಪಡಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭಾರತಕ್ಕೆ ಬೆಚ್ಚಿದ ಪಾಕ್ । ಯುದ್ಧ ತಡೆಯಿರಿ : ಮುಸ್ಲಿಂ ದೇಶಗಳಿಗೆ ಪಾಕಿಸ್ತಾನ ಮೊರೆ!
ಎಸ್ಸೆಸ್ಸೆಲ್ಸಿ : 62.34% ಮಕ್ಕಳು ಪಾಸ್ । 22 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ!
ಪಾಕ್ ಪ್ರಧಾನಿ, ಕ್ರಿಕೆಟಿಗರು, ನಟರ ಯೂಟ್ಯೂಬ್, ಇನ್ಸ್ಟಾಗೆ ನಿರ್ಬಂಧ