• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚುನಾವಣೆ ಪ್ರಕ್ರಿಯೆ ಸ್ಥಗಿತಗೊಳಿಸಿ: ಪ್ರಶಾಂತ ಮುಚ್ಚಂಡಿ
ಶ್ರೀ ಕುಮಾರೇಶ್ವರ ವಿರಕ್ತಮಠದಲ್ಲಿ ಇರುವ ಸಮಸ್ಯೆ ಬಗೆಹರಿಯುವ ವರೆಗೆ ಅಖಿಲ ಭಾರತ ವೀರಶೈವ ಮಹಾಸಭಾ ಚುನಾವಣೆ ಹಾನಗಲ್ಲ ತಾಲೂಕು ಘಟಕದಲ್ಲಿ ನಡೆಸುವುದು ಬೇಡ ಮಹಾಸಭಾ ಸದಸ್ಯ ಪ್ರಶಾಂತ ಮುಚ್ಚಂಡಿ ಹಾಗೂ ನಾಗರಿಕರು ಆಗ್ರಹಿಸಿದ್ದಾರೆ.
ಉಪಚುನಾವಣೆಯಲ್ಲಿ ಒಳಒಪ್ಪಂದಕ್ಕೆ ಅವಕಾಶವಿಲ್ಲ: ಸತೀಶ ಜಾರಕಿಹೊಳಿ
ಟಿಕೆಟ್ ಕೊಡುವುದನ್ನು ನಮ್ಮ ಹೈಕಮಾಂಡ್ ನಿರ್ಣಯ ಮಾಡುತ್ತದೆ. ಪಕ್ಷ ಅಂದರೆ ಶಿಸ್ತು, ನಾವೆಲ್ಲ ಅದಕ್ಕೆ ಬದ್ಧವಾಗಿರಬೇಕು ಎಂದು ಲೋಕೋಪಯೋಗಿ ಸಚಿವ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ಕರ್ನಾಟಕ ಸಂಭ್ರಮ-50 ರಥಕ್ಕೆ ಹಿರೇಕೆರೂಲ್ಲಿ ಅದ್ಧೂರಿ ಸ್ವಾಗತ
ಮೈಸೂರು ರಾಜ್ಯ ಕರ್ನಾಟಕವೆಂದು ನಾಮಕರಣವಾಗಿ 50 ವಸಂತಗಳು ಪೂರೈಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಹೊರಡಿಸಿರುವ ಕರ್ನಾಟಕ ಸಂಭ್ರಮ-50 ರಥ ಬುಧವಾರ ಪಟ್ಟಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಭವ್ಯ ಸ್ವಾಗತ ಕೋರಲಾಯಿತು.
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ನಾನು ಆಕಾಂಕ್ಷಿ: ಆರ್. ಶಂಕರ್
ಶಿಗ್ಗಾಂವಿ ವಿಧಾನಸಭೆಗೆ ಕೆಲವೇ ದಿನಗಳಲ್ಲಿ ಉಪಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ನಾನೂ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಸಚಿವ ಆರ್. ಶಂಕರ ಹೇಳಿದ್ದಾರೆ.
ಹಾನಗಲ್ಲದಲ್ಲಿ ಮಿತಿಮೀರಿದ ಕಳ್ಳತನ ಪ್ರಕರಣ, ವ್ಯಾಪಾರಸ್ಥರಿಗೆ ಕಿರುಕುಳ ತಪ್ಪಿಸಿ
ಹಾನಗಲ್ಲ ಪಟ್ಟಣದಲ್ಲಿ ಕಳ್ಳತನ ಪ್ರಕರಣ ಹೆಚ್ಚಿದೆ. ಆಯಕಟ್ಟಿನ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಕಳ್ಳತನ, ವ್ಯಾಪಾರಿಗಳಿಗೆ ಕಿರುಕುಳ ಪ್ರಕರಣ ಕಡಿಮೆಯಾಗದಿದ್ದರೆ ಹಾನಗಲ್ಲ ಬಂದ್‌ಗೆ ಕರೆ ನೀಡಬೇಕಾಗುತ್ತದೆ ಎಂದು ಹಾಗನಲ್ಲ ನಗರ ವರ್ತಕರ ಸಂಘ ತಾಲೂಕು ಆಡಳಿತವನ್ನು ಎಚ್ಚರಿಸಿದ್ದಾರೆ.
