• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಏಕತೆಗೆ ಬಸವಣ್ಣನ ವಿಚಾರಧಾರೆ ಪಾಲನೆ ಅಗತ್ಯ: ನಿತೀಶ್ ನಾರಾಯಣ್
ಬಸವಣ್ಣ ಅವರು ಜ್ಞಾನದ ಬೆಳಕಿನ ಸಂಕೇತವಾಗಿದ್ದಾರೆ. ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ. ಇವರು 12ನೇ ಶತಮಾನದಲ್ಲೇ ಮಾನವೀಯತೆ ಸಾರಿದರು.
ಕಾರ್ಮಿಕರ ಸೌಲಭ್ಯ, ಹಕ್ಕುಗಳಿಗಾಗಿ ಹೋರಾಟ ರೂಪಿಸಿ: ವಿಜಯಕುಮಾರ ಮುದಕಣ್ಣನವರ
ಆಡಳಿತ ಮಂಡಳಿ ಮತ್ತು ನೌಕರರ ಸಂಘ ಆಳುವ ಸರ್ಕಾರದ ಭಾಗಗಳಾಗಿದ್ದು, ಸಂದರ್ಭಕ್ಕನುಸಾರವಾಗಿ ಕೂಡಿ ಸಾಗಬೇಕಾಗುತ್ತದೆ.
ಇಂದು ಕೇಂದ್ರ ಸರ್ಕಾರದ ವಿರುದ್ಧ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ
ಮೇ 1ರಂದು ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿಯ ಗಿರಣಿ ಚಾಳ್ ಬಳಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಸಂವಿಧಾನ ಬಚಾವ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ.
ಬಸವಣ್ಣನವರ ಸಂದೇಶ ಕಾರ್ಯರೂಪಕ್ಕೆ ತರಲು ಹಿಂದೇಟು: ಶಾಸಕ ಶ್ರೀನಿವಾಸ ಮಾನೆ
ಅಸಮಾನತೆ ಹೋಗಲಾಡಿಸಿ, ಮಾನವಧರ್ಮ ಪ್ರತಿಪಾದಿಸಿದವರು ಬಸವಣ್ಣನವರು.
ಸಮ ಸಮಾಜದ ನಿರ್ಮಾಣಕ್ಕೆ ಮುನ್ನುಡಿ ಬರೆದ ದಾರ್ಶನಿಕ: ಸಾಹಿತಿ ಮಾರುತಿ ಶಿಡ್ಲಾಪೂರ
ನಿಮ್ಮ ಸ್ವಂತ ಗೌರವಕ್ಕೆ ಹೋರಾಡುವುದನ್ನು ಬಿಟ್ಟು, ಸಾಮಾಜಿಕ ಗೌರವಕ್ಕೆ ಹೋರಾಡಿ ಹಾಗೂ ದಿನನಿತ್ಯ ಬಸವಣ್ಣನವರ ವಚನಗಳನ್ನು ಒಂದೊಂದು ತಿಳಿದುಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸುರೇಶ ಜಂಗಮಶೆಟ್ಟಿ ತಿಳಿಸಿದರು.
ರಾಣಿಬೆನ್ನೂರಿನಲ್ಲಿ ಬಸವೇಶ್ವರ ವೃತ್ತ ನಾಮಕರಣ ವೇಳೆ ಹೈಡ್ರಾಮಾ
ಮಾಜಿ ಶಾಸಕ ಅರುಣಕುಮಾರ ಪೂಜಾರ ಮಾತನಾಡಿ, ಬಸವಣ್ಣ 12ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಮುನ್ನುಡಿ ಬರೆದ ಮೇರುಪುರುಷರಾಗಿದ್ದಾರೆ. ಅವರ ಭಾವಚಿತ್ರವನ್ನು ಈ ಸ್ಥಳದಲ್ಲಿ ಪ್ರತಿಷ್ಠಾಪಿಸಿ ಇದಕ್ಕೆ ಜಗಜ್ಯೋತಿ ಬಸವೇಶ್ವರ ವೃತ್ತವೆಂದು ನಾಮಕರಣ ಮಾಡಬೇಕು ಎಂದು ಆಗ್ರಹಿಸಿದರು.
ಹೊರಗುತ್ತಿಗೆ ನೌಕರರಿಗೆ ಸ್ಥಳೀಯವಾಗಿ ಕೆಲಸ ನೀಡಲು ಆಗ್ರಹ
ಜಿಲ್ಲೆಯಲ್ಲಿ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ ರಚಿಸುತ್ತಿರುವುದು ಸ್ವಾಗತಾರ್ಹ.
ಪ್ರಜಾಪ್ರಭುತ್ವಕ್ಕೆ ಅಡಿಪಾಯ ಹಾಕಿದ ವಿಶ್ವಗುರು: ಡಿಸಿ ವಿಜಯಮಹಾಂತೇಶ್ ದಾನಮ್ಮನವರ ಬಣ್ಣನೆ
ಜಾತಿ ಪದ್ಧತಿ ವಿರುದ್ಧ ಹೋರಾಡಿದ ಅವರು, ಜಾತ್ಯತೀತ ಸಮಾಜ ಕಟ್ಟಲು ಶ್ರಮಿಸಿದರು. ಬಾಲ್ಯದಲ್ಲೆ ಗಂಡು ಮತ್ತು ಹೆಣ್ಣು ಎಂಬ ತಾರತಮ್ಯ ವಿರೋಧಿಸಿದರು. ಎಲ್ಲರಿಗೂ ಕಾಯಕ ಹಾಗೂ ದಾಸೋಹದ ಮಹತ್ವ ತಿಳಿಸಿದರು.
ಬಸವಣ್ಣನ ನೇತೃತ್ವದಲ್ಲಿ ನಡೆದ ಸಾಮಾಜಿಕ ಆಂದೋಲನ ಚಾರಿತ್ರಿಕ: ಶಾಸಕ ಬಸವರಾಜ ಶಿವಣ್ಣನವರ
ವೈಚಾರಿಕ ಚಿಂತನೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಬಸವಣ್ಣನವರ, ಹಲವು ಮೌಢ್ಯಗಳನ್ನು ತೊಡೆದು ಹಾಕಲು ಶ್ರಮಿಸಿದ್ದಾರೆ.
ಮಾರ್ಗಮಧ್ಯೆ ಬಸ್‌ ನಿಲ್ಲಿಸಿ ವಾಹನದಲ್ಲೇ ನಮಾಜ್ ಮಾಡಿದ ಡ್ರೈವರ್‌!
ಹಾನಗಲ್ಲನಿಂದ ವಿಶಾಲಗಡ್‌ಗೆ ತೆರಳುತ್ತಿದ್ದ ಬಸ್‌ನಲ್ಲಿ ಡ್ರೈವರ್ ಕಂ ಕಂಡಕ್ಟರ್ ಎ.ಆರ್. ಮುಲ್ಲಾ ಎಂಬುವವರು ನಮಾಜ್ ಮಾಡಿದ್ದಾರೆ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 445
  • next >
Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved