• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಭಿವೃದ್ದಿ ಕಡೆಗಣಿಸಿರುವ ಕಾಂಗ್ರೆಸ್ಸಿಗೆ ಮತದಾರರು ಪಾಠ ಕಲಿಸಬೇಕು: ಬಿ ಸಿ ಪಾಟೀಲ
ಮಾಜಿ ಸಚಿವ ಬಿ.ಸಿ. ಪಾಟೀಲ
ಬಡವರು, ಮಹಿಳೆಯರ ಬ್ಯಾಂಕ್ ಖಾತೆ ತುಂಬುತ್ತಿರುವ ಕಾಂಗ್ರೆಸ್ ಸರ್ಕಾರ: ಶಾಸಕ ಶ್ರೀನಿವಾಸ ಮಾನೆ
ಪ್ರಧಾನಿ ಮೋದಿ ಯಾವ ಮೋಡಿಯನ್ನೂ ಮಾಡಲೇ ಇಲ್ಲ. ಬಡವರ ವಿರೋಧಿ, ಜನವಿರೋಧಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿ ಮುಂದುವರೆಯಬೇಕಾ ಎಂದು ಶಾಸಕ ಶ್ರೀನಿವಾಸ ಮಾನೆ ಪ್ರಶ್ನಿಸಿದರು.
ಮೋದಿ ಮುಂದೆ ಕಾಂಗ್ರೆಸ್‌ ಗ್ಯಾರಂಟಿ ವಿಶ್ವಾಸ ಕಳೆದುಕೊಳ್ಳುತ್ತಿದೆ: ಬಿ.ವೈ. ವಿಜಯೇಂದ್ರ
ಮೋದಿಜಿ ಸಾಧನೆ, ರಾಜ್ಯ ಸರ್ಕಾರದ ವೈಫಲ್ಯದ ಪರಿಣಾಮ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಹೊಸ ದಾಖಲೆ ಸೃಷ್ಟಿ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಸರ್ವಧರ್ಮ ಸಾಮೂಹಿಕ ವಿವಾಹ ಬಡವರಿಗೆ ಸಹಕಾರಿ: ಡಾ. ವೈಜನಾಥ ಶಿವಲಿಂಗೇಶ್ವರ ಸ್ವಾಮೀಜಿ
ಶಿಗ್ಗಾಂವಿ ತಾಲೂಕಿನ ಬನ್ನೂರಿನಲ್ಲಿ ಭಾರತ ಸೇವಾ ಸಂಸ್ಥೆ ವತಿಯಿಂದ ದಶಮಾನೋತ್ಸವ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು.
ನುಡಿದಂತೆ ನಡೆಯುವ ಕಾಂಗ್ರೆಸ್ ಬೆಂಬಲಿಸಿ: ಆನಂದಸ್ವಾಮಿ ಗಡ್ಡದೇವರಮಠ
ಅನೇಕ ಸುಳ್ಳುಗಳಿಂದ ಜನತೆಯನ್ನು ವಂಚಿಸಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ವಿಫಲವಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.
ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್‌ ಸರ್ಕಾರ ಧೂಳೀಪಟ: ಬಿ.ವೈ. ವಿಜಯೇಂದ್ರ ಭವಿಷ್ಯ
ವಿಧಾನಸಭೆ ಚುನಾವಣೆಯಲ್ಲಿ ಕಾರಣಾಂತರಗಳಿಂದ ಹಿನ್ನಡೆ ಆಗಿದೆ. ಕಾರಣಗಳನ್ನು ಪತ್ತೆ ಹಚ್ಚಿ ತಪ್ಪು ತಿದ್ದಿಕೊಂಡು ಪಕ್ಷದ ಗೆಲುವಿಗೆ ಶ್ರಮಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಚುನಾವಣಾ ಕಾರ್ಯ ಗಂಭೀರವಾಗಿ ಪರಿಗಣಿಸಿ: ಜಿಲ್ಲಾಧಿಕಾರಿ ರಘುನಂದನ್
ವ್ಯವಸ್ಥಿತ ಮತದಾನ ಪ್ರಕ್ರಿಯೆ ನಡೆಸಲು ಭಾರತ ಚುನಾವಣಾ ಆಯೋಗ ನೀಡಿರುವ ಮತಗಟ್ಟೆ ಅಧಿಕಾರಿಗಳ ಕೈಪಿಡಿಯ ನಿಯಮಾವಳಿಗಳನ್ನು ನಿಖರವಾಗಿ ಹಾಗೂ ಸ್ಪಷ್ಟವಾಗಿ ತಿಳಿದುಕೊಳ್ಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ಹೇಳಿದರು.