ಸಹಕಾರಿ ಕ್ಷೇತ್ರದಿಂದ ಮಾನವೀಯತೆ ಗಟ್ಟಿ: ಡಾ. ಗುರುಸಿದ್ಧ ರಾಜಯೋಗೀಂದ್ರ ಶ್ರೀಗಳು
ಹಾನಗಲ್ಲದಲ್ಲಿ ಬುಧವಾರ ಧಮನಿ ಸೌಹಾರ್ದ ಸಹಕಾರಿ ಸಂಘವನ್ನು ಹುಬ್ಬಳ್ಳಿ ಮೂರುಸಾವಿರಮಠದ ಜಗದ್ಗುರು ಡಾ. ಗುರುಸಿದ್ಧ ರಾಜಯೋಗೀಂದ್ರ ಶ್ರೀಗಳು ಉದ್ಘಾಟಿಸಿದರು.
ಶಿಗ್ಗಾಂವಿ-ಸವಣೂರು ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿಗೆ ಅವಕಾಶ ನೀಡಿ: ಮಂಜುನಾಥ ಗೌಡಶಿವಣ್ಣವರ
ಶಿಗ್ಗಾಂವಿ-ಸವಣೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಜೆಡಿಎಸ್‌ಗೆ ಅವಕಾಶ ನೀಡುವಂತೆ ಜೆಡಿಎಸ್ ಹಾವೇರಿ ಘಟಕ ಮನವಿ ಮಾಡಿದೆ.
ಕನಕರ ಕುರಿತ ಸಾಹಿತ್ಯಿಕ ನೆಲೆಗಳ ಅಧ್ಯಯನ ಇಂದಿನ ಅಗತ್ಯ-ವೆಂಕಟೇಶ
ಕನಕದಾಸರ ಕೀರ್ತನೆಗಳು ಹಾಗೂ ಕಾವ್ಯ ಪ್ರಾಕಾರಗಳ ವಿಭಿನ್ನ ಸಾಹಿತ್ಯಿಕ ನೆಲೆಗಳ ಅಧ್ಯಯನ ಇಂದಿನ ಅಗತ್ಯ ಎಂದು ಆಂಧ್ರಪ್ರದೇಶದ ಕುಪ್ಪಂ ದ್ರಾವಿಡ ವಿಶ್ವವಿದ್ಯಾಲಯದ ಡೀನ್‌ ಪ್ರೊ. ಎಂ.ಎನ್. ವೆಂಕಟೇಶ್ ಅಭಿಪ್ರಾಯಪಟ್ಟರು.
೩೦ ಕೋಟಿ ರು. ಖರ್ಚಾದರೂ ಹಾವೇರಿಗೆ ನೀರು ಬರಲಿಲ್ಲ-ಸಚಿವ ಪಾಟೀಲ
ಹಾವೇರಿ ನಗರಕ್ಕೆ ೨೪-೭ ನೀರು ಸರಬರಾಜು ಮಾಡುವ ೩೩ ಕೋಟಿ ರು. ವೆಚ್ಚದ ಯೋಜನೆಗೆ ೨೦೧೪ರಲ್ಲೇ ಕಾರ್ಯಾದೇಶ ನೀಡಿ ೩೦ ಕೋಟಿ ರು. ಖರ್ಚು ಮಾಡಿದ್ದರೂ ನೀರು ಕೊಡಲು ಆಗಿಲ್ಲ. ೧೦ ವರ್ಷದಲ್ಲಿ ಒಂದು ಯೋಜನೆಯನ್ನು ೧೪ ಬಾರಿ ವಿಸ್ತರಣೆ ಮಾಡಿದರೂ ೨೧ ದಿನಕ್ಕೆ ನೀರು ಕೊಡುತ್ತಿದ್ದೀರಿ.
ಪರಿಹಾರಕ್ಕೆ ಒತ್ತಾಯಿಸಿ ಗರ್ಭಕೋಶ ಶಸ್ತ್ರಚಿಕಿತ್ಸೆಗೆ ಒಳಗಾದ ಸಂತ್ರಸ್ತೆಯರಿಂದ ಪ್ರತಿಭಟನೆ
ಅಕ್ರಮವಾಗಿ ಗರ್ಭಕೋಶ ಶಸ್ತ್ರಚಿಕಿತ್ಸೆಗೆ ಒಳಗಾದ ರಾಣಿಬೆನ್ನೂರು ತಾಲೂಕಿನ ಸಂತ್ರಸ್ತ ಮಹಿಳೆಯರು ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿ ನಗರದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಮಂಗಳವಾರ ನಡೆಯಿತು.
  • < previous
  • 1
  • ...
  • 386
  • 387
  • 388
  • 389
  • 390
  • 391
  • 392
  • 393
  • 394
  • ...
  • 562
  • next >
Top Stories
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್‌ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
ಅಸ್ಸಾಂನಲ್ಲಿ ಬಹುಪತ್ನಿತ್ವಕ್ಕೆ 7 ವರ್ಷ ಜೈಲು ಶಿಕ್ಷೆ! ಸಂತ್ರಸ್ತರಿಗೆ ಸರ್ಕಾರದಿಂದ ನೆರವು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved