ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತುಂಬಿದ ಟ್ರ್ಯಾಕ್ಟರ್ ಟ್ರಾಲಿ ಎಳೆಯುವ ಸ್ಪರ್ಧೆ, ಕಿರಣ ಪ್ರಥಮ
ಇತ್ತೀಚಿನ ದಿನಗಳಲ್ಲಿ ಕೃಷಿ ಚಟುವಟಿಕೆಗೆ ಯಂತ್ರಗಳ ಬಳಕೆ ಅಧಿಕವಾಗಿದೆ. ಟ್ರ್ಯಾಕ್ಟರ್ ಇಲ್ಲದೆ ಕೃಷಿಯೇ ಇಲ್ಲ ಎನ್ನುವಂತಾಗಿದೆ.
ಉದ್ಯಮಿ ನಾಗರಾಜ ಕೆಂಬಿ ಸಾಧನೆ ಮಾದರಿ: ರಾಜಕಿರಣ ಮೆಣಸಿನಕಾಯಿ
ನಾಗಾರಾಜ ಕೆಂಬಿ ಅವರ ಪರಿಶ್ರಮದಿಂದ ರಾಜ್ಯದೆಲ್ಲೆಡೆ ಬ್ಯಾಡಗಿ ತಳಿ ಮೆಣಸಿನಕಾಯಿ ಇಂದು ದೇಶದಲ್ಲಷ್ಟೇ ಅಲ್ಲ ಇಟಲಿ, ಯುಎಇ, ನೇಪಾಳ, ಶ್ರೀಲಂಕಾ ದೇಶಗಳಿಗೆ ರಫ್ತಾಗುತ್ತಿದೆ.
ಒಪಿಎಸ್ ಜಾರಿಗೆ ಮುಂದಿನ ದಿನಗಳಲ್ಲಿ ಕ್ರಮ: ಸಚಿವ ಮಧು ಬಂಗಾರಪ್ಪ ಭರವಸೆ
ಅನುದಾನಿತ ಶಾಲೆಗಳ ಸಮಸ್ಯೆಗಳ ಪರಿಹಾರಕ್ಕೆ ಒತ್ತು ನೀಡಲಾಗುವುದು. 2016ರಿಂದ ಇಂದಿನವರೆಗೂ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಧರ್ಮ ಕಾಲಂನಲ್ಲಿ ಲಿಂಗಾಯತ ಎಂದು ಬರೆಸಿ: ಶಿವಾನಂದ ಸ್ವಾಮೀಜಿ
ಲಿಂಗಾಯತ ಧರ್ಮದಲ್ಲಿ 99 ಉಪ ಪಂಗಡಗಳು ಇವೆ. ಆಯಾ ಪಂಗಡಗಳಿಗೆ ಅನುಗುಣವಾಗಿ ಇತರೆ ಕಾಲಂನಲ್ಲಿ ಉಪ ಪಂಗಡ ಬರೆಯಿಸಬೇಕು ಎಂದು ಹುಲಸೂರಿನ ಶಿವಾನಂದ ಸ್ವಾಮೀಜಿ ತಿಳಿಸಿದರು.
ಗಣತಿದಾರರು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ: ಡಿಸಿ ಡಾ. ವಿಜಯಮಹಾಂತೇಶ
ರಾಜ್ಯ ಸರ್ಕಾರ ಆದೇಶದಂತೆ ಸೆ. 22ರಿಂದ ಅ. 7ರ ವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ- 2025 ರಾಜ್ಯಾದ್ಯಂತ ಮನೆ- ಮನೆ ಸಮೀಕ್ಷೆ ನಡೆಸಲಾಗುತ್ತಿದೆ.
ದಸರಾ ಉದ್ಘಾಟಕರ ಆಯ್ಕೆ, ಸರ್ಕಾರದ ಹಕ್ಕು: ಸಚಿವ ಸತೀಶ ಜಾರಕಿಹೊಳಿ
ಕಾಂಗ್ರೆಸ್ ಯಾವತ್ತೂ ಧರ್ಮ ರಾಜಕಾರಣ ಮಾಡುವುದಿಲ್ಲ. ಬಿಜೆಪಿಯವರು ಎಲ್ಲದಕ್ಕೂ ವಿರೋಧ ಮಾಡುತ್ತಾರೆ. ಅವರು ರಾಜಕೀಯ ಮಾಡಲಿ. ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್ ಆಯ್ಕೆ ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
ಬಸವ ಸಂಸ್ಕೃತಿ ಅಭಿಯಾನದ ಪ್ರಯುಕ್ತ ಸಾಮರಸ್ಯದ ನಡಿಗೆಗೆ ಜಿಲ್ಲಾಧಿಕಾರಿ ಚಾಲನೆ
ಸಾಮರಸ್ಯದ ನಡಿಗೆಯಲ್ಲಿ ಮಹಿಳಾ ಬಸವಾಭಿಮಾನಿಗಳು ವಚನ ಗ್ರಂಥವನ್ನು ತಲೆ ಮೇಲೆ ಹೊತ್ತು ಹೆಜ್ಜೆ ಹಾಕಿದರು.
ಜೆಸಿಐ ಸಂಸ್ಥೆಯಿಂದ ಉತ್ತಮ ಸೇವೆ: ಯಾಸೀರ ಅಹ್ಮದಖಾನ್ ಪಠಾಣ
ಜೆಸಿಐ ಸಪ್ತಾಹದ ಅಂಗವಾಗಿ ಸವಣೂರು ಪಟ್ಟಣದ ಚನ್ನಬಸವೇಶ್ವರ ಮಂಗಲ ಭವನದಲ್ಲಿ ಜೆಸಿಐ ನಮ್ಮ ಸವಣೂರು ವತಿಯಿಂದ ಉಚಿತ ಆರೋಗ್ಯ ತಪಾಸಣಾ, ಸ್ವಯಂ ಪ್ರೇರಿತ ರಕ್ತದಾನ ಹಾಗೂ ನೇತ್ರ ಚಿಕಿತ್ಸಾ ಶಿಬಿರ ಏರ್ಪಡಿಸಲಾಗಿತ್ತು.
ರಸಮೇವು ಜಾನುವಾರುಗಳಿಗೆ ಉತ್ತಮ ಆಹಾರ: ಡಾ. ಮಹೇಶ ಕಡಗಿ
ಶಿಗ್ಗಾಂವಿ ತಾಲೂಕಿನ ಹಿರೇಮಣಕಟ್ಟಿ ಗ್ರಾಮದಲ್ಲಿ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದಿಂದ ಬೈಫ್ ಸಂಸ್ಥೆಯ ಸಹಯೋಗದಲ್ಲಿ ಇತ್ತೀಚೆಗೆ ರಸಮೇವು ತಯಾರಿಕೆಯ ತರಬೇತಿ ಕಾರ್ಯಕ್ರಮ ನಡೆಯಿತು.
ರಟ್ಟೀಹಳ್ಳಿಯಲ್ಲಿ ಇ- ಕೆವೈಸಿ ಅಭಿಯಾನಕ್ಕೆ ಚಾಲನೆ
ರಟ್ಟೀಹಳ್ಳಿ ತಾಲೂಕಿನ ಮಕರಿ ಗ್ರಾಮದಲ್ಲಿ ಎನ್ಎಂಎಂಎಸ್ ಇ- ಕೆವೈಸಿ ಅಭಿಯಾನಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆದೇಶಿಸಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ರವಿ ಎನ್. ಚಾಲನೆ ನೀಡಿದರು.
< previous
1
...
35
36
37
38
39
40
41
42
43
...
558
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