ಗ್ಯಾರಂಟಿ ಅನುಷ್ಠಾಗೊಳಿಸಿ ಬಡವರ ಹೊಟ್ಟೆ ತುಂಬಿಸುತ್ತಿರುವ ಕಾಂಗ್ರೆಸ್: ಶಾಸಕ ಬಸವರಾಜ ಶಿವಣ್ಣನವರ
ಕಾಂಗ್ರೆಸ್ ಏನು ಮಾಡಿದೆ ಎಂಬ ಪ್ರಶ್ನೆಯನ್ನೇ ಮುಂದಿಟ್ಟುಕೊಂಡು ಚುನಾವಣೆ ಮಾಡುತ್ತಿರುವ ಬಿಜೆಪಿ ನಾಯಕರಿಗೆ ಇತಿಹಾಸ ಗೊತ್ತಿಲ್ಲ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು
ನೀರಿನ ಮಹತ್ವ ಅರಿತು ಜಲ ಮರುಪೂರಣಕ್ಕೆ ಆದ್ಯತೆ ಲಭಿಸಲಿ-ನಾಗರಾಜ ಶೆಟ್ಟಿ
ಭಾರೀ ಬರಗಾಲದ ವೇದನೆಯಲ್ಲಿರುವ ಜನತೆ ಈಗಲಾದರೂ ಎಚ್ಚೆತ್ತು ನೀರಿನ ಮಹತ್ವ ಅರಿತು ಜಲರಕ್ಷಣೆ, ಜಲ ಮರುಪೂರಣಕ್ಕೆ ಆದ್ಯತೆ ನೀಡಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಹಾವೇರಿ ಜಿಲ್ಲಾ ನಿರ್ದೇಶಕ ನಾಗರಾಜ ಶೆಟ್ಟಿ ತಿಳಿಸಿದರು.
ಕೃಷಿ ಸಂಸ್ಕೃತಿಯೇ ಎಲ್ಲ ನಾಗರಿಕತೆಗಳ ಮೂಲ-ಕಾಡಸಿದ್ದೇಶ್ವರ ಶ್ರೀ
ದೇಶದ ಆರೋಗ್ಯ ರೈತರು ಬೆಳೆಯುವ ಬೆಳೆಗಳನ್ನು ಅವಲಂಬಿಸಿದೆ. ಕೃಷಿ ಕಾಯಕ ಹಾಗೂ ಪ್ರಸಾದ ಪ್ರಜ್ಞೆಯೊಂದಿಗೆ ದಾಸೋಹ ಭಾವದಿಂದ ಶರಣರು ಬದುಕಿ ತೋರಿಸಿದರು. ಶರಣ ಸಂಸ್ಕೃತಿ ಮೂಲವೇ ರೈತಾಪಿ ಸಂಸ್ಕೃತಿಯಾಗಿದೆ. ಕೃಷಿ ಸಂಸ್ಕೃತಿಯೇ ಎಲ್ಲ ಸಂಸ್ಕೃತಿ ಮತ್ತು ನಾಗರಿಕತೆಗಳ ಮೂಲವಾಗಿದೆ ಎಂದು ಕೊಲ್ಲಾಪುರದ ಕನ್ನೇರಿಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 386
  • 387
  • 388
  • 389
  • 390
  • 391
  • 392
  • 393
  • 394
  • ...
  • 497
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved